Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಲಿಂಪಿಕ್ಸ್‌: ಹಾಕಿಯಲ್ಲಿ ಭಾರತ...

ಒಲಿಂಪಿಕ್ಸ್‌: ಹಾಕಿಯಲ್ಲಿ ಭಾರತ ಕ್ವಾರ್ಟರ್ ಫೈನಲ್‌ಗೆ

ಒಲಿಂಪಿಕ್ಸ್‌ನಲ್ಲಿ 36 ವರ್ಷಗಳ ಬಳಿಕ ನಾಕೌಟ್ ಪ್ರವೇಶ

ವಾರ್ತಾಭಾರತಿವಾರ್ತಾಭಾರತಿ12 Aug 2016 11:04 PM IST
share
ಒಲಿಂಪಿಕ್ಸ್‌: ಹಾಕಿಯಲ್ಲಿ ಭಾರತ ಕ್ವಾರ್ಟರ್ ಫೈನಲ್‌ಗೆ

  ರಿಯೋ ಡಿ ಜನೈರೊ, ಆ.12: ಇಲ್ಲಿ ನಡೆದ ಒಲಿಂಪಿಕ್ಸ್‌ನ ಪುರುಷರ ಹಾಕಿಯ ‘ಬಿ’ ಗುಂಪಿನ ಭಾರತ ಮತ್ತು ಕೆನಡಾ ತಂಡಗಳ ನಡುವಿನ ಪಂದ್ಯ 2-2 ಗೋಲುಗಳಿಂದ ಡ್ರಾದಲ್ಲಿ ಕೊನೆಗೊಂಡಿದ್ದು, ಭಾರತ ಕ್ವಾರ್ಟರ್ ಫೈನಲ್‌ನಲ್ಲಿ ಇಂದು ಅವಕಾಶ ದೃಢಪಡಿಸಿದೆ.

 ಇದರೊಂದಿಗೆ ಭಾರತ 36 ವರ್ಷಗಳ ಬಳಿಕ ಪುರುಷರ ಹಾಕಿಯಲ್ಲಿ ನಾಕೌಟ್ ಹಂತ ಪ್ರವೇಶಿಸಿದೆ. ಭಾರತ ‘ಬಿ’ ಗುಂಪಿನಲ್ಲಿ 5 ಪಂದ್ಯಗಳಲ್ಲಿ 7 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೆ ಸ್ಥಾನ ಗಿಟ್ಟಿಸಿಕೊಂಡಿದೆ
ಹಾಲೆಂಡ್, ಜರ್ಮನಿ ಮತ್ತು ಅರ್ಜೆಂಟೀನಾ ತಂಡ ಈಗಾಗಲೇ ಕ್ವಾರ್ಟರ್ ಫೈನಲ್ ತಲುಪಿದೆ.
1980ರಲ್ಲಿ ಮಾಸ್ಕೊ ಒಲಿಂಪಿಕ್ಸ್ ಗೇಮ್ಸ್‌ನಲ್ಲಿ ಭಾರತ ಕ್ವಾರ್ಟರ್ ಫೈನಲ್ ತಲುಪಿತ್ತು. ಆ ಬಳಿಕ ಇದೇ ಮೊದಲ ಬಾರಿ ನಾಕೌಟ್ ಹಂತ ತಲುಪಿದೆ.
 ಭಾರತದ ಪರ ಆಕಾಶ್‌ದೀಪ್ ಸಿಂಗ್ (33ನೆ ನಿಮಿಷ) ಮತ್ತು ರಮಣದೀಪ್ ಸಿಂಗ್(41ನೆ ನಿಮಿಷ), ಕೆನಡಾ ತಂಡದ ಸ್ಕಾಟ್ ಟಪ್ಟರ್(33ನೆ ನಿ., 52ನೆ ನಿಮಿಷ) ಗೋಲು ದಾಖಲಿಸಿದರು.
ಭಾರತ ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಕೆನಡಾದ ವಿರುದ್ಧ ಗೆಲುವಿನ ನಿರೀಕ್ಷೆಯಲ್ಲಿತ್ತು. ಎರಡು ಗೋಲು ದಾಖಲಿಸಿದ್ದ ಭಾರತಕ್ಕೆ ಕೆನಡಾದ ಸ್ಕಾಟ್ ಟಪ್ಪರ್ ಗೆಲುವು ನಿರಾಕರಿಸಿದರು. ಅವರು ಎರಡು ಗೋಲು ಬಾರಿಸಿ ಕೆನಡಾ ತಂಡಕ್ಕೆ ಡ್ರಾ ಸಾಧಿಸಲು ನೆರವಾದರು.

  ಕೆನಡಾ ಕೊನೆಯ ಪಂದ್ಯದಲ್ಲಿ ಭಾರತದ ವಿರುದ್ಧ ಡ್ರಾಗೊಳಿಸುವಲ್ಲಿ ಯಶಸ್ವಿಯಾದರೂ, ಅದು ಕೊನೆಯ ಸ್ಥಾನದಿಂದ ಮೇಲೆರಲಿಲ್ಲ. ಒಲಿಂಪಿಕ್ಸ್‌ನಲ್ಲಿ 6ನೆ ಸ್ಥಾನದೊಂದಿಗೆ ಅಭಿಯಾನ ಮುಗಿಸಿತು. ಇಂದಿನ ಪಂದ್ಯದಲ್ಲಿ ಭಾರತ ಮತ್ತು ಕೆನಡಾ ತಂಡಕ್ಕೆ ಆಟದ 30 ನಿಮಿಷಗಳ ಅವಧಿಯಲ್ಲಿ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. 33ನೆ ನಿಮಿಷದಲ್ಲಿ ಭಾರತದ ಆಕಾಶ್ ದೀಪ್ ಸಿಂಗ್ ಗೋಲು ದಾಖಲಿಸುವ ಮೂಲಕ ತಂಡದ ಖಾತೆ ತೆರೆದಿದ್ದರು. ಆದರೆ ಭಾರತದಿಂದ ಗೋಲು ದಾಖಲಾದ ಬೆನ್ನಲ್ಲೆ ಕೆನಡಾದ ಸ್ಕಾಟ್ ಟಪ್ಟರ್ ಗೋಲು ಜಮೆ ಮಾಡಿ 1-1 ಸಮಬಲ ಸಾಧಿಸಿದರು.
 41ನೆ ನಿಮಿಷದಲ್ಲಿ ಭಾರತದ ರಮಣದೀಪ್ ಸಿಂಗ್ ಗೋಲು ಜಮೆ ಮಾಡಿ ತಂಡಕ್ಕೆ 2-1 ಮುನ್ನಡೆ ಸಾಧಿಸಲು ಸಹಾಯ ಮಾಡಿದರು. 52ನೆ ನಿಮಿಷದಲ್ಲಿ ಎರಡನೆ ಗೋಲು ದಾಖಲಿಸಿದ ಸ್ಕಾಟ್ ಕೆನಡಾಕ್ಕೆ 2-2 ಸಮಬಲ ಸಾಧಿಸಲು ನೆರವಾದರು. ಬಳಿಕ ಉಭಯ ತಂಡಗಳಿಂದಲೂ ಗೋಲು ಬರಲಿಲ್ಲ. ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X