Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕದಲ್ಲಿನ್ನು ಸ್ಲಿಮ್-ಟ್ರಿಮ್...

ಕರ್ನಾಟಕದಲ್ಲಿನ್ನು ಸ್ಲಿಮ್-ಟ್ರಿಮ್ ರೇಶನ್ ಕಾರ್ಡ್: ಭಾರತದಲ್ಲೇ ಪ್ರಥಮ ಪ್ರಯೋಗ

ರಶೀದ್ ವಿಟ್ಲರಶೀದ್ ವಿಟ್ಲ10 Aug 2016 5:26 PM IST
share
ಕರ್ನಾಟಕದಲ್ಲಿನ್ನು ಸ್ಲಿಮ್-ಟ್ರಿಮ್ ರೇಶನ್ ಕಾರ್ಡ್: ಭಾರತದಲ್ಲೇ ಪ್ರಥಮ ಪ್ರಯೋಗ

ಇನ್ನು ಮುಂದೆ ಜನರು ರೇಶನ್ ಕಾಡ್ನ್ನು ಕೈಯ್ಯಲ್ಲಿ ಹಿಡಿದುಕೊಂಡು ಹೋಗಬೇಕಾಗಿಲ್ಲ. ಕಿಸೆಯೂ ಬೇಡ. ಕಿಸೆಯೊಳಗಿರುವ ಸಣ್ಣ ಪರ್ಸ್‌ನಲ್ಲಿ ಡ್ರೈವಿಂಗ್ ಲೈಸನ್ಸ್, ಎಟಿಎಂ ಕಾರ್ಡ್‌ನ ಪಕ್ಕದಲ್ಲೇ ರೇಶನ್ ಕಾರ್ಡ್‌ನ್ನೂ ಇಟ್ಟುಕೊಳ್ಳಬಹುದು. ಹೌದು, ಕರ್ನಾಟಕದಲ್ಲಿ ಇಂತಹ ಸ್ಮಾರ್ಟ್ ರೇಷನ್ ಕಾರ್ಡ್ ಮುಂದಿನ ದಿನಗಳಲ್ಲಿ ಜಾರಿಗೆ ಬರಲಿದೆ. ದೇಶದಲ್ಲೇ ಪ್ರಥಮಬಾರಿಗೆ ಕರ್ನಾಟಕದಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಲಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಈ ಸ್ಮಾರ್ಟ್ ರೇಷನ್ ಕಾಡರ್ ಆಧಾರ್ ಕಾರ್ಡ್‌ನಂತೆ ಇರಲಿದೆ. ಹೆಸರು, ವಿಳಾಸ, ಕುಟುಂಬ ಸದಸ್ಯರ ವಿವರವಿರುವ ಮೇಲಿನ ಬಹುತೇಕ ಭಾಗವನ್ನು ಕತ್ತರಿಸಿ ಮನೆಯಲ್ಲಿ ಜೋಪಾನವಾಗಿ ಇಡಬಹುದು. ಕಾರ್ಡ್‌ನ ಕೆಳಗಿನ ಕಾಲುಭಾಗವನ್ನು ಲ್ಯಾಮಿನೇಶನ್ ಮಾಡಿ ಕಿಸೆಯಲ್ಲಿಟ್ಟುಕೊಳ್ಳುವುದು ಸುಲಭ. ಕಾರ್ಡ್‌ನ ಒಂದು ಬದಿಯಲ್ಲಿ ಯಜಮಾನನ ಹೆಸರು, ಫೋಟೋ, ಬಾರ್ ಕೋಡ್, ಕಾರ್ಡ್ ನಂಬರ್ ಇದ್ದರೆ, ಮತ್ತೊಂದು ಬದಿಯಲ್ಲಿ ವಿಳಾಸ ಇದೆ. ಸ್ಮಾರ್ಟ್ ರೇಶನ್ ಕಾರ್ಡಿನ ಬಾರ್ ಕೋಡ್‌ನ್ನು ಕಂಪ್ಯೂಟರ್‌ನಲ್ಲಿ ಅಥವಾ ಮೊಬೈಲ್‌ನಲ್ಲಿ ಸ್ಕಾನ್ ಮಾಡಿದರೆ ಆ ಕಾರ್ಡ್‌ನ ವಿವರಗಳು ಪರದೆಯ ಮೇಲೆ ಬಿತ್ತರವಾಗುತ್ತದೆ.

ಇವಲ್ಲದೆ, 161 ಸಂಖ್ಯೆಗೆ ಕರೆಮಾಡಿ ರೇಶನ್ ಕಾರ್ಡಿನ 12 ಸಂಖ್ಯೆಗಳನ್ನ್ನು ದಾಖಲಿಸಿದರೆ ಆಹಾರ ಧಾನ್ಯ, ಸೀಮೆ ಎಣ್ಣೆಯ ಕೂಪನ್ ಕೋಡ್ ಸಂದೇಶ ಮೊಬೈಲ್‌ಗೆ ಬರುತ್ತದೆ. ಇದನ್ನು ಬಳಸಲು ಅಸಾಧ್ಯವಾಗುವ ಸದಸ್ಯರಿಗೆ ಆಹಾರ ಇಲಾಖೆ ಸೂಚಿಸಿದ ಹತ್ತಿರದ ಸೆಂಟರ್‌ಗಳಿಂದ ಬಯೋಮೆಟ್ರಿಕ್ ಆಧಾರಿತ ಉಚಿತ ಕೂಪನ್ ಪಡೆಯಬಹುದು.

ಈ ಹಿಂದೆ ಇದ್ದ ಎಪಿಲ್, ಬಿಪಿಎಲ್ ಪದ್ಧತಿ ಇನ್ನಿಲ್ಲ. ಇನ್ನುಮುಂದಕ್ಕೆ ಆದ್ಯತಾ ಕುಟುಂಬ ಅಥವಾ ಆದ್ಯತೆಗೆ ಅನರ್ಹವಾದ ಕುಟುಂಬ ಎಂಬ ಅಚ್ಛ ಕನ್ನಡದ ಹೆಸರಿಡಲಾಗಿದೆ. ಇದು ದೇಶದಲ್ಲೇ ಪ್ರಥಮ ಪ್ರಯೋಗವಾಗಿದ್ದು, ಇನ್ನು ಮುಂದೆ ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ರಿಜಿಸ್ಟರ್ಡ್ ಅಂಚೆ ಮೂಲಕ ಕಾರ್ಡ್ ಮನೆಬಾಗಿಲಿಗೆ ಬರಲಿದೆ. ಪಾಸ್‌ಪೋರ್ಟ್ ಮಾದರಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿದಾರರು ವಿವರ ಸಲ್ಲಿಸಬಹುದು. ಈ ಯೋಜನೆಯು ಸಕಾಲ ಯೋಜನೆಗೆ ಅಳವಡಿಸುವುದರಿಂದ ರೇಶನ್ ಕಾರ್ಡ್ ವಿತರಣಾ ಪ್ರಕ್ರಿಯೆ ವೇಗ ಪಡೆಯಲಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.

share
ರಶೀದ್ ವಿಟ್ಲ
ರಶೀದ್ ವಿಟ್ಲ
Next Story
X