Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಓಬಿರಾಯನ ಕಾಲದ ಮರಣೋತ್ತರ ಪರೀಕ್ಷೆಯ...

ಓಬಿರಾಯನ ಕಾಲದ ಮರಣೋತ್ತರ ಪರೀಕ್ಷೆಯ ನಿಯಮಗಳ ಮರುಪರಿಶೀಲನೆಗೆ ಆದೇಶ

ವಾರ್ತಾಭಾರತಿವಾರ್ತಾಭಾರತಿ11 Aug 2016 11:05 PM IST
share

ಹೊಸದಿಲ್ಲಿ,ಆ.11: ತುಂಬ ಹಳೆಯದಾಗಿರುವ, ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದ ನಿಯಮಗಳನ್ನು ಪುನರ್‌ಪರಿಶೀಲಿಸುವಂತೆ ಮತ್ತು ಅಗತ್ಯ ತಿದ್ದು ಪಡಿಗಳನ್ನು ಸೂಚಿಸಿ ಸಮಗ್ರ ವರದಿಯೊಂದನ್ನು ಸಲ್ಲಿಸು ವಂತೆ ಕೇಂದ್ರವು ಕಾನೂನು ಆಯೋಗಕ್ಕೆ ಸೂಚಿಸಿದೆ.
ಮಹಾರಾಷ್ಟ್ರದ ಮಹಾತ್ಮಾ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕ್ಲಿನಿಕಲ್ ಫಾರೆನ್ಸಿಕ್ ಮೆಡಿಸಿನ್ ಘಟಕವು ಇತ್ತೀಚಿಗೆ ಪ್ರಧಾನಿ ಮತ್ತು ಕೇಂದ್ರ ಗೃಹಸಚಿವರಿಗೆ ವರದಿಯೊಂದನ್ನು ಸಲ್ಲಿಸಿದ ಬಳಿಕ ಕೇಂದ್ರವು ಈ ಹೆಜ್ಜೆಯನ್ನಿರಿಸಿದೆ.
ಭಾರತದಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆ ಸಂದರ್ಭ 1898ರಿಂದಲೂ ಆಗಿನ ಬ್ರಿಟಿಷ್ ಸರಕಾರವು ರೂಪಿಸಿದ್ದ ಸಿಪಿಸಿಯ ಕಲಂ 174ನ್ನೇ ಅನುಸರಿಸುತ್ತಿದ್ದಾರೆ. ಅದೀಗ ಓಬಿರಾಯನ ಕಾಲದ್ದಾಗಿದೆ ಎಂದು ವರದಿಯ ಮುಖ್ಯಲೇಖಕ ಡಾ.ಇಂದ್ರಜಿತ್ ಖಾಂಡೇಕರ್ ಬೆಟ್ಟು ಮಾಡಿದ್ದಾರೆ.
 100 ವರ್ಷಗಳ ನಂತರವೂ ಸಾವಿನ ಕುರಿತು ವೈದ್ಯಕೀಯ-ಕಾನೂನು ದೃಷ್ಟಿಯಿಂದ ಪೊಲೀಸರು ನಡೆಸುವ ತನಿಖೆಗಳ ದಯನೀಯ ಸ್ಥಿತಿ ಮತ್ತು ದೇಶದಲ್ಲಿ ಇಂದು ನಡೆಯುತ್ತಿರುವ ಮರಣೋತ್ತರ ಪರೀಕ್ಷೆಗಳ ದಯನೀಯ ಗುಣಮಟ್ಟವನ್ನು ನಿವಾರಿಸಬಹುದಾದ ಒಂದೇ ಒಂದು ತಿದ್ದುಪಡಿಯನ್ನು ಕಾನೂನಿಗೆ ಮಾಡಲಾಗಿಲ್ಲ ಎಂದು ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
 ಹಾಲಿ ಕಾನೂನುಗಳಿಗೆ ಯಾವುದೇ ತಿದ್ದುಪಡಿ ಆಗದಿರುವುದು ಅವೈಜ್ಞಾನಿಕ ಮತ್ತು ಅಸಮಂಜಸ ಶವಪರೀಕ್ಷೆ ವಿಧಾನಗಳಿಗೆ ಕಾರಣವಾಗಿದೆ ಮತ್ತು ಇದರ ಫಲಶ್ರುತಿಯಾಗಿ ಮರಣೋತ್ತರ ಪರೀಕ್ಷಾ ವರದಿಗಳು ಅಪೂರ್ಣವಾಗಿರುತ್ತವೆ. ನ್ಯಾಯಾಲಯಗಳಲ್ಲಿ ಶಿಕ್ಷೆಗೊಳಗಾಗುವವರ ಸಂಖ್ಯೆ ಕಡಿಮೆಯಾಗಿರುವುದಕ್ಕೆ ಇಂತಹ ಅಪೂರ್ಣ ವರದಿಗಳು ಭಾಗಶಃ ಕಾರಣವಾಗಿವೆ ಎಂದಿರುವ ವರದಿಯು,ಹಾಲಿ ನಿಯಮಾವಳಿಗಳಿಂದಾಗಿ ಮರಣೋತ್ತರ ಪರೀಕ್ಷಾ ವರದಿಗಳನ್ನು ಪಡೆಯುವುದೇ ಅತ್ಯಂತ ಪ್ರಯಾಸಕರ ಕಾರ್ಯವಾಗಿಬಿಟ್ಟಿದೆ ಎಂದು ಬೆಟ್ಟು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X