Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಶ್ಮಾ ರ ಕೈ ಹಿಡಿದು ಸಂಸತ್ತಿನ ಹೊರಗೆ...

ಸುಶ್ಮಾ ರ ಕೈ ಹಿಡಿದು ಸಂಸತ್ತಿನ ಹೊರಗೆ ನಿಂತಿರುವ ಇವರಾರು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ11 Aug 2016 3:49 PM IST
share
ಸುಶ್ಮಾ ರ ಕೈ ಹಿಡಿದು ಸಂಸತ್ತಿನ ಹೊರಗೆ ನಿಂತಿರುವ ಇವರಾರು ಗೊತ್ತೇ  ?

ಹೊಸದಿಲ್ಲಿ , ಆ. 11 : ಟ್ವಿಟ್ಟರ್ ಮೂಲಕ ಜನಪ್ರಿಯತೆ ಹಾಗು ಸುದ್ದಿಯಲ್ಲಿರುವುದರಲ್ಲಿ  ಸುಶ್ಮಾ ಸ್ವರಾಜ್ ಅವರು ಪ್ರಧಾನಿ ಮೋದಿ ಅವರಿಗೇ ಸ್ಪರ್ಧೆ ನೀಡುತ್ತಿದ್ದಾರೆ. ಪ್ರತಿದಿನ ಒಂದಿಲ್ಲೊಂದು ವಿಷಯದಲ್ಲಿ ಜನರ ಪ್ರಶ್ನೆಗಳಿಗೆ ಉತ್ತರಿಸುವ ಸುಶ್ಮಾ ಅವರು ಈಗ ಜನಪ್ರಿಯತೆಯಲ್ಲಿ ಮೋದಿ ಸಂಪುಟ ಸಚಿವರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ. 

ಗುರುವಾರ ಸುಶ್ಮಾ ಟ್ವಿಟ್ಟರ್ ನಲ್ಲಿ ಹೊಸ ಅಚ್ಚರಿಯೊಂದನ್ನು ನೀಡಿದರು. ಸಂಸತ್ತಿನ ಹೊರಗೆ ತಮ್ಮ ಪತಿ ಸ್ವರಾಜ್ ಕೌಶಲ್ ಅವರೊಂದಿಗೆ ಕೈ ಕೈ ಹಿಡಿದು ನಿಂತ ಫೋಟೋ ಹಾಕಿ ಅವರು ಚರ್ಚೆಯಲ್ಲಿದ್ದಾರೆ. ದೇಶದ ಅತ್ಯಂತ ಕಿರಿಯ ( 37 ನೇ ವಯಸ್ಸಿನಲ್ಲಿ ) ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ, ಮಾಜಿ ರಾಜ್ಯಸಭಾ ಸದಸ್ಯರೂ ಆಗಿರುವ  ಸ್ವರಾಜ್ ಸುಪ್ರೀಂ ಕೋರ್ಟ್ ನಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದಾರೆ. 2000 ದಿಂದ 2004 ರವರೆಗೆ ಸುಶ್ಮಾ ಹಾಗು ಅವರ ಪತಿ ರಾಜ್ಯಸಭೆಯಲ್ಲಿ ಒಟ್ಟಿಗೆ ಇದ್ದರು. 

ಫೋಟೋ ನೋಡಿ ಒಬ್ಬರು ಸುಶ್ಮಾಗೆ ಪ್ರಶ್ನೆಯೊಂದನ್ನು ಕೇಳಿಯೇ ಬಿಟ್ಟಿದ್ದಾರೆ. " ನೀವು ಈಗ ನಿಮ್ಮ ಪತಿ ಜೊತೆ ಇಲ್ಲವೇ ? ಸಾಧ್ಯವಿದ್ದರೆ ಮಾತ್ರ ಉತ್ತರ ಕೊಡಿ" ಎಂದು ರಕ್ಷಾ ಸಿಂಗ್ ಎಂಬವರು ಕೇಳಿದ್ದಾರೆ. ಅದಕ್ಕೆ ಉತ್ತರಿಸಿರುವ ಸುಶ್ಮಾ " ಮನೆಯಲ್ಲಿ ಜೊತೆಗಿದ್ದೇವೆ, ಸಂಸತ್ತಿನಲ್ಲಿ ಇಲ್ಲ " ಎಂದು ಹೇಳಿದ್ದಾರೆ. 

Together after many years - a chance meeting with @governorswaraj at the Parliament House gate today. /1 pic.twitter.com/yHvD0NliSt

— Sushma Swaraj (@SushmaSwaraj) August 11, 2016

He was a member of Rajya Sabha from 1998-2004. I was in Lok Sabha. Then I came to Rajya Sabha in 2000. /2

— Sushma Swaraj (@SushmaSwaraj) August 11, 2016

We were in Rajya Sabha together from 2000 -2004.

— Sushma Swaraj (@SushmaSwaraj) August 11, 2016

25 June : Me and @governorswaraj with JP - who led movement against emergency - at JPs residence 40 yrs back. pic.twitter.com/CW4TNpHdlU

— Sushma Swaraj (@SushmaSwaraj) June 25, 2016

Thanks for your greetings and good wishes on our wedding anniversary. @sushmaswaraj & @GovernorSwaraj pic.twitter.com/d80OTAiMjc

— Sushma Swaraj (@SushmaSwaraj) July 13, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X