Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಮಾರಕ ಭವನದ ಕಟ್ಟಡ ಕಾಮಗಾರಿ ನನೆಗುದಿಗೆ

ಸ್ಮಾರಕ ಭವನದ ಕಟ್ಟಡ ಕಾಮಗಾರಿ ನನೆಗುದಿಗೆ

ಪುನಾರಂಭಕ್ಕೆ ಡಿಸಿ ನಕುಲ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 Aug 2016 10:46 PM IST
share
ಸ್ಮಾರಕ ಭವನದ ಕಟ್ಟಡ ಕಾಮಗಾರಿ ನನೆಗುದಿಗೆ

 ಅಂಕೋಲಾ, ಆ.11: ಇಲ್ಲಿಯ ಸ್ಮಾರಕ ಭವನದ ಕಟ್ಟಡವನ್ನು ಹೊಸ ವಿನ್ಯಾಸದಲ್ಲಿ ರೂಪಿಸುವ ಸಲುವಾಗಿ 2012 ರಲ್ಲಿ 1 ಕೋಟಿ ರೂ. ಮಂಜೂರಾಗಿರುವ ಕಟ್ಟಡ ಕಾಮಗಾರಿ ಈ ವರೆಗೂ ಆರಂಭ ಕಾಣದಿರುವ ಬಗ್ಗೆ ನೂತನ ಜಿಲ್ಲಾಧಿಕಾರಿ ಎಸ್.ಎನ್.ನಕುಲ್ ಅವರು ಬುಧವಾರ ಭೇಟಿ ನೀಡಿ ಸ್ಮಾರಕ ಭವನ ವೀಕ್ಷಿಸಿ, ತ್ವರಿತವಾಗಿ ಕಾಮಗಾರಿ ಪ್ರಾರಂಭಿಸಲು ಪ್ರತ್ಯೇಕ ನೀಲನಕ್ಷೆ ತಯಾರಿಸಲು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದರು.

ಬಳಿಕ ವರದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರಕ ಭವನದ ಅಲಂಕಾರಕ್ಕೆ ಆದ್ಯತೆ ನೀಡುವ ಬದಲು ಮೊದಲು ಕಟ್ಟಡವನ್ನು ಉಳಿಸಬೇಕಾಗಿದೆ. ಗ್ರಂಥಾಲಯ ಮತ್ತು ವಸ್ತುಸಂಗ್ರಹಾಲಯವಾಗಿ ನಿರ್ಮಿಸಿರುವ ಕಟ್ಟಡದ ಕಿಟಕಿಗಳೆಲ್ಲ ಜೀರ್ಣಾವಸ್ಥೆಯಲ್ಲಿದೆ. ಒಂದು ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನವೀಕರಣ ಮಾಡಬೇಕಾಗಿದೆ ಎಂದರು. ಲೋಕೋಪಯೋಗಿ ಅಧಿಕಾರಿ ಶಿವರಾಮ ಗಾಂವಕರ ಮಾತನಾಡಿ, 1988 ರಲ್ಲಿ ಮಂಜೂರಾದ ಈ ಭವನ ನಿರ್ವಹಣೆ ಇಲ್ಲದೆ ಕಿಟಕಿಗಳು ಹಾಳಾಗಿ ಮಳೆ ನೀರು ಒಳ ಪ್ರವೇಶಿಸುತ್ತಿವೆ. ರಂಗಮಂದಿರ, ಅತಿಥಿಗೃಹ, ಗ್ರಂಥಾಲಯ ಕಟ್ಟಡಗಳು ಸೋರುತ್ತಿವೆ. 2015 ರಲ್ಲಿ ದುರಸ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಕೆಲವೆಡೆ ವಾಟರ್ ಫ್ರೂಪ್, ಸುಣ್ಣಬಣ್ಣ, ವಿದ್ಯುತ್, ಧ್ವನಿವರ್ಧಕ ಸೇರಿದಂತೆ ಕೆಲವೊಂದು ಮೂಲ ಸೌಕರ್ಯ ಒದಗಿಸಲು ಹೆಚ್ಚಿನ ಅನುದಾನದ ಅಗತ್ಯವಿದೆ ಎಂದರು. ಪುರಸಭೆ ಅಧ್ಯಕ್ಷ ಭಾಸ್ಕರ ಕೇ. ನಾರ್ವೇಕರ್, ತಾ.ಪಂ. ಅಧ್ಯಕ್ಷೆ ಸುಜಾತ ಗಾಂವಕರ, ಜಿಪಂ ಮಾಜಿ ಅಧ್ಯಕ್ಷ ರಮಾನಂದ ಬಿ. ನಾಯಕ, ವಿ.ಜೆ. ನಾಯಕ, ಸಾಹಿತಿ ವಿಷ್ಣು ನಾಯ್ಕ, ಎಸ್.ಆರ್. ನಾರ್ವೇಕರ, ಪುರಸಭೆ ಸದಸ್ಯ ಸಂದೀಪ ಬಂಟ ಸೇರಿದಂತೆ ಹಲವರ ಜೊತೆ ಜಿಲ್ಲಾಧಿಕಾರಿ ರೂಪುರೇಶಗಳ ಬಗ್ಗೆ ಚರ್ಚೆ ನಡೆಸಿದರು.

    

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಸನ್ನ, ಪ್ರೊಬೇಷನರಿ ಐಎಎಸ್ ಫೌಝಿಯಾ ತರನಂ, ಉಪವಿಭಾಗಾಧಿಕಾರಿ ರಮೇಶ ಕಳಸದ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಪ್ರಭಾರ ಅಧಿಕಾರಿ ಶಫಿ, ಸಾದುದ್ದೀನ್, ತಹಶೀಲ್ದಾರ್ ವಿ.ಜಿ. ಲಾಂಜೇಕರ, ತಾಪಂ ಕಾರ್ಯನಿರ್ವಹಣಾಧಿಕಾರಿ ವಿ.ಎಂ. ಮಹಾಲೆ, ಪುರಸಭೆ ಮುಖ್ಯಾಧಿಕಾರಿ ಜಿ.ಎನ್. ನಾಯ್ಕ, ಪಿಐ ಅರುಣ ಕುಮಾರ ಜಿ. ಕೋಳೂರ, ಕಂದಾಯ ನಿರೀಕ್ಷ ಸುರೇಶ ಹರಿಕಂತ್ರ, ಪ್ರಮುಖರಾದ ರಾಮಕೃಷ್ಣ ಗುಂದಿ, ಬ್ರಹ್ಮಾನಂದ ನಾಯಕ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X