Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದಕ್ಷಿಣ ಚೀನಾ ಸಮುದ್ರಕ್ಕೆ ಸದ್ದಿಲ್ಲದೆ...

ದಕ್ಷಿಣ ಚೀನಾ ಸಮುದ್ರಕ್ಕೆ ಸದ್ದಿಲ್ಲದೆ ರಾಕೆಟ್ ಉಡಾವಕಗಳನ್ನು ಸಾಗಿಸುತ್ತಿರುವ ವಿಯೆಟ್ನಾಮ್

ಪಾಶ್ಚಾತ್ಯ ರಾಜತಾಂತ್ರಿಕರು

ವಾರ್ತಾಭಾರತಿವಾರ್ತಾಭಾರತಿ10 Aug 2016 11:58 PM IST
share

ಹಾಂಕಾಂಗ್, ಆ. 10: ವಿವಾದಾಸ್ಪದ ದಕ್ಷಿಣ ಚೀನಾ ಸಮುದ್ರದಲ್ಲಿರುವ ತನ್ನ ದ್ವೀಪಗಳನ್ನು ವಿಯೆಟ್ನಾಮ್ ಸದ್ದಿಲ್ಲದೆ ಬಲಪಡಿಸುತ್ತಿದ್ದು, ವ್ಯಾಪಾರ ಮಾರ್ಗದ ಇನ್ನೊಂದು ಬದಿಯಲ್ಲಿರುವ ಚೀನಾದ ರನ್‌ವೇಗಳು ಮತ್ತು ಸೇನಾ ಸಂಸ್ಥಾಪನೆಗಳ ಮೇಲೆ ದಾಳಿ ನಡೆಸಬಲ್ಲ ಸಾಮರ್ಥ್ಯ ಹೊಂದಿರುವ ನೂತನ ಸಂಚಾರಿ ರಾಕೆಟ್ ಉಡಾವಕಗಳನ್ನು ನಿಯೋಜಿಸಿದೆ ಎಂದು ಪಾಶ್ಚಾತ್ಯ ಅಧಿಕಾರಿಗಳು ಹೇಳಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ವಿಯೆಟ್ನಾಮ್ ಸಂಚಾರಿ ಉಡಾವಕಗಳನ್ನು ತನ್ನ ಪ್ರಧಾನ ನೆಲದಿಂದ ಸ್ಪ್ರಾಟ್ಲಿ ದ್ವೀಪ ಸಮೂಹದಲ್ಲಿರುವ ಐದು ನೆಲೆಗಳಿಗೆ ಸಾಗಿಸಿದೆ ಎನ್ನುವುದು ಗೂಢಚಾರಿಕೆಯಿಂದ ತಿಳಿದುಬಂದಿದೆ ಎಂದು ರಾಜತಾಂತ್ರಿಕರು ಮತ್ತು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಕ್ರಮ ಚೀನಾದ ಜೊತೆ ಉದ್ವಿಗ್ನತೆಯನ್ನು ಸೃಷ್ಟಿಸುವುದು ಖಚಿತವಾಗಿದೆ.

ಈ ಉಡಾವಕಗಳನ್ನು ವಾಯು ಸರ್ವೇಕ್ಷಣೆಯಿಂದ ಅಡಗಿಸಿಡಲಾಗಿದೆ ಹಾಗೂ ಅವುಗಳಿಗೆ ಶಸ್ತ್ರಗಳನ್ನು ಇನ್ನಷ್ಟೇ ಅಳವಡಿಸಬೇಕಾಗಿದೆ. ಆದರೆ, ಇನ್ನು ಎರಡು ಮೂರು ದಿನಗಳಲ್ಲಿ ರಾಕೆಟ್‌ಗಳನ್ನು ಅದಕ್ಕೆ ಜೋಡಿಸಿ ಅವುಗಳನ್ನು ಕಾರ್ಯಸಜ್ಜು ಗೊಳಿಸ ಬಹುದಾಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಆದರೆ, ಈ ಮಾಹಿತಿ ತಪ್ಪು ಎಂಬುದಾಗಿ ವಿಯೆಟ್ನಾಮ್‌ನ ವಿದೇಶ ಸಚಿವಾಲಯ ತಿಳಿಸಿದೆ. ಆದಾಗ್ಯೂ, ಅದು ಹೆಚ್ಚಿನ ಮಾಹಿತಿಯನ್ನು ಒದಗಿಸಿಲ್ಲ.

