ಸಿಐಡಿಯಿಂದ ಮುಂದುವರಿದ ತನಿಖೆ
ಮಂಗಳೂರು, ಆ. 9: ಮಡಿಕೇರಿಯ ವಸತಿಗೃಹವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಐಜಿ ಕಚೇರಿಯ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಸಿ ಸಿಐಡಿ ಅಕಾರಿಗಳು ಮಂಗಳವಾರವೂ ತನಿಖೆಯನ್ನು ಮುಂದುವರಿಸಿದ್ದಾರೆ.
ಎಂ.ಕೆ.ಗಣಪತಿಯ ಪತ್ನಿ ಮತ್ತು ಮಕ್ಕಳಿಂದ ಮಾಹಿತಿ ಕಲೆಹಾಕಿದ ಸಿಐಡಿ ಡಿಐಜಿ ಸೋನಿಯಾ ನಾರಂಗ್, ಎಸ್ಪಿ ಕುಮಾರಸ್ವಾಮಿ ನೇತೃತ್ವದ ತಂಡ ಸಮೀಪದ ಮನೆಗಳಿಂದಲೂ ಮಾಹಿತಿ ಸಂಗ್ರಹಿಸಿದೆ ಎಂದು ತಿಳಿದುಬಂದಿದೆ.
Next Story