Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ದೇವಾಡಿಗ ಸಂಘದಿಂದ...

ಮೂಡುಬಿದಿರೆ: ದೇವಾಡಿಗ ಸಂಘದಿಂದ ಆಟಿಡೊಂಜಿ ದಿನ

ವಾರ್ತಾಭಾರತಿವಾರ್ತಾಭಾರತಿ14 Aug 2016 7:39 PM IST
share
ಮೂಡುಬಿದಿರೆ: ದೇವಾಡಿಗ ಸಂಘದಿಂದ ಆಟಿಡೊಂಜಿ ದಿನ

ಮೂಡುಬಿದಿರೆ,ಆ.14: ಗೌರಿಕೆರೆ ಶ್ರೀರಾಮಪುರದಲ್ಲಿರುವ ದೇವಾಡಿಗ ಸುಧಾರಕ ಸಂಘ, ದೇವಾಡಿಗ ಮಹಿಳಾ ವೇದಿಕೆ ಹಾಗೂ ದೇವಾಡಿಗ ಯುವ ವೇದಿಕೆ ವತಿಯಿಂದ 6ನೇ ವರ್ಷದ ಆಟಿಡೊಂಜಿ ದಿನ ಹಾಗೂ ಸಮುದಾಯದ ಹಿರಿಯರಿಗೆ ಸನ್ಮಾನ ಕಾರ್ಯಕ್ರಮ ದೇವಾಡಿಗ ಸಮಾಜ ಭವನದಲ್ಲಿ ಭಾನುವಾರ ನಡೆಯಿತು.

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧುನಿಕ ಜೀವನಶೈಲಿಯಲ್ಲಿ ನಮ್ಮ ತುಳುನಾಡಿನ ವಿಚಾರಧಾರೆಗಳನ್ನು ಯುವಜನರಿಗೆ ತಲುಪಿಸಲು ಆಟಿಡೊಂಜಿ ದಿನ ಕಾರ್ಯಕ್ರಮ ಸಹಕಾರಿಯಾಗುತ್ತದೆ. ಶ್ರಮಜೀವಿಗಳಾದ ದೇವಾಡಿಗ ಸಮುದಾಯದವರು ತುಳುನಾಡಿನ ಧಾರ್ಮಿಕ, ಸಾಮಾಜಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದರು.

ಕೆನರಾ ಬ್ಯಾಂಕ್ ನಿವೃತ್ತ ಉದ್ಯೋಗಿ ಸೀಮಾ ಎಸ್ .ಕಾರ್ಕಳ ಮುಖ್ಯ ಅತಿಥಿಯಾಗಿ ಮಾತನಾಡಿ, ಆಟಿಡೊಂಜಿ ದಿನ ನಮ್ಮ ಹಿರಿಯರನ್ನು ನೆನಪಿಸುವ ದಿನವಾಗಬೇಕು. ತುಳುನಾಡಿನ ಸಂಸ್ಕೃತಿ, ಆಚಾರಣೆಗಳನ್ನು ಕ್ರಮ ಬದ್ಧವಾಗಿ ಮಾಡುವುದರಿಂದ ನಮ್ಮಲ್ಲಿ ಪರಂಪರೆಯ ಜಾಗೃತಿಯಾಗುತ್ತದೆ ಎಂದರು.

ಸಂಘದ ಅಧ್ಯಕ್ಷ ಶಶಿಧರ ದೇವಾಡಿಗ ಶಿರ್ತಾಡಿ ಅಧ್ಯಕ್ಷತೆ ವಹಿಸಿದ್ದರು.

ಚಂದು ಮೊಯಿಲಿ, ಗುಲಾಬಿ ಕಾನ, ಚಿನ್ನು ದೇವಾಡಿಗ, ರಾಜು ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪಿ.ರಮಾಕಾಂತ ದೇವಾಡಿಗ, ಮೂಡುಬಿದಿರೆ ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ಪಡುಬಿದ್ರಿ ಸಂಘದ ಪ್ರತಿನಿಧಿ ಬಾಲಕೃಷ್ಣ ದೇವಾಡಿಗ, ಉಡುಪಿ ಸಂಘದ ಪ್ರತಿನಿಧಿ ಕೃಷ್ಣ ಶೇರಿಗಾರ್, ಚಲನಚಿತ್ರ ಗೀತರಚನೆಕಾರ ಲೋಕು ಕುಡ್ಲ ಮುಖ್ಯ ಅತಿಥಿಯಾಗಿದ್ದರು.

ಗೌರಿಕೆರೆ ಫ್ರೆಂಡ್ಸ್‌ನ ಸಂಪತ್ ದೇವಾಡಿಗ, ಮೂಡುಬಿದಿರೆ ದೇವಾಡಿಗ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ದೇವಾಡಿಗ, ರತ್ನಾಕರ ದೇವಾಡಿಗ, ರತ್ನಾಕರ ಸಿ.ಮೊಯಿಲಿ, ದೇವಾಡಿಗ ಯುವ ವೇದಿಕೆಯ ಅಧ್ಯಕ್ಷ ಸಂತೋಷ್ ದೇವಾಡಿಗ, ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಜೀವ ಮೊಯಿಲಿ, ಮಹಿಳಾ ವೇದಿಕೆಯ ನಿಕಟಪೂರ್ವ ಅಧ್ಯಕ್ಷೆ ಹೇಮಲತಾ ಶೇರಿಗಾರ್, ದಿಲೀಪ್ ದೇವಾಡಿಗ ದುಬೈ ಉಪಸ್ಥಿತರಿದ್ದರು.ಮಹಿಳಾ ವೇದಿಕೆ ಅಧ್ಯಕ್ಷೆ ರಮಾ ಪಿ. ದೇವಾಡಿಗ ಸ್ವಾಗತಿಸಿದರು. ಶ್ಯಾಮ್ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯಲಕ್ಷ್ಮೀ ಮೊಯಿಲಿ ಕಾರ್ಯಕ್ರಮ ನಿರೂಪಿಸಿದರು. ತುಳುನಾಡಿನ ವೈಶಿಷ್ಟ್ಯವನ್ನು ಸಾರುವ ವಿಶೇಷ ಖಾದ್ಯ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಮಹಿಳಾ ವೇದಿಕೆಯ ಜೊತೆ ಮಲ್ಲಿಕಾ ಪುರಂದರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X