Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಸಿಟ್ಟು ನಿಮ್ಮನ್ನು ನಿಯಂತ್ರಿಸುವ ಮುನ್ನ...

ಸಿಟ್ಟು ನಿಮ್ಮನ್ನು ನಿಯಂತ್ರಿಸುವ ಮುನ್ನ ನೀವು ಸಿಟ್ಟನ್ನು ನಿಯಂತ್ರಿಸಿ

ಇಲ್ಲಿವೆ ಕೆಲವು ಅತ್ಯುತ್ತಮ ಮಾರ್ಗೋಪಾಯಗಳು

ವಾರ್ತಾಭಾರತಿವಾರ್ತಾಭಾರತಿ12 Aug 2016 10:30 PM IST
share
ಸಿಟ್ಟು ನಿಮ್ಮನ್ನು ನಿಯಂತ್ರಿಸುವ ಮುನ್ನ ನೀವು ಸಿಟ್ಟನ್ನು ನಿಯಂತ್ರಿಸಿ

ಕೋಪ ಬರುವುದು ಸಹಜ. ನಮೆಲ್ಲರಿಗೂ ಒಂದಲ್ಲ ಒಂದು ಸಂದರ್ಭದಲ್ಲಿ ಕೋಪ ಬರುತ್ತದೆ. ಆದರೆ ಅದು ನಿಯಂತ್ರಣ ಮೀರಿ ಹೋದಾಗ ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯ ಮತ್ತು ಇತರರ ಜತೆಗೆ ನಿಮ್ಮ ಸಂಬಂಧಗಳಿಗೆ ಹಾನಿ ಮಾಡಲಿದೆ. ಕೋಪ ಹೃದಯಾಘಾತ, ಹೃದಯ ರೋಗ, ರಕ್ತದೊತ್ತಡ ಇತ್ಯಾದಿಯನ್ನು ಏರಿಸುತ್ತದೆ. ಕೋಪ ಹೊಂದಿರುವ ವ್ಯಕ್ತಿಗಳೂ ಸಾಮಾಜಿಕ ಸಂಪರ್ಕ ನಿಭಾಯಿಸುವಲ್ಲಿ ಅತೀ ದುರ್ಬಲರು. ಏಕೆಂದರೆ ಅವರು ಇತರರ ಉದ್ದೇಶಗಳನ್ನು ತಪ್ಪು ತಿಳಿದುಕೊಳ್ಳುತ್ತಾರೆ. ನೀವೂ ಹೀಗೆ ಸಹನೆಯನ್ನು ಕಳೆದುಕೊಳ್ಳುವವರಾಗಿದ್ದಲ್ಲಿ ನಿಮ್ಮೊಳಗಿನ ಕೋಪವನ್ನು ಅಡಗಿಸಲು ಇಲ್ಲಿ ಕೆಲವು ಸಲಹೆಗಳಿವೆ.

► ಇತರರಿಗೆ ಇಷ್ಟವಾಗದ ಅಥವಾ ಕೋಪ ತರಿಸುವ ವಿಷಯಗಳನ್ನು ಹೇಳುವ ಮೊದಲು ನಿಮ್ಮ ಯೋಚನೆಗಳನ್ನು ವಿಶ್ಲೇಷಿಸಿಕೊಳ್ಳಿ.

► ನಿಮ್ಮ ಕೋಪದ ಚಿಹ್ನೆಗಳನ್ನು ಗುರುತಿಸಿ. ನಿಮಗೆ ಕೋಪ ಬಂದಾಗ ನಿಮ್ಮ ಹೃದಯದ ಬಡಿತ ವೇಗವಾಗುತ್ತದೆ ಮತ್ತು ನೀವು ಬೇಗ ಬೇಗ ಉಸಿರಾಡಲಾರಂಭಿಸುತ್ತೀರಿ. ಈ ಸವಾಲನ್ನು ಮೀರಿ ಬೆಳೆಯಲು ಪ್ರಯತ್ನಿಸಿ.

► ಸ್ವತಃ ಸಮಾಧಾನಗೊಳ್ಳಲು ಪ್ರಯತ್ನಿಸಿ. ಅತಿಯಾಗಿ ಕೋಪವಿದ್ದರೆ 10ರವರೆಗೆ ಅಥವಾ ಹೆಚ್ಚು ಎಣಿಕೆ ಮಾಡಿ. ಅದರಿಂದ ಶಾಂತಗೊಳ್ಳಲು ನಿಮಗೆ ಸ್ವಲ್ಪ ಸಮಯ ಸಿಗಲಿದೆ. ಅದರಿಂದ ನಿಮ್ಮ ಕೋಪ ನಿಯಂತ್ರಣ ಮೀರುವುದರಿಂದಲೂ ತಪ್ಪಿಸಿಕೊಳ್ಳಬಹುದು.

► ಒಮ್ಮೆ ಶಾಂತಗೊಂಡ ಮೇಲೆ ನಿಮ್ಮ ಕೋಪವನ್ನು ಸಕಾರಾತ್ಮಕ ಸಂಘರ್ಷಾತ್ಮಕವಲ್ಲದ ದಾರಿಯಲ್ಲಿ ವ್ಯಕ್ತಪಡಿಸಿ. ಇದರಿಂದ ನೀವು ನಿಮ್ಮ ಹತಾಶೆಯನ್ನು ಇತರರಿಗೆ ನೋವು ಮಾಡದೆ ಸ್ಪಷ್ಟವಾಗಿ ವ್ಯಕ್ತಪಡಿಸಬಹುದು.

► ನಿಧಾನವಾಗಿ ಉಸಿರಾಡಿ ಮತ್ತು ರಿಲ್ಯಾಕ್ಸ್ ಮಾಡಿ. ಕೋಪವನ್ನು ದೂರ ಮಾಡಲು 3-4 ಬಾರಿ ದೀರ್ಘವಾಗಿ ಉಸಿರಾಡಿ. ಹೀಗೆ ಉಸಿರಾಡುತ್ತಲೇ 3ರವರೆಗೆ ಎಣಿಸಿ. 3 ಸೆಕೆಂಡುಗಳ ಕಾಲ ಉಸಿರಾಟ ನಿಲ್ಲಿಸಿ ಮತ್ತು ಮರಳಿ 3ರವರೆಗೆ ಎಣಿಸಿ.

► ಪ್ರತೀ ರಾತ್ರಿ ಸಾಕಷ್ಟು ನಿದ್ದೆ ಮಾಡಿ. ನಿದ್ದೆಯಿಂದ ದೂರವಾಗುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಬರಬಹುದು. ಒಂದು ಉತ್ತಮ ರಾತ್ರಿ ನಿದ್ದೆಯು ನಿಮ್ಮ ಮೂಡನ್ನು ಸುಧಾರಿಸಬಹುದು ಮತ್ತು ಕೋಪವನ್ನು ಕಡಿಮೆ ಮಾಡಬಹುದು.

ಕೃಪೆ: zeenews.india.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X