ವಿಯೆಟ್ನಾಮ್ ಸ್ಪ್ರಾಟ್ಲಿ ದ್ವೀಪಗಳಲ್ಲಿ ಇಂಥ ಯಾವುದೇ ಉಡಾವಕಗಳು ಅಥವಾ ಶಸ್ತ್ರಗಳನ್ನು ನಿಯೋಜಿಸಿಲ್ಲ ಎಂಬುದಾಗಿ ಉಪ ರಕ್ಷಣಾ ಸಚಿವ ಸೀನಿಯರ್ ಲೆಫ್ಟಿನೆಂಟ್ ಜನರಲ್ ನಗುಯೆನ್ ಚಿ ವಿನ್ ಸಿಂಗಾಪುರದಲ್ಲಿ ಜೂನ್‌ನಲ್ಲಿ ‘ರಾಯ್ಟರ್ಸ್’ಗೆ ಹೇಳಿದ್ದರು. ಆರೆ, ಇಂಥ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಕಾದಿರಿಸಿದ್ದರು.

‘‘ಆತ್ಮರಕ್ಷಣೆಗಾಗಿ ನಮ್ಮ ಸಾರ್ವಭೌಮ ಭೂಭಾಗದ ವ್ಯಾಪ್ತಿಯಲ್ಲಿರುವ ಯಾವುದೇ ಪ್ರದೇಶಕ್ಕೆ ಯಾವುದೇ ಸಮಯದಲ್ಲಿ ನಮ್ಮ ಯಾವುದೇ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಕಾನೂನುಬದ್ಧ ಹಕ್ಕು ನಮಗಿದೆ’’ ಎಂದು ಅವರು ಹೇಳಿದ್ದರು.

ಸ್ಪ್ರಾಟ್ಲಿ ದ್ವೀಪ ಸಮೂಹದಲ್ಲಿರುವ ತನ್ನ ಏಳು ದ್ವೀಪಗಳಲ್ಲಿ ಚೀನಾ ನಡೆಸುತ್ತಿರುವ ನಿರ್ಮಾಣ ಕಾರ್ಯಗಳಿಗೆ ಪ್ರತಿಯಾಗಿ ವಿಯೆಟ್ನಾಮ್ ಈ ಕ್ರಮಗಳನ್ನು ತೆಗೆದುಕೊಂಡಿದೆ.

ಈ ದ್ವೀಪಗಳಲ್ಲಿ ಚೀನಾ ರನ್‌ವೇಗಳು, ರಾಡಾರ್‌ಗಳು ಮತ್ತು ಇತರ ಸೇನಾ ಸಂಸ್ಥಾಪನೆಗಳನ್ನು ನಿರ್ಮಿಸುತ್ತಿರುವುದು ವಿಯೆಟ್ನಾಮ್‌ನ ಭದ್ರತೆಗೆ ಕುತ್ತಾಗಿ ಪರಿಣಮಿಸುತ್ತಿದೆ ಎಂಬುದಾಗಿ ಆ ದೇಶದ ಸೇನಾ ವ್ಯೆಹ ತಜ್ಞರು ಭಾವಿಸಿದ್ದಾರೆ.

ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾ ಐತಿಹಾಸಿಕ ಹಕ್ಕುಗಳನ್ನು ಹೊಂದಿಲ್ಲ ಎಂಬುದಾಗಿ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ಪಂಚಾಯಿತ್ ನ್ಯಾಯಾಲಯ ಕಳೆದ ತಿಂಗಳು ತೀರ್ಪು ನೀಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಫಿಲಿಪ್ಪೀನ್ಸ್‌ನ ಪರವಾಗಿ ಬಂದಿರುವ ಈ ತೀರ್ಪನ್ನು ಚೀನಾ ಈಗಾಗಲೇ ತಿರಸ್ಕರಿಸಿದ್ದು, ದಕ್ಷಿಣ ಚೀನಾ ಸಮುದ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X