Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ದಬಕ್ ದಬಾ ಐಸಾ' ಗಳಿಕೆಯಲ್ಲಿ ಹೊಸ ದಾಖಲೆ

'ದಬಕ್ ದಬಾ ಐಸಾ' ಗಳಿಕೆಯಲ್ಲಿ ಹೊಸ ದಾಖಲೆ

ಪ್ರಥಮ ವಾರದಲ್ಲಿ 12 ಥಿಯೇಟರ್‌ಗಳಲ್ಲಿ 371 ಪ್ರದರ್ಶನ. 50,26,357 ಲಕ್ಷ.ರೂ. ಗಳಿಕೆ

ವಾರ್ತಾಭಾರತಿವಾರ್ತಾಭಾರತಿ12 Aug 2016 3:43 PM IST
share
ದಬಕ್ ದಬಾ ಐಸಾ ಗಳಿಕೆಯಲ್ಲಿ ಹೊಸ ದಾಖಲೆ

ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣ ನಿರ್ದೇಶನದ 'ದಬಕ್ ದಬಾ ಐಸಾ' ಸಿನಿಮಾವು ಪ್ರಥಮ ವಾರದಲ್ಲಿ ಒಟ್ಟು 12 ಥಿಯೇಟರ್‌ಗಳಲ್ಲಿ 50,26,357 ಲಕ್ಷ.ರೂ. ಗಳಿಸುವ ಮೂಲಕ ತುಳು ಸಿನಿಮಾರಂಗ ಗಳಿಕೆಯಲ್ಲಿ ಹೊಸ ದಾಖಲೆ ಬರೆದಿದೆ ಎಂದು ಪ್ರಕಟನೆ ತಿಳಿಸಿದೆ.

ಪ್ರಥಮ ವಾರದಲ್ಲಿ ಒಟ್ಟು 12 ಥಿಯೇಟರ್‌ಗಳಲ್ಲಿ 371 ಪ್ರದರ್ಶನಗಳನ್ನು ಕಂಡಿರುವ ಈ ಸಿನಿಮಾವು ಜಯಕಿರಣ ಫಿಲಂಸ್‌ನ ಮೊದಲ ಸಿನಿಮಾದ 'ಚಾಲಿಪೋಲಿಲು' ರೂ. 45 ಲಕ್ಷದ ಗಳಿಕೆಯನ್ನು ಹಿಂದಿಕ್ಕಿದೆ.
 ಸಿನಿಮಾರಂಗದ ಇತಿಹಾಸದಲ್ಲೇ ವಾರದ ಗಳಿಕೆಯಲ್ಲಿ 'ದಬಕ್ ದಬಾ ಐಸಾ' ಹೊಸ ದಾಖಲೆ ಬರೆದಿದೆ. ಸಿನಿಮಾ ಬಿಡುಗಡೆಯ ಎರಡು ವಾರದ ಮೊದಲೇ ಸಿನಿಮಾ ಸೋರಿಕೆಯಾಗಿ ಮೊಬೈಲ್‌ಗಳಲ್ಲಿ ಹರಿದಾಡುತ್ತಿದ್ದರೂ ಪ್ರೇಕ್ಷಕರು ಥಿಯೇಟರ್‌ಗೆ ಆಗಮಿಸಿ ಸಿನಿಮಾವನ್ನು ವೀಕ್ಷಿಸಿ ಪ್ರೋತ್ಸಾಹಿಸಿರುವುದಕ್ಕೆ ಚಿತ್ರದ ನಿರ್ಮಾಪಕ - ನಿರ್ದೇಶಕ ಪ್ರಕಾಶ್‌ ಪಾಂಡೇಶ್ವರ್ ಕೃತಜ್ಞತೆ ಸಲ್ಲಿಸಿದ್ದಾರೆ.
 ಸಿನಿಮಾದಲ್ಲಿ ಹಳೇ ಮುಖಗಳನ್ನೇ ಬಳಸಲಾಗಿದೆ ಮತ್ತು ಸಿನಿಮಾದ ಕುರಿತು ಅನಗತ್ಯ ಅಪಪ್ರಚಾರ ಮಾಡುವವರಿಗೆ ಪ್ರೇಕ್ಷಕರೇ ದಬಕ್ ದಬಾ ಐಸಾ ಸಿನಿಮಾದ ಮೂಲಕ ಉತ್ತರ ನೀಡಿದ್ದಾರೆ. ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸುಂದರ ರೈ ಮಂದಾರ, ಲಕ್ಷ್ಮಣ ಕುಮಾರ್ ಮಲ್ಲೂರು, ಸರೋಜಿನಿ ಶೆಟ್ಟಿ, ಶೀತಲ್ ನಾಯಕ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉತ್ಪಲ್ ನಯನಾರ್ ಛಾಯಗ್ರಾಹಣ ನೀಡಿದ್ದು, ರಾಜೇಶ್ ಮಂಗಳೂರು ಸಂಗೀತ ನೀಡಿದ್ದಾರೆ.

