Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾ. ಕಾಟ್ಜು ಪ್ರಕಾರ ಈ ನಿರ್ದಿಷ್ಟ...

ನ್ಯಾ. ಕಾಟ್ಜು ಪ್ರಕಾರ ಈ ನಿರ್ದಿಷ್ಟ ರಾಜ್ಯದವರೇ ನಿಜವಾದ ಭಾರತೀಯರು !

ವಾರ್ತಾಭಾರತಿವಾರ್ತಾಭಾರತಿ12 Aug 2016 2:03 PM IST
share
ನ್ಯಾ. ಕಾಟ್ಜು ಪ್ರಕಾರ ಈ ನಿರ್ದಿಷ್ಟ ರಾಜ್ಯದವರೇ ನಿಜವಾದ ಭಾರತೀಯರು !

ನವದೆಹಲಿ,ಆ.12 : ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಜಸ್ಟಿಸ್ ಮಾರ್ಕಾಂಡೇಯ ಕಾಟ್ಜು ಪ್ರಕಾರ ಕೇರಳಿಗರೇ ‘ನಿಜವಾದ ಭಾರತೀಯರು.’ ಫೇಸ್ ಬುಕ್ ನಲ್ಲಿ ತಮ್ಮ ಅನಿಸಿಕೆಗಳನ್ನು ಪೋಸ್ಟ್ ಮಾಡಿರುವ ಕಾಟ್ಜು ತಮ್ಮ ಹೇಳಿಕೆಯನ್ನು ಸಮರ್ಥಿಸುತ್ತಾ,ಮಲಯಾಳಿಗಳಲ್ಲಿ ಭಾರತೀಯರಿಗೆ ಇರಬೇಕಾದಂತಹ ಎಲ್ಲಾ ಗುಣಲಕ್ಷಣಗಳಿವೆ.ಈ ಗುಣವೇನೆಂದರೆ ‘ಏಕತೆ ಮತ್ತು ಸಾಮರಸ್ಯದಿಂದ’ ಜೀವನ ನಡೆಸುವುದಾಗಿದೆ, ಎಂದು ಬರೆದಿದ್ದಾರೆ.

ವಿಭಿನ್ನ ಜಾತಿ, ಧರ್ಮಗಳ ಜನರು ವಾಸಿಸುವ ಕೇರಳ ರಾಜ್ಯದಲ್ಲಿ ಜನರು ‘‘ಬಾಹ್ಯ ಪ್ರಭಾವಕ್ಕೆ ತೆರದ ಮನಸ್ಸಿನವರಾಗಿದ್ದಾರೆ’’ ಹಾಗೂ ಈ ಗುಣವನ್ನು ಅಳವಡಿಸಲು ಇತರ ಕಡೆಗಳ ಜನರೂಪ್ರಯತ್ನಿಸಬೇಕು ಎಂದಿದ್ದಾರೆ. ‘‘ವಿಶ್ವದೆಲ್ಲೆಡೆ ಕೇರಳಿಗರನ್ನು ಕಾಣಬಹುದು. ಕೇರಳಿಗರು ಶ್ರಮ ಜೀವಿಗಳು, ಸರಳ ಜೀವನ ನಡೆಸುತ್ತಾರೆ ಹಾಗೂ ಬುದ್ಧಿವಂತರು. ಅವರು ವಿಶಾಲ ಹೃದಯಿಗಳು, ಉದಾರಿಗಳು ಹಾಗೂ ಜಾತ್ಯತೀತ ಮನೋಭಾವ ಹೊಂದಿದ್ದಾರೆ,’’ಎಂದೂ ಕಾಟ್ಜು ಕೇರಳಿಗರನ್ನು ಹೊಗಳಿ ಅಟ್ಟಕ್ಕೇರಿಸಿದ್ದಾರೆ.

ಕಾಟ್ಜು ಅವರ ಸುದೀರ್ಘ ಪೋಸ್ಟ್ ಕೇರಳವನ್ನು ಅದೆಷ್ಟು ಹೊಗಳುತ್ತಾ ಸಾಗಿದೆಯೆಂದರೆ ಸಾವಿರಾರು ಜನರು ಅವರ ಪೋಸ್ಟ್ ಅನ್ನು ಲೈಕ್ ಹಾಗೂ ಶೇರ್ ಕೂಡ ಮಾಡಿದ್ದಾರೆ. ಅಂದ ಹಾಗೆ ಕಾಟ್ಜು ಅವರ ಈ ಪೋಸ್ಟ್ ಗೆ 21,000 ಲೈಕುಗಳು ಸಿಕ್ಕಿವೆ ಹಾಗೂ 14,400 + ಬಾರಿ ಶೇರ್ ಆಗಿದೆ. ಆದರೆ ಗಮನಿಸತಕ್ಕ ಅಂಶವೆಂದರೆ ಅವರಲ್ಲಿ ಹೆಚ್ಚಿನವರು ಕಾಟ್ಜು ಅವರ ಮಲಯಾಳಿ ದೋಸ್ತಿಗಳೇ ಆಗಿದ್ದಾರೆ.

ಆದರೆ ಅವರ ಈ ಪೋಸ್ಟ್ ನ ಕಮೆಂಟ್ ವಿಭಾಗದಲ್ಲಿ ಹಲವರು ಕಾಟ್ಜು ಅವರೇಕೆ ಉತ್ತರ ಹಾಗೂ ಈಶಾನ್ಯ ರಾಜ್ಯದ ಜನರ ಬಗ್ಗೆ ಉಲ್ಲೇಖಿಸಿಲ್ಲ ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X