Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಶಿಕ್ಷಣ ಸಂಸ್ಥೆಯೊಳಗೆ ನುಗ್ಗಿ ದಬ್ಬಾಳಿಕೆ...

ಶಿಕ್ಷಣ ಸಂಸ್ಥೆಯೊಳಗೆ ನುಗ್ಗಿ ದಬ್ಬಾಳಿಕೆ ಸರಿಯೇ?

-ಶಬೀನಾ ಬಾನು ವೈ.ಕೆ.,ಮಂಗಳೂರು-ಶಬೀನಾ ಬಾನು ವೈ.ಕೆ.,ಮಂಗಳೂರು10 Aug 2016 11:51 PM IST
share

ಮಾನ್ಯರೆ,

ಮಕ್ಕಳು ಚೆನ್ನಾಗಿ ಕಲಿಯಬೇಕು, ಅವರ ಭವಿಷ್ಯವು ಉಜ್ವಲವಾಗಿರಬೇಕೆಂದೇ ಹೆತ್ತವರು ತಮ್ಮ ಮಕ್ಕಳನ್ನು ಶಾಲಾಕಾಲೇಜುಗಳಿಗೆ ಕಳುಹಿಸುತ್ತಾರೆ. ಪ್ರತಿಯೊಬ್ಬ ಹೆತ್ತವರಿಗೂ ತಮ್ಮ ಮಕ್ಕಳಿಗೆ ನೀಡಬೇಕಾದ ಶಿಕ್ಷಣವನ್ನು ನಿರ್ಧರಿಸುವ ಹಕ್ಕಿದೆ. ನನ್ನ ಮಗ/ಮಗಳು ಇದನ್ನೇ ಕಲಿಯಬೇಕು. ಇಂತಹ ವಿಷಯಗಳಲ್ಲಿ ಪರಿಣತಿ ಹೊಂದಬೇಕೆಂದು ಬಯಸುತ್ತಾರೆ. ಹಾಗಾಗಿಯೇ ಖಾಸಗಿ ಶಾಲೆಗಳಲ್ಲಿರುವ ಪಾಠದ ಜೊತೆಗಿನ ವಿಶೇಷ ತರಬೇತಿಗಳು ಅಂದರೆ ಸ್ಕೇಟಿಂಗ್, ಡ್ರಾಯಿಂಗ್, ಮ್ಯೂಸಿಕ್, ಕರಾಟೆ ಮತ್ತು ವಿದೇಶಿ ಬಹು ಭಾಷಾ ಕಲಿಕೆಯೂ (ಅರಬಿಕ್, ಫ್ರೆಂಚ್, ಜಪಾನಿಸ್, ರಷ್ಯನ್, ಕೊರಿಯನ್, ಪೋರ್ಚುಗೀಸ್, ಸ್ಪಾನಿಷ್ ಇತ್ಯಾದಿ.) ಕಲಿಕೆಯ ಒಂದು ವಿಶೇಷ ಭಾಗವಾಗಿ ಗುರುತಿಸಲ್ಪಡುತ್ತದೆ. ಹೆತ್ತವರು ಇಂಗ್ಲಿಷ್ ಅಲ್ಲದೇ ಬೇರೆ ಭಾಷೆಗಳನ್ನೂ ಮಕ್ಕಳಿಗೆ ಕಲಿಸಲು ಇಚ್ಛಿಸುತ್ತಾರೆ. ಯಾಕೆಂದರೆ ಭವಿಷ್ಯದಲ್ಲಿ ಇಂಗ್ಲಿಷ್ ಅಲ್ಲದೆ ಬೇರೆ ಭಾಷೆಗಳನ್ನು ಕಲಿತರೆ ಅತೀ ಹೆಚ್ಚು ಆದ್ಯತೆಯುಳ್ಳ ಉನ್ನತ ಉದ್ಯೋಗಗಳು ಲಭಿಸಬಹುದೆಂಬ ಆಕಾಂಕ್ಷೆ ಅವರಿಗಿರುತ್ತದೆ. ಮಕ್ಕಳು ಕೂಡಾ ಇಂತಹ ವಿದೇಶಿ ಭಾಷೆಗಳ ಕಲಿಕೆಯಲ್ಲಿ ಆಸಕ್ತಿ ವಹಿಸುತ್ತಾರೆ. ಭಾರತ ಸರಕಾರವು ಪ್ರತೀವರ್ಷ ಅನುವಾದಕರನ್ನು, ಭಾಷಾಂತರಕಾರರನ್ನು ವಿದೇಶಗಳಿಂದ ಕರೆಸಿಕೊಳ್ಳುತ್ತಿರುವಾಗ ಹೇಗೆ ತಾನೇ ವಿದೇಶಿ ಭಾಷೆಯ ಕಲಿಕೆಯನ್ನು ಹೆತ್ತವರು ಪ್ರೋತ್ಸಾಹಿಸದಿರಲು ಸಾಧ್ಯ.

ಇಂತಹ ಹಲವಾರು ಮೌಲ್ಯಗಳಡಗಿರುವ ಸಾಹಿತ್ಯಕ ಭಾಷೆಯನ್ನು ಮಂಗಳೂರಿನ ಶಾಲೆಯೊಂದು ನೀಡುತ್ತಿರುವಾಗ ತಮ್ಮನ್ನು ಕೇಸರಿಪಡೆಯ ಕಾರ್ಯಕರ್ತರೆಂದು ಹೇಳಿಕೊಂಡ ಗುಂಪೊಂದು ಮಾಧ್ಯಮದವರೊಂದಿಗೆ ಶಾಲೆಯ ತರಗತಿಯ ಕೊಠಡಿಗಳಿಗೆ ನುಗ್ಗುವುದು ಎಷ್ಟು ಸರಿ? ಈಗಾಗಲೇ ಈ ರೀತಿ ಗುಂಪುದಾಳಿಗಳು, ದಲಿತರನ್ನು, ಮುಸ್ಲಿಮರನ್ನು ಸಾಕಷ್ಟು ಹಿಂಸಿಸಿ ಅಪಮಾನಿಸಿರು ವಾಗ, ಇನ್ನು ಮುಂದೆ ಶಾಲಾಕಾಲೇಜುಗಳಲ್ಲಿ ಕೂಡಾ ಗಲಭೆಯೆಬ್ಬಿಸಿ ಮಕ್ಕಳ ಶಿಕ್ಷಣಕ್ಕೆ ಮಾರಕವಾಗಲಾರದೆೆಂಬುದಕ್ಕೆ ಏನು ಗ್ಯಾರಂಟಿ? ಸರಕಾರವು ಇಂತಹ ಗುಂಪುಗಳಿಗೆ ಕೂಡಲೇ ಕಡಿವಾಣ ಹಾಕಬೇಕು.

share
-ಶಬೀನಾ ಬಾನು ವೈ.ಕೆ.,ಮಂಗಳೂರು
-ಶಬೀನಾ ಬಾನು ವೈ.ಕೆ.,ಮಂಗಳೂರು
Next Story
X