Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಂಬಾಣಿ ಸಮಾಜದ ಏಳಿಗೆ,...

ಲಂಬಾಣಿ ಸಮಾಜದ ಏಳಿಗೆ, ಶ್ರೇಯೋಭಿವೃದ್ಧಿಗೆ ಸಹಕಾರ ಸಂಘಗಳ ನೋಂದಣಿ: ಚಂದ್ರನಾಯ್ಕ್ಕಿ

ವಾರ್ತಾಭಾರತಿವಾರ್ತಾಭಾರತಿ12 Aug 2016 10:02 PM IST
share

ದಾವಣಗೆರೆ, ಆ.12: ಜಿಲ್ಲೆಯ ಲಂಬಾಣಿ ಸಮಾಜದ ಏಳಿಗೆ ಮತ್ತು ಶ್ರೇಯೋಭಿವೃದ್ಧಿಗಾಗಿ ಸಹಕಾರ ಸಂಘಗಳ ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಲಂಬಾಣಿ ಸೇವಾಸಂಘದ ಅಧ್ಯಕ್ಷ ಚಂದ್ರನಾಯ್ಕ್ಕಿ ಹಾಲೇಕಲ್ಲು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೇ.90ರಷ್ಟು ಲಂಬಾಣಿ ಜನಾಂಗದವರು ಹಿಂದುಳಿದಿದ್ದಾರೆ. ಜನಾಂಗದ ಶೈಕ್ಷಣಿಕ, ರಾಜಕೀಯ,ಆರ್ಥಿಕ ಪ್ರಗತಿಗಾಗಿ ಸಂಘ ರಚಿಸಲಾಗಿದ್ದು, ಎಲ್ಲರೂ ಪ್ರೋತ್ಸಾಹಿಸಬೇಕಾಗಿದೆ ಎಂದರು.

ತಾಂಡಾದ ಜನಾಂಗವು ಕಾಡಿನಿಂದ ನಾಡಿಗೆೆ ಬಂದು ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಂಡಿದ್ದು, ಇನ್ನೂ ಅನೇಕ ತಾಂಡಾ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ, ಬಸ್ ವ್ಯವಸ್ಥೆ, ಆರೋಗ್ಯ ಕೇಂದ್ರಗಳು ಇಲ್ಲದೇ ಜನಾಂಗವು ಹಿಂದುಳಿಯುತ್ತಿದೆ ಎಂದು ತಿಳಿಸಿದರು. ಜಿಲ್ಲಾ ಲಂಬಾಣಿ ಸೇವಾ ಸಂಘದ ಗೌರವಾಧ್ಯಕ್ಷರನ್ನಾಗಿ ಜಿ.ಮಂಜನಾಯ್ಕಾ, ಅಧ್ಯಕ್ಷರಾಗಿ ಜಿ. ಚಂದ್ರನಾಯ್ಕಾ, ಉಪಾಧ್ಯಕ್ಷರಾಗಿ ಬಿ.ರಮೇಶ್ ನಾಯ್ಕಾ, ಡಾ. ರಮೇಶ್ ಕುಮಾರ್, ಎಲ್. ಕೊಟ್ರೇಶ್ ನಾಯ್ಕಾ, ಡಿ.ಎಲ್. ಜಯರಾಜ್, ಪ್ರಧಾನ ಕಾರ್ಯದರ್ಶಿಯಾಗಿ ವಕೀಲ ವೆಂಕಟಗಿರಿ ನಾಯ್ಕಾ,ಸಹ ಕಾರ್ಯದರ್ಶಿಯಾಗಿ ವೌಲ ನಾಯ್ಕಾ, ಸುರೇಶ್ ನಾಯ್ಕಾ, ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಜೆ.ಮಹೇಶ್ವರನಾಯ್ಕ, ಟಿ.ಕುಬೇರನಾಯ್ಕ, ಕೋಶಾಧ್ಯಕ್ಷ ಎನ್.ಹನುಮಂತನಾಯ್ಕ, ಜಿಲ್ಲಾ ಸಂಚಾಲಕರಾಗಿ ಮಂಜುನಾಥ್ ಆರ್.ನಾಯ್ಕ, ಸದಸ್ಯರಾಗಿ ರಾಜನಾಯ್ಕಾ, ರವಿಕುಮಾರ್, ಕೃಷ್ಣಕುಮಾರ್, ರಾಮಚಂದ್ರನಾಯ್ಕಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿ. ಮಂಜನಾಯ್ಕ, ಬಿ. ರಮೇಶ್ ನಾಯ್ಕ, ಎನ್.ಜೆ. ಮಹೇಶ್ವರನಾಯ್ಕ, ಎನ್.ಹನುಮಂತನಾಯ್ಕ, ಚಂದ್ರಶೇಖರ್ ತ್ಯಾವಣಿಗೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X