Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸ್ಯಾಂಡಲ್‌ವುಡ್‌ಗೆ ತಮನ್ನಾ

ಸ್ಯಾಂಡಲ್‌ವುಡ್‌ಗೆ ತಮನ್ನಾ

ವಾರ್ತಾಭಾರತಿವಾರ್ತಾಭಾರತಿ14 Aug 2016 12:17 PM IST
share
ಸ್ಯಾಂಡಲ್‌ವುಡ್‌ಗೆ ತಮನ್ನಾ

ಶಿವರಾಜ್‌ಕುಮಾರ್, ಸುದೀಪ್ ಅಭಿನಯದಲ್ಲಿ ಪ್ರೇಮ್ ನಿರ್ದೇಶಿಸುತ್ತಿರುವ ಚಿತ್ರದ ಹೆಸರು ಕೊನೆಗೂ ಫೈನಲೈಸ್ ಆಗಿದೆ. ‘ವಿಲನ್’ ಎಂದು ಚಿತ್ರಕ್ಕೆ ಹೆಸರಿಡಲಾಗಿದೆ. ಸ್ವತಃ ಪ್ರೇಮ್ ಈ ವಿಷಯವನ್ನು ದೃಢಪಡಿಸಿದ್ದಾರೆ. ಅಂದಹಾಗೆ 100 ಕೋಟಿ ರೂ. ಬಜೆಟ್‌ನ ಚಿತ್ರದಲ್ಲಿ ನಟಿಸಲು ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಒಪ್ಪಿಕೊಂಡಿದ್ದಾರಂತೆ. ಮುಂದಿನ 2-3 ವರ್ಷಗಳವರೆಗೆ ತಮನ್ನಾ ಬ್ಯುಸಿಯಾಗಿದ್ದರೂ, ವಿಲನ್ ಚಿತ್ರದ ಸ್ಕ್ರಿಪ್ಟ್ ಇಷ್ಟವಾದ ಕಾರಣ ಆಕೆ ಓಕೆ ಅಂದಿದ್ದಾರೆ. ಈ ಚಿತ್ರದ ಮೂಲಕ ತಮನ್ನಾ ಇದೇ ಮೊದಲ ಬಾರಿಗೆ ಸ್ಯಾಂಡಲ್‌ವುಡ್ ಪ್ರವೇಶಿಸಲಿದ್ದಾರೆ. ಈ ಮೊದಲು ಕೆಲವು ನಿರ್ಮಾಪಕರು ತಮನ್ನಾರನ್ನು ತಮ್ಮ ಚಿತ್ರಗಳಲ್ಲಿ ನಟಿಸಲು ಆಹ್ವಾನಿಸಿದ್ದರೂ, ಆಕೆ ನಯವಾಗಿಯೇ ನಿರಾಕರಿಸಿದ್ದಳು.

ತಮಿಳು ಹಾಗೂ ತೆಲುಗಿನಲ್ಲಿ ಬಿಡುವಿಲ್ಲದ ತಾರೆಯಾದ ತಮನ್ನಾ, ಸದ್ಯ ಧರ್ಮದೊರೈ ಹಾಗೂ ವಿಜಯ್ ಸೇತುಪತಿ ನಿರ್ದೇಶನದ ತಮಿಳುಚಿತ್ರಗಳ ಶೂಟಿಂಗ್ ಮುಗಿಸಿದ್ದಾರೆ. ಈಗ ಆಕೆ ಬಾಹುಬಲಿ-2ನಲ್ಲಿ ಸಂಪೂರ್ಣ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ತಮನ್ನಾ ತಮಿಳು-ತೆಲುಗು ಹಾಗೂ ಹಿಂದಿಯಲ್ಲಿ ನಿರ್ಮಾಣಗೊಳ್ಳಲಿರುವ ಅಭಿನೇತ್ರಿ ಎಂಬ ಹಾರರ್ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಇದರ ಜೊತೆಗೆ ಬಾಲಿವುಡ್ ಕೂಡಾ ಆಕೆಯನ್ನು ಮತ್ತೊಮ್ಮೆ ಕೈಬೀಸಿ ಕರೆದಿದೆ. ‘ಚೆನ್ನೈ ಎಕ್ಸ್ ಪ್ರೆಸ್’ ಖ್ಯಾತಿಯ ರೋಹಿತ್ ಶೆಟ್ಟಿ ನಿರ್ದೇಶನದಲ್ಲಿ ನಿರ್ಮಾಣಗೊಳ್ಳಲಿರುವ ಚಿತ್ರದಲ್ಲಿ ತಮನ್ನಾ ರಣವೀರ್‌ಸಿಂಗ್‌ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ತಮನ್ನಾ ಈ ಮೊದಲು ಹಿಮ್ಮತ್‌ವಾಲಾ ಚಿತ್ರದಲ್ಲಿ ನಟಿಸುವ ಮೂಲಕ ಬಾಲಿವುಡ್‌ನಲ್ಲಿ ತನ್ನ ಅದೃಷ್ಟ ಪರೀಕ್ಷಿಸಿದ್ದರು. ಆದರೆ ಆ ಚಿತ್ರವು ನಿರೀಕ್ಷಿತ ಗೆಲುವನ್ನು ಕಾಣಲು ವಿಫಲವಾಗಿತ್ತು. ಇನ್ನು ವಿಲನ್ ವಿಷಯಕ್ಕೆ ಬರುವುದಾದರೆ, ಈ ಚಿತ್ರದಲ್ಲಿ ಇಬ್ಬರು ನಾಯಕರಲ್ಲದೆ, ಹೀರೋಯಿನ್ ಹಾಗೂ ತಾಯಿ ಹೀಗೆ ಒಟ್ಟು ನಾಲ್ಕು ಮುಖ್ಯಪಾತ್ರಗಳಿವೆ. ತಾಯಿಯ ಪಾತ್ರಕ್ಕಾಗಿ ಬಾಲಿವುಡ್‌ನ ಪ್ರಸಿದ್ಧ ನಟಿ ರೇಖಾ ಅಥವಾ ಮಲಯಾಳಂ ಬೆಡಗಿ ಶೋಭನಾ ಅವರನ್ನು ಕರೆತರಲು ನಿರ್ದೇಶಕ ಪ್ರೇಮ್ ಯೋಚಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X