Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಂಥಾಲಯ ಕಟ್ಟಡಕ್ಕಾಗಿ ಚಳವಳಿ ಹಾದಿ...

ಗ್ರಂಥಾಲಯ ಕಟ್ಟಡಕ್ಕಾಗಿ ಚಳವಳಿ ಹಾದಿ ಖೇದಕರ: ಜೈ ಮಾರುತಿ ದೇವರಾಜ್

ವಾರ್ತಾಭಾರತಿವಾರ್ತಾಭಾರತಿ14 Aug 2016 7:24 PM IST
share
ಗ್ರಂಥಾಲಯ ಕಟ್ಟಡಕ್ಕಾಗಿ ಚಳವಳಿ ಹಾದಿ ಖೇದಕರ: ಜೈ ಮಾರುತಿ ದೇವರಾಜ್

ಸಕಲೇಶಪುರ,ಆ.14: ಊರಿಗೊಂದು ವ್ಯವಸ್ಥಿತವಾದ ಗ್ರಂಥಾಲಯ ಕಟ್ಟಡ ಪಡೆಯಲು ಚಳ ವಳಿಯ ಹಾದಿ ಹಿಡಿಯುವಂತ ಪರಿಸ್ಥಿಥಿಯನ್ನು ತಾಲೂಕಿನ ವ್ಯವಸ್ಥೆ ಸೃಷ್ಟಿಸಿರುವುದು ದುರಾದೃಷ್ಟಕರ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಜೈ ಮಾರುತಿ ದೇವರಾಜ್ ಖೇದ ವ್ಯಕ್ತಪಡಿಸಿದರು.

  ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆದ ಗ್ರಂಥಾಲಯ ದಿನಾಚಾರಣೆಯಲ್ಲಿ ಮಾತನಾಡಿದ ಅವರು, ವ್ಯವಸ್ಥಿತವಾದ ಗ್ರಂಥಾಲಯ ನಿರ್ಮಿಸಿಕೋಡುವುದು ಇಲ್ಲಿಯ ಜನ ಪ್ರತಿನಿಥಿಗಳ ಕರ್ತವ್ಯವಾಗಿದೆ . ಇದನ್ನು ಪದೆ ಪದೆ ಊರಿನ ಜನ ಭಿಕ್ಷೆಯಂತೆ ಬೇಡುವುದು ನಮ್ಮ ದುಸ್ಥಿತಿ ಎಂದರು.

ಜ್ಷಾನ ನೀಡುವ ಗ್ರಂಥಾಲಯಗಳು ಊರಿನ ಗೌರವಕ್ಕೆ ಸಾಕ್ಷಿಯಾಗುತ್ತವೆ. ಇದನ್ನು ಅರ್ಥಮಾಡಿಕೊಳ್ಳೋದ ಜನರು ಊರಿನ ಜನ ಪ್ರತಿನಿಥಿಗಲಾಗಿದ್ದಾರೆ. ಇವರುಗೆ ಗ್ರಂಥಾಲಯಗಳ ಮಹಾತ್ವತಿಳಿದಿಲ್ಲ ಎಂದರು.

ಸರಕಾರಿ ಗ್ರಂಥಾಲಯ ನಿರ್ಮಿಸಲು ಲಕ್ಷಾಂತರ ರೂ ಹಣ ಸಿದ್ದವಿದೆ. 30*30ನಿವೇಶನ ನೀಡಲು ತಾಲ್ಲೂಕು ಆಡಳಿತಕ್ಕೆ ಮನಸಿಲ್ಲದಿರುವುದು. ಇವರುಗಳ ಬೌತಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದರು.

ಪಟ್ಟಣದ ಹೃದೆಯ ಬಾಗದಲ್ಲಿ ಗ್ರಂಥಾಲಯ ನಿಮಾಣಕ್ಕೆ ಸೂಕ್ತ ನಿವೇಶನ ನೀಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಆಗ್ರಹಿಸುತ್ತದೆ ಎಂದರು.

  ಗ್ರಂಥಪಾಲಕ ಚಂದ್ರಕುಮಾರ್, ಬ್ಯಾಂಕ್ ವ್ಯವಸ್ಥಾಪಕ ವಿನಯ್,     ಶಶಿದರ್, ಪತ್ರಕರ್ತ ಯೋಗೆಶ್ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಗೊದ್ದು ಲಕ್ಕಪ್ಪ ಶಿಕ್ಷಕ ರುದ್ರಪ್ಪ ಆಧಿವಾಸಿ ಜನಗಳ ಒಕ್ಕೂಟದ ಅಧ್ಯಕ್ಷ ನವೀನ್ ಅಂಬೇ

ಡ್ಕರ್ ಯುವ ಸೇನೆ ಕಾರ್ಯಕರ್ತ ಶಾಂತ್‌ರಾಜ್ ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X