ನವೀನ್ ಡಿ. ಪಡೀಲ್ ಸಿನಿಮಾದಲ್ಲಿ ಪ್ರಬುದ್ಧ ನಟನೆಯ ಮೂಲಕ ಜನರನ್ನು ರಂಜಿಸುವುದರ ಜೊತೆಗೆ ಅಳಿಸಿದ್ದಾರೆ. ಅವರ ಪಾತ್ರದ ಬಗ್ಗೆ ವ್ಯಾಪಕ ಪ್ರ್ರಶಂಸೆಯ ಮಾತುಗಳು ಬಂದಿವೆ ಎಂದು ಪ್ರಕಾಶ್ ಪಾಂಡೇಶ್ವರ್ ತಿಳಿಸಿದ್ದಾರೆ.

ಪಡೀಲ್ ಪಾತ್ರ ಪರಕಾಯ ಪ್ರವೇಶ

ಚಿತ್ರದ ಕ್ಲೈಮಾಕ್ಸ್ ಸನ್ನಿವೇಶದಲ್ಲಿ ಜೈಲಿನಲ್ಲಿ ನಡೆಯುವ ಸಂಭಾಷಣೆಯಲ್ಲಿ ಪಡೀಲ್ ಅವರದು ಅದ್ಬುತ ನಟನೆ. ಒಂದೊಂದು ಡೈಲಾಗ್ ಹೇಳುವಲ್ಲೂ, ಪೆಟ್ಟು ತಿಂದು ನಡೆಯಲಾಗದ ಸ್ಥಿತಿಯಲ್ಲಿ ಇರುವಂತೆ ಅವರು ಅಭಿನಯಿಸಿದ ರೀತಿಯಲ್ಲೂ ಪಡೀಲ್‌ಗೆ ಪಡೀಲೇ ಸಾಟಿ. ಮಾತ ಆಯಿನಿ ಈ ಕಾಕಜಿರ್ದ್... ನಿನ್ನ ಕೈ ಪತ್ತ್‌ದ್ ನಿನ್ನೊಟ್ಟಿಗೆ ಬದ್‌ಕೊಡ್ ಪಂದ್ ಎನಿದಿತ್ತೆ... ಈ ಡೈಲಾಗ್ ಹೇಳುವಲ್ಲೂ, ಬೊಕ ನಿಕ್ಕ್ ಎಂಚ ಗೊತ್ತಾಪಿನಿ ಪಾಪ... ಎಂಬ ಡೈಲಾಗ್ ಹೇಳುವಲ್ಲೂ ಅವರೆಷ್ಟು ತನ್ಮಯತೆಯಿಂದ ನಟಿಸಿದ್ದಾರೆ ಎಂಬುದು ತಿಳಿಯಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X