Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಸಿಯುನಲ್ಲಿದ್ದ ಅಪ್ಪನ ಹೆಬ್ಬೆಟ್ಟು...

ಐಸಿಯುನಲ್ಲಿದ್ದ ಅಪ್ಪನ ಹೆಬ್ಬೆಟ್ಟು ಹಾಕಿಸಿ, ಜೀವ ರಕ್ಷಕ ಪೈಪನ್ನೇ ತೆಗೆದು ಹಾಕಿದ ಮಗಳು

ಆಘಾತಕಾರಿ ವೀಡಿಯೊ

ವಾರ್ತಾಭಾರತಿವಾರ್ತಾಭಾರತಿ13 Aug 2016 8:41 AM IST
share
ಐಸಿಯುನಲ್ಲಿದ್ದ ಅಪ್ಪನ ಹೆಬ್ಬೆಟ್ಟು ಹಾಕಿಸಿ, ಜೀವ ರಕ್ಷಕ ಪೈಪನ್ನೇ ತೆಗೆದು ಹಾಕಿದ ಮಗಳು

ಚೆನ್ನೈ, ಆ.13: 82 ವರ್ಷದ ಹೃದ್ರೋಗಿ ತಂದೆ ತೀವ್ರ ನಿಗಾ ಘಟಕದಲ್ಲಿ ಚೇತರಿಸಿಕೊಳ್ಳುತ್ತಿದ್ದ ವೇಳೆ ಸ್ವಂತ ಮಗಳೇ ಅಪ್ಪನ ಕೈಯಿಂದ ದಾಖಲೆಗಳಿಗೆ ಹೆಬ್ಬೆಟ್ಟು ಹಾಕಿಸಿದ ಬಳಿಕ ಜೀವ ರಕ್ಷಕ ಪೈಪನ್ನು ತೆಗೆದು ಹಾಕಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

ಘಟನೆ ನಡೆದದ್ದು 2015ರ ಸೆಪ್ಟಂಬರ್‌ನಲ್ಲಿ ಆದರೆ ಆಕೆಯ ಅಪ್ಪ 2 ತಿಂಗಳ ಬಳಿಕ ನಿಧನರಾಗಿದ್ದು,ಪುತ್ರಿ ಡಾ.ಜಯಸುಧಾ ಮನೋಹರನ್ ಎಂಬಾಕೆ ಮೇಲೆ ಕೊಲೆಯತ್ನ ಆರೋಪದಡಿ ಇತ್ತೀಚೆಗೆ ದೋಷಾರೋಪ ಪಟ್ಟಿಯನ್ನು ಚೆನ್ನೈ ಪೊಲೀಸರು ಸಲ್ಲಿಸಿದ್ದಾರೆ.

ಆದಿತ್ಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತನ್ನ ತಂದೆಯ ಕ್ಷೇಮವನ್ನು ವಿಚಾರಿಸಲು ತನ್ನ ಪುತ್ರರೊಂದಿಗೆ ಪುತ್ರಿ ಡಾ.ಜಯಸುಧಾ ಮನೋಹರನ್ ಆಗಮಿಸಿದ್ದರು.ದಾದಿಗಳು ಕೊಠಡಿಯಿಂದ ನಿರ್ಗಮಿಸಿದ ಬಳಿಕ ಆಕೆಯ ಪುತ್ರ ಡಾ.ಹರಿಪ್ರಸಾದ್ ತನ್ನ ಮೇಲುಡುಪಿನಿಂದ ತೆಗೆದ ದಾಖಲೆಗಳನ್ನು ತೆಗೆದು ಇಂಕ್ ಪ್ಯಾಡ್‌ನಿಂದ ಅಪ್ಪನ ಹೆಬ್ಬೆಟ್ಟು ಹಾಕುವಲ್ಲಿ ಯಶ್ವಸಿಯಾಗಿದ್ದಳು.

ಇದಾದ ಬಳಿಕ ನಡೆದ ಘಟನೆ ಬೆಚ್ಚಿಬೀಳುಸುವಂತಿತ್ತು. ಐಸಿಯುನಲ್ಲಿ ಜೀವನ್ಮರಣ ಹೋರಾಟದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆಗೆ ಅಳವಡಿಸಿದ ಜೀವ ರಕ್ಷಕ ಔಷಧಿಯ ಪೈಪನ್ನೇ ಡಾ.ಜಯಸುಧಾ ತೆಗೆದುಹಾಕಿದ್ದಾಳೆ.ಈ ಸಂದರ್ಭದಲ್ಲಿ ಆಸ್ಪತ್ರೆಯ ನೆಲದಲ್ಲಿ ರಕ್ತ ಜಿನುಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಸ್ಪತ್ರೆಯಲ್ಲಿದ್ದ ವೈದ್ಯರು, ದಾದಿಗಳು ಸ್ಥಳಕ್ಕೆ ಧಾವಿಸಿದಾಗ ಜಯಸುಧಾಳು ಚಕಿತಳಾಗಿ ಹೊರ ನಡೆದಿದ್ದಾಳೆ.

ಆಕೆಯ ಸಹೋದರ ತನ್ನ ತಂದೆ ಡಾ.ಇ.ರಾಜಗೋಪಾಲ್‌ರವರನ್ನು ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಸಹೋದರಿ ಡಾ.ಜಯಸುಧಾ ಮನೋಹರ್, ಆಕೆಯ ಪತಿ ಹಾಗೂ ಪುತ್ರನ ಮೇಲೆ ತಮಿಳುನಾಡು ರಾಜ್ಯ ವೈದ್ಯಕೀಯ ಮಂಡಳಿಗೆ ಇದೇ ಫೆಬ್ರವರಿಯಲ್ಲಿ ದೂರನ್ನು ದಾಖಲಿಸಿದ್ದರು.

ಕುಟುಂಬದ ವಿರುದ್ಧ ಅತಿಕ್ರಮ ಪ್ರವೇಶ, ಸುಲಿಗೆ ಮತ್ತು ಬೆದರಿಕೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿದ ಪೊಲೀಸರು ನಂತರ ದೋಷಾರೋಪ ಪಟ್ಟಿಯಲ್ಲಿ ಕೊಲೆ ಯತ್ನ ಪ್ರಕರಣ ಎಂದು ನಮೂದಿಸಿದ್ದರು.ಡಾ.ಜಯಸುಧಾಳ ಸಹೋದರ ಆಕೆಯ ವಿರುದ್ಧ ವೈದ್ಯಕೀಯ ವೃತ್ತಿಗೆ ಚ್ಯುತಿ ತಂದ ಹಿನ್ನೆಲೆಯಲ್ಲಿ, ಆಕೆಯನ್ನು ವೈದ್ಯಕೀಯ ವೃತ್ತಿಯಿಂದ ವಜಾಗೊಳಿಸುವಂತೆ ರಾಜ್ಯ ವೈದ್ಯಕೀಯ ಮಂಡಳಿಗೆ ದೂರಿನ ನೀಡಿದ ಹಿನ್ನೆಲೆಯಲ್ಲಿ ಡಾ.ಜಯಸುಧಾ ಮನೋಹರನ್ ಮತ್ತು ಆಕೆಯ ಕುಟುಂಬದವರು ಜುಲೈ 22ರಂದು ರಾಜ್ಯ ವೈದ್ಯಕೀಯ ಮಂಡಳಿಯ ವಿಚಾರಣಾ ಸಮಿತಿಯ ಮುಂದೆ ಹಾಜರಾಗುವಂತೆ ಕೇಳಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X