Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ ಕಾರ್ಮಿಕ ಶಿಬಿರದಲ್ಲಿ ಭಾರತೀಯ...

ಯುಎಇ ಕಾರ್ಮಿಕ ಶಿಬಿರದಲ್ಲಿ ಭಾರತೀಯ ಕಾರ್ಮಿಕರ ಯಾತನೆ

ವಾರ್ತಾಭಾರತಿವಾರ್ತಾಭಾರತಿ10 Aug 2016 9:56 PM IST
share
ಯುಎಇ ಕಾರ್ಮಿಕ ಶಿಬಿರದಲ್ಲಿ ಭಾರತೀಯ ಕಾರ್ಮಿಕರ ಯಾತನೆ

ಅಬುಧಾಬಿ, ಆ. 10: ಯುಎಇಯ ಅಬುಧಾಬಿಯ ಮುಸ್ಸಾಫಾದಲ್ಲಿರುವ ಕಾರ್ಮಿಕ ಶಿಬಿರವೊಂದರಲ್ಲಿ ಹಲವು ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದಾರೆ.
ಲೆಜಂಡ್ ಪ್ರಾಜೆಕ್ಟ್ ಕಾಂಟ್ರಾಕ್ಟಿಂಗ್ ಎಲ್‌ಎಲ್‌ಸಿಯಲ್ಲಿ ಕೆಲಸ ಮಾಡುತ್ತಿದ್ದ 25 ಕಾರ್ಮಿಕರಿಗೆ (ಅವರಲ್ಲಿ ಹೆಚ್ಚಿನವರು ಭಾರತೀಯರು) 10 ತಿಂಗಳಿಗೂ ಹೆಚ್ಚಿನ ಅವಧಿಯಿಂದ ಸಂಬಳ ನೀಡಲಾಗಿಲ್ಲ. ಈಗ ಅವರು ಬದುಕುಳಿಯುವುದಕ್ಕಾಗಿ ಪರದಾಡುತ್ತಿದ್ದಾರೆ.


ಅವರ ಗುತ್ತಿಗೆ ಸಂಸ್ಥೆಯು ಲೆಜಂಡ್ ಪ್ರಾಜೆಕ್ಟ್ ಗ್ರೂಪ್‌ನ ಭಾಗವಾಗಿದೆ. ಅದನ್ನು ನಡೆಸುತ್ತಿರುವುದು ಸಿರಿಯದ ಅಬ್ದುಲ್ ಮಾತಿನ್ ಅಲಾಲಿ ಎಂಬ ವ್ಯಕ್ತಿ. ಕಾರ್ಮಿಕರ ಪ್ರಕಾರ, ಮಾರ್ಚ್ ತಿಂಗಳ ಬಳಿಕ ಕಂಪೆನಿಯು ಯಾವುದೇ ಹೊಸ ಗುತ್ತಿಗೆಯನ್ನು ಪಡೆದುಕೊಂಡಿಲ್ಲ. ಕಾರ್ಮಿಕರ ಪಾಸ್‌ಪೋರ್ಟ್‌ಗಳನ್ನೂ ಮರಳಿಸುತ್ತಿಲ್ಲ.


ಹೆಚ್ಚಿನ ಕಾರ್ಮಿಕರ ವೀಸಾ ಅವಧಿ ಮುಗಿದಿದೆ ಹಾಗೂ ವೀಸಾ ನವೀಕರಿಸದ ಕಾರಣಕ್ಕಾಗಿ ಪಾಸ್‌ಪೋರ್ಟ್‌ಗಳು ಸಿಕ್ಕಿದ ಮೇಲೆ ತಮಗೆ ದೊಡ್ಡ ಮೊತ್ತದ ದಂಡ ವಿಧಿಸಲ್ಪಡುವ ಸಾಧ್ಯತೆ ಬಗ್ಗೆ ಕಾರ್ಮಿಕರು ಚಿಂತಿತರಾಗಿದ್ದಾರೆ.


ಈ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಹರಿ ಶಂಕರ್ ಸಿಂಗ್ ಎಂಬ ಕಾರ್ಮಿಕರೊಬ್ಬರು ಕಳೆದ ತಿಂಗಳು ಹೃದಯಾಘಾತದಿಂದ ಮೃತಪಟ್ಟರು. ಅವರ ಶವವನ್ನು ಸ್ವದೇಶಕ್ಕೆ ಕಳುಹಿಸುವ ಪ್ರಕ್ರಿಯೆಗೂ ಕಂಪೆನಿ ಹಣ ಕೊಡಲಿಲ್ಲ, ಅವರ ಬಾಕಿ ವೇತನವನ್ನೂ ವಿಲೇವಾರಿ ಮಾಡಲಿಲ್ಲ.
ಕಳೆದ ಕೆಲವು ತಿಂಗಳಲ್ಲಿ ಈ ಕಾರ್ಮಿಕರಿಗೆ ಕೆಲಸವಿಲ್ಲ. ಆದಾಗ್ಯೂ, ತಮ್ಮ ಮುಸ್ಸಾಫಾ 43 ಶಿಬಿರವನ್ನು ತೊರೆಯದಂತೆ ಕಂಪೆನಿಯಿಂದ ಆದೇಶ ಬಂದಿದೆ ಎಂದು ಕಾರ್ಮಿಕ್ರು ಹೇಳುತ್ತಾರೆ.


ಈ ಕಾರ್ಮಿಕರು ಸ್ವದೇಶಕ್ಕೆ ಹಿಂದಿರುಗುವುದನ್ನು ಎದುರು ನೋಡುತ್ತಿದ್ದಾರೆ ಹಾಗು ಈ ನಿಟ್ಟಿನಲ್ಲಿ ವಿದೆಶ ಸಚಿವೆ ಸುಶ್ಮಾ ಸ್ವರಾಜ್‌ರಿಂದ ನೆರವು ಯಾಚಿಸುತ್ತಿದ್ದಾರೆ.

Courtesy: Khaleej Times 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X