Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. 'ಮುಸ್ಲಿಮ್ ರಾಷ್ಟ್ರೀಯ ಮಂಚ್' ಮತ್ತು...

'ಮುಸ್ಲಿಮ್ ರಾಷ್ಟ್ರೀಯ ಮಂಚ್' ಮತ್ತು ಆರೆಸ್ಸೆಸ್ ನ ಹುನ್ನಾರ

ಅಹ್ಮದ್ ಎ.ಅಹ್ಮದ್ ಎ.13 Aug 2016 1:00 PM IST
share
ಮುಸ್ಲಿಮ್ ರಾಷ್ಟ್ರೀಯ ಮಂಚ್ ಮತ್ತು ಆರೆಸ್ಸೆಸ್ ನ ಹುನ್ನಾರ

ಅಗಸ್ಟ್ ಹದಿನೇಳರಂದು ಆರ್.ಎಸ್.ಎಸ್ ಸಹ ಸಂಘಟನೆ ಮುಸ್ಲಿಂ ರಾಷ್ಟ್ರೀಯ ಮಂಚ್ ಮತ್ತು ಅದರ ಮಹಿಳಾ ವಿಭಾಗ ಮುಸ್ಲಿಂ ಮಹಿಳಾ  ಫೌಂಡೇಷನ್  ರಕ್ಷಾ ಬಂಧನದ ನೆಪದಲ್ಲಿ    ಬಾಯೀ-ಬೆಹನ್ ದಿವಸ್ ಎಂಬ  ಕಾರ್ಯಕ್ರಮ ಆಯೋಜಿಸಲು ಹೊರಟಿದೆ , ಇದು ಯೋಗವನ್ನು ವಿಶ್ವಯೋಗ ದಿನವನ್ನಾಗಿ ಪರಿವರ್ತಿಸಿ ಸಂಘಪರಿಔಆರದ ಸಂಸ್ಕೃತಿಯನ್ನು ವಿಶ್ವದಾದ್ಯಂತ ಹೇರುವ ಹುನ್ನಾರದಂತಿದೆ. ಈ ಕಾರ್ಯಕ್ರಮದ ಹಿಂದೆ ಮುಸ್ಲಿಮರ ಮೇಲೆ ಮನುವಾದಿ ಸಂಸ್ಕೃತಿಯನ್ನು  ಹೇರಿ ಮುಸ್ಲಿಂ ಆಚಾರ ವಿಚಾರಗಳನ್ನು ನಶಿಸುವಂತೆ ಮಾಡುವ ದೊಡ್ಡದೊಂದು ಅಜೆಂಡಾವಿದೆ.

ಮುಸ್ಲಿಮ್ ರಾಷ್ಟ್ರೀಯ ಮಂಚ್'ನ ಮುಸ್ಲಿಂ  ಮಹಿಳಾ ಪೌಂಡೇಷನ್ ರಾಷ್ಟ್ರೀಯ ಅಧ್ಯಕ್ಷೆ ನಾಸ್ನಿಯಾ ಬೇಗಂ ಎಂಬವರನ್ನು ಬಿಟ್ಟು ಶೇಕಡಾ ತೊಂಬತ್ತರಷ್ಟು ಸಂಘಪರಿವಾರದ ಸದಸ್ಯೆಯರಿದ್ದಾರೆ.

2025 ರಲ್ಲಿ ಭಾರತವನ್ನು ಹಿಂದುತ್ವಸಿದ್ದಾಂತ ರಾಷ್ಟ್ರವನ್ನಾಗಿ ಮಾಡಲು ಹೊರಟಿರುವ ಆರ್.ಎಸ್.ಎಸ್ ಗೆ ಅದು ಅಷ್ಟು ಸುಲಭವಿಲ್ಲ ಎಂದು ಚೆನ್ನಾಗಿ ತಿಳಿದಿದೆ. ಆ ಕಾರಣಕ್ಕಾಗಿ ಆರ್.ಎಸ್.ಎಸ್ ನಾಮಧಾರಿ ಮುಸ್ಲಿಮ್ ಮಹಿಳೆಯರನ್ನು ಸೇರಿಸಿಕೊಂಡು ಮುಸ್ಲಿಂ ಫೌಂಡೇಶನ್ ರಚಿಸಿದೆ. ಆರ್.ಎಸ್.ಎಸ್ ಮತ್ತು ಬಿಜೆಪಿ ಕೃಪಾಪೋಷಿತವಾಗಿರುವ ಈ ಸಂಘಟನೆ ಮುಸ್ಲಿಮರ ವಿರುದ್ಧವೇ ಮುಸ್ಲಿಮರನ್ನು ಎತ್ತಿಕಟ್ಟುವ ಹುನ್ನಾರಹೊಂದಿದೆ.

ಇನ್ನು ಈ ರಕ್ಷಾ ಬಂಧನ ದಿನದ ಮೇಲುಸ್ತುವಾರಿ ವಹಿಸಿರುವ ಅರೆಸ್ಸೆಸ್ ಮುಖಂಡ ತೆರೆಮೆರೆಯಲ್ಲಿ ಮುಸ್ಲಿಮರನ್ನು ಒಗ್ಗೂಡಿಸಿ ಮುಸ್ಲಿಮರಿಂದಲೇ ಇಸ್ಲಾಂ ವಿರೋಧಿ ಚಟುವಟಿಕೆಗಳನ್ನು ಮಾಡಿಸಿ ಭಾರತದ ಮುಸ್ಲಿಮರು ತಮ್ಮ ಪರವಾಗಿದ್ದಾರೆ ಎಂಬ ಸಂದೇಶವನ್ನು ವಿಶ್ವಕ್ಕೆ ತಲುಪಿಸುವ ಯೋಜನೆ ಹೊಂದಿದ್ದಾರೆ , ಇದರಿಂದಾಗಿ ಮುಂದೊಂದು ದಿನ ಮುಸ್ಲಿಂ ರಾಷ್ಟ್ರೀಯ ಮಂಚ್ ಭಾರತದ ಮುಸ್ಲಿಮರ ಅಧಿಕೃತ ಸಂಘಟನೆಯಾಗಿದೆ ಎಂದು ಸಾರಲು ಆರ್ ಎಸ್ ಎಸ್ ಹೊರಟಂತಿದೆ.

ಮುಸ್ಲಿಮರ, ಮುಸ್ಲಿಂ ಧರ್ಮದ ನಾಶದ ದ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಆರ್ ಎಸ್ ಎಸ್ ಹಾಗೂ ಇದರ ಸಹ ಸಂಘಟನೆ ಮುಸ್ಲಿಂ ಮಹಿಳಾ ಫೌಂಡೇಷನ್ ಹುಟ್ಟುಹಾಕಿ ಅದರ ಮೂಲಕ ಬಾಯೀ ಬೆಹನ್ ರಕ್ಷಾ ಬಂಧನ್ ಕಾರ್ಯಕ್ರಮವನ್ನು ಮುಸ್ಲಿಂ ಸಂಘಟನೆಗಳು, ವಿಧ್ವಾಂಸರು ವಿರೋಧಿಸಬೇಕಿದೆ.

share
ಅಹ್ಮದ್ ಎ.
ಅಹ್ಮದ್ ಎ.
Next Story
X