Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಪ್ ಶಾಸಕನ ರೂ.130 ಕೋಟಿ ಅನಧಿಕೃತ...

ಆಪ್ ಶಾಸಕನ ರೂ.130 ಕೋಟಿ ಅನಧಿಕೃತ ಸಂಪತ್ತು ಐಟಿ ಇಲಾಖೆಯಿಂದ ಪತ್ತೆ

ವಾರ್ತಾಭಾರತಿವಾರ್ತಾಭಾರತಿ9 Aug 2016 11:22 PM IST
share

ಹೊಸದಿಲ್ಲಿ, ಆ.9: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಕರ್ತಾರ್ ಸಿಂಗ್ ತನ್ವರ್‌ನ ಬಳಿಯಿರುವ ರೂ. 130 ಕೋಟಿ ಅನಧಿಕೃತ ಆದಾಯ ಹಾಗೂ ಹೂಡಿಕೆಗಳನ್ನು ಆದಾಯ ತೆರಿಗೆ ಇಲಾಖೆಯು ಪತ್ತೆ ಮಾಡಿದೆಯೆಂದು ಮಂಗಳವಾರ ಮೂಲಗಳು ತಿಳಿಸಿವೆ.

 ಇಲಾಖೆಯು ಈಗಾಗಲೇ ಸುಮಾರು ರೂ. 1 ಕೋಟಿ ವೌಲ್ಯದ ಲೆಕ್ಕವಿಲ್ಲದ ನಗದು ಹಾಗೂ ಆಭರಣಗಳನ್ನು ತನ್ವರ್ ಹಾಗೂ ಅವರ ಸಹೋದರನಿಂದ ವಶಪಡಿಸಿಕೊಂಡಿದೆ. ಇತ್ತೀಚೆಗೆ ದಾಳಿಯೊಂದನ್ನು ನಡೆಸಿದ ಬಳಿಕ ಇಲಾಖೆಯು ಎರಡು ಬಾರಿ ತನ್ವರ್‌ರ ವಿಚಾರಣೆಯನ್ನು ನಡೆಸಿದೆ.
 ದಾಳಿಯ ಕುರಿತು ಪ್ರತಿಕ್ರಿಯಿಸಿದ್ದ ತನ್ವರ್, ಇದು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನಡೆಸಿರುವ ರಾಜಕೀಯ ಬೇಟೆಯಾಗಿದೆಯೆಂದು ಆರೋಪಿಸಿದ್ದರು. ಅವರು 2014ರಲ್ಲಿ ಆಪ್ ಸೇರುವ ಮೊದಲು ಬಿಜೆಪಿಯಲ್ಲಿದ್ದರು.
ತನ್ವರ್ ಹಾಗೂ ಅವರ ಸಹಚರರು ಛತ್ತರ್‌ಪುರ ಹಾಗೂ ಘಿಟೋರ್ನಿಗಳಲ್ಲಿ ತೋಟದ ಮನೆಗಳನ್ನು ಖರೀದಿಸಲು ನಗದು ರೂಪದಲ್ಲಿ ಹಣ ಪಾವತಿಸಿದ್ದುದು ಇತ್ತೀಚಿನ ದಾಳಿಯಲ್ಲಿ ಬಹಿರಂಗವಾಗಿದೆಯೆಂದು ಐಟಿ ಇಲಾಖೆಯ ಮೂಲಗಳು ಹೇಳಿವೆ.
ಭಾರೀ ಜಮೀನು ಖರೀದಿಯಲ್ಲಿ ತನ್ವರ್ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕಗಳನ್ನು ಪಾವತಿಸದೆ, ದಿಲ್ಲಿ ಸರಕಾರವನ್ನು ವಂಚಿಸುತ್ತಿದ್ದಾರೆಂದು ಅವು ಆರೋಪಿಸಿವೆ.
ಜಮೀನು ವ್ಯವಹಾರದ ಹಣವನ್ನು ಸಾಲಗಳು ಹಾಗೂ ತನ್ನ ಮಾಲಕತ್ವದ ಕಂಪೆನಿಗಳು ಪಡೆದ ಮುಂಗಡಗಳೆಂದು ತೋರಿಸಿ ಲೆಕ್ಕ ಪತ್ರವನ್ನು ತಿರುಚುತ್ತಿದ್ದಾರೆ. ಈ ಹಣ ವರ್ಗಾವಣೆಗಾಗಿ ಅವರು 30ರಿಂದ 35 ಕಂಪೆನಿಗಳನ್ನು ಆರಂಭಿಸಿದ್ದಾರೆಂದು ಮೂಲಗಳು ಪ್ರತಿಪಾದಿಸಿವೆ.
ಲೆಕ್ಕದಲ್ಲಿ ತೋರಿಸದ ಹಾಗೂ ಬೇನಾಮಿ ಆಸ್ತಿಗಳನ್ನು ತೋರಿಸುವ ಅಪಾರ ಸಂಖ್ಯೆಯ ದಾಖಲೆಗಳು ಆದಾಯ ತೆರಿಗೆ ಇಲಾಖೆಗೆ ದೊರೆತಿವೆಯೆನ್ನಲಾಗಿದೆ. ಈ ವ್ಯವಹಾರಗಳ ವೌಲ್ಯ ಮಾಪನವು ನಡೆಯುತ್ತಿದೆ.
 ಮಾಲ್ ಹಾಗೂ ವಸತಿ ಗೃಹಗಳ ನಿರ್ಮಾಣ, ಮದುವೆಯ ಖರ್ಚುಗಳು ಹಾಗೂ ತೋಟದ ಮನೆಗಳ ಬಗ್ಗೆ ವಿವರ ನೀಡದ ಹಾಗೂ ಲೆಕ್ಕ ನೀಡದ ಖರ್ಚುಗಳ ಕುರಿತು ತನಿಖೆಯನ್ನೂ ಇಲಾಖೆ ನಡೆಸುತ್ತಿದೆ. ಇದರಿಂದ ಭಾರೀ ಪ್ರಮಾಣದ ತೆರಿಗೆಕಳ್ಳತನ ಆಗಿರುವ ಸಾಧ್ಯತೆಯಿದೆಯೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X