Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರ್ಚರಿ: ಅಂತಿಮ 16ರ ಸುತ್ತಿಗೆ...

ಆರ್ಚರಿ: ಅಂತಿಮ 16ರ ಸುತ್ತಿಗೆ ಬಾಂಬೆಲಾದೇವಿ

ವಾರ್ತಾಭಾರತಿವಾರ್ತಾಭಾರತಿ10 Aug 2016 11:38 PM IST
share
ಆರ್ಚರಿ: ಅಂತಿಮ 16ರ ಸುತ್ತಿಗೆ ಬಾಂಬೆಲಾದೇವಿ

ರಿಯೋ ಡಿ ಜನೈರೊ, ಆ.10: ತೈಪೆಯ ಶಿನ್-ಚಿಯಾರನ್ನು 6-2 ಅಂತರದಿಂದ ಮಣಿಸಿದ ಭಾರತದ ಬಿಲ್ಲುಗಾರ್ತಿ ಬಾಂಬೆಲಾದೇವಿ ರಿಯೋ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ ವೈಯಕ್ತಿಕ ಆರ್ಚರಿ ಸ್ಪರ್ಧೆಯಲ್ಲಿ ಪ್ರಿ-ಕ್ವಾರ್ಟರ್‌ಫೈನಲ್‌ಗೆ ತಲುಪಿದ್ದಾರೆ.

ಒಲಿಂಪಿಕ್ಸ್‌ನ 5ನೆ ದಿನವಾದ ಬುಧವಾರ ಭಾರತದ ಪರ ಅತ್ಯುತ್ತಮ ಪ್ರದರ್ಶನ ನೀಡಿರುವ ಏಕೈಕ ಅಥ್ಲೀಟ್ ಬಾಂಬೆಲಾದೇವಿ. ಸ್ಪರ್ಧೆಯಲ್ಲಿದ್ದ ಉಳಿದ ಭಾರತೀಯರು ಭಾರೀ ನಿರಾಸೆಗೊಳಿಸಿದರು. ದೇವಿ ಗುರುವಾರ ನಡೆಯಲಿರುವ ಪ್ರಿ-ಕ್ವಾರ್ಟರ್‌ಫೈನಲ್‌ನಲ್ಲಿ ಸೆಣಸಾಡಲಿದ್ದಾರೆ.

ಬುಧವಾರ ಶಿನ್ ಚಿಯಾ-ಲಿನ್ ವಿರುದ್ಧ ಸೆಣಸಾಡುವ ಮೊದಲು ದೇವಿ ಮಹಿಳೆಯರ 1/64 ಸುತ್ತಿನ ಪಂದ್ಯದಲ್ಲಿ ಆಸ್ಟ್ರೀಯದ ವಿಶ್ವದ ನಂ.10ನೆ ಆಟಗಾರ್ತಿ ಲೌರೆನ್ಸ್ ಬಾಲ್ಡೊಫ್‌ರನ್ನು 6-2 ಅಂತರದಿಂದ ಮಣಿಸಿದರು.

ಭಾರತದ ಆರ್ಚರಿ ಸ್ಪರ್ಧಿಗಳು ಟೀಮ್ ಸ್ಪರ್ಧೆಗಳಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಬಳಿಕ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಪ್ರದರ್ಶನದಿಂದ ಗಮನ ಸೆಳೆಯುತ್ತಿದ್ದಾರೆ. ಮಂಗಳವಾರ ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಅತಾನು ದಾಸ್ ಪ್ರಿ-ಕ್ವಾರ್ಟರ್ ಫೈನಲ್‌ಗೆ ತಲುಪಿದ್ದರು. ಇದೀಗ ದೇವಿ ಅಂತಿಮ-16ರ ಸುತ್ತಿಗೆ ತೇರ್ಗಡೆಯಾಗಿದ್ದಾರೆ.

ಮೊದಲ ಸೆಟ್‌ನ್ನು 24-27 ಅಂತರದಿಂದ ಸೋತಿದ್ದ ದೇವಿ ಉತ್ತಮ ಆರಂಭ ಪಡೆದಿರಲಿಲ್ಲ. ಜೋರಾಗಿ ಬೀಸುತ್ತಿದ್ದ ಗಾಳಿಯ ನಡುವೆಯೂ ಸ್ಥಿರ ಪ್ರದರ್ಶನ ನೀಡಿದ ದೇವಿ ಮುಂದಿನ 3 ಸೆಟ್‌ಗಳನ್ನು 28-24, 27-23, 26-24 ಅಂತರದಿಂದ ಗೆದ್ದುಕೊಂಡರು.

ದೇವಿ ಮಹಿಳೆಯರ ಟೀಮ್ ಸ್ಪರ್ಧೆಯಲ್ಲಿ ದೀಪಿಕಾ ಕುಮಾರಿ, ಲಕ್ಷ್ಮೀರಾಣಿ ಅವರೊಂದಿಗೆ ರಶ್ಯದ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯವನ್ನು ಸೋತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X