Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ವಿಶ್ವದಲ್ಲೇ ಅತ್ಯಂತ ಉದಾರ ದಾನಿ

ಸೌದಿ ವಿಶ್ವದಲ್ಲೇ ಅತ್ಯಂತ ಉದಾರ ದಾನಿ

ಬಿಲಿಯಗಟ್ಟಲೆ ರಿಯಾಲ್ ಮಾನವೀಯ ನೆರವು

ವಾರ್ತಾಭಾರತಿವಾರ್ತಾಭಾರತಿ10 Aug 2016 9:10 PM IST
share
ಸೌದಿ ವಿಶ್ವದಲ್ಲೇ ಅತ್ಯಂತ ಉದಾರ ದಾನಿ

ರಿಯಾದ್, ಆ. 10: ಸೌದಿ ಅರೇಬಿಯ ದಾನಿ ದೇಶಗಳ ಪೈಕಿ ಅತಿ ಉದಾರ ದಾನಿಯಾಗಿ ಹೊರಹೊಮ್ಮಿದೆ. ಅದು ಈವರೆಗೆ ಅಗತ್ಯವಿರುವ ದೇಶಗಳಿಗೆ ಮಾನವೀಯ ನೆರವಾಗಿ 224 ಬಿಲಿಯ ಸೌದಿ ರಿಯಾಲ್ (3,98,275 ಕೋಟಿ ರೂಪಾಯಿ) ಮೊತ್ತವನ್ನು ನೀಡಿದೆ.

ಸೌದಿ ಅರೇಬಿಯವು ದಾನ ನೀಡುವಾಗ ದೇಶಗಳ ನಡುವೆ ಧರ್ಮ, ಜನಾಂಗ ಅಥವಾ ರಾಜಕೀಯ ಸಿದ್ಧಾಂತಗಳ ಆಧಾರದಲ್ಲಿ ತಾರತಮ್ಯ ಮಾಡುವುದಿಲ್ಲ. ಇದು ಸೌದಿಯ ವಿದೇಶ ನೀತಿಯ ಮಹತ್ವದ ಅಂಶವಾಗಿದೆ.

ಈ ವಿಷಯವನ್ನು ಮದೀನಾದ ಇಸ್ಲಾಮಿಕ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿ ವ್ಯವಹಾರಗಳ ಡೀನ್ ಆಗಿರುವ ಸುಲೈಮಾನ್ ಬಿನ್ ಅಬ್ದುಲ್ಲಾ ಅಲ್-ರೌಮಿ ಮಂಗಳವಾರ ಘೋಷಿಸಿದ್ದಾರೆ.

ದೇಶವು ಯಾವುದೇ ಶರತ್ತುಗಳಿಲ್ಲದೆ 83 ದೇಶಗಳಿಗೆ ನೆರವು ನೀಡಿದೆ ಎಂದು ಅವರು ತಿಳಿಸಿದರು.

ಅದೂ ಅಲ್ಲದೆ, ಬಡ ಆಫ್ರಿಕ ದೇಶಗಳಿಗೆ ಸುಲಭ ಸಾಲ ಸೌಲಭ್ಯವನ್ನು ನೀಡುವಲ್ಲಿಯೂ ರಿಯಾದ್ ಮುಂಚೂಣಿಯಲ್ಲಿದೆ. ಇಂಥ ಸಾಲವಾಗಿ ಈವರೆಗೆ ಅದು 2,200 ಕೋಟಿ ಸೌದಿ ರಿಯಾಲ್‌ಗಳನ್ನು ನೀಡಿದೆ.

ಆಫ್ರಿಕ ಖಂಡಾದ್ಯಂತ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲು ಹಣಕಾಸು ನೆರವು ನೀಡುವ ದೇಶಗಳ ಪೈಕಿ ಸೌದಿ ಅರೇಬಿಯ ಅತಿ ಹೆಚ್ಚಿನ ನೆರವು ನೀಡುವ ದೇಶವಾಗಿದೆ ಎಂದು ಸೌದಿ ಫಂಡ್ ಫಾರ್ ಡೆವಲಪ್‌ಮೆಂಟ್ ಮಂಗಳವಾರ ಬಿಡುಗಡೆ ಮಾಡಿದ ವರದಿಯೊಂದು ಹೇಳಿದೆ.

ಹಲವಾರು ಇಸ್ಲಾಮೇತರ ದೇಶಗಳು ಸೌದಿ ಅರೇಬಿಯದ ನೆರವನ್ನು ಪಡೆದಿವೆ ಎಂದು ಹೇಳಿದ ರೌಮಿ, ಕಿಂಗ್ ಸಲ್ಮಾನ್ ಪರಿಹಾರ ಮತ್ತು ಮಾನವೀಯ ನೆರವು ನಿಧಿಯ ಯಶಸ್ಸನ್ನು ಆ ದೇಶಗಳ ನಾಯಕರು ಶ್ಲಾಘಿಸುತ್ತಿದ್ದಾರೆ ಎಂದರು.

Courtesy : Arab News

share
ವಾರ್ತಾಭಾರತಿ
ವಾರ್ತಾಭಾರತಿ
Next Story
X