Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸ್ವರಾಜ್ಯ ವಿಜಯ’ ತಾಳಮದ್ದಳೆ

‘ಸ್ವರಾಜ್ಯ ವಿಜಯ’ ತಾಳಮದ್ದಳೆ

ವಾರ್ತಾಭಾರತಿವಾರ್ತಾಭಾರತಿ14 Aug 2016 11:43 PM IST
share

ಉುಪಿ, ಆ.14: 70ನೆ ಸ್ವಾತಂತ್ರೋತ್ಸವದ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಆಯೋಜಿಸಲಾದ ಇತಿಹಾಸದ ಮರುಸೃಷ್ಟಿ ‘ಸ್ವರಾಜ್ಯ ವಿಜಯ’ ಯಕ್ಷಗಾನ ತಾಳಮದ್ದಳೆಯನ್ನು ಪರ್ಯಾಯ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಉದ್ಘಾಟಿಸಿದರು.

1947ರ ರಾತ್ರಿ ಪ್ರಥಮ ಸ್ವಾತಂತ್ರೋ ತ್ಸವದ ಸಂದರ್ಭದಲ್ಲಿ ಹಿರಿಯ ಪತ್ರಕರ್ತ, ‘ನವಭಾರತ’ ಪತ್ರಿಕೆಯ ಸಂಪಾ ದಕರಾಗಿದ್ದ ಎಂ.ವಿ.ಹೆಗ್ಡೆ ರಚಿಸಿ ಪ್ರಕಟಿಸಿರುವ ‘ಸ್ವರಾಜ್ಯ ವಿಜಯ’ ಕೃತಿಯ ತಾಳಮದ್ದಳೆಯನ್ನು ಶ್ರೀಅನಂತೇಶ್ವರ ದೇವಸ್ಥಾನದ ಹೆಬ್ಬಾಗಿಲಿನಲ್ಲಿ ಪ್ರದರ್ಶಿಸಲಾಗಿತ್ತು. ಇದರಲ್ಲಿ ಪೇಜಾವರ ಶ್ರೀ ಪಾಲ್ಗೊಂಡು ಹರಸಿದ್ದರು. ಇದೀಗ ಇತಿಹಾಸದ ಮರುಸೃಷ್ಟಿ ಎಂಬ ಕಾರ್ಯಕ್ರಮದಡಿ 70ನೆ ಸ್ವಾತಂತ್ರೋತ್ಸವ ಹಾಗೂ ಪೇಜಾವರ ಶ್ರೀಗಳ 5ನೆ ಪರ್ಯಾಯ ಮಹೋತ್ಸವದ ಸಂದರ್ಭ ಮತ್ತೊಮ್ಮೆ ಆ ತಾಳಮದ್ದಳೆ ಪ್ರಸಂಗವನ್ನು ರಾಜಾಂಗಣದಲ್ಲಿ ಪ್ರದರ್ಶಿಸಲಾಯಿತು.

ಇದಕ್ಕೂ ಮುನ್ನ ನಡೆದ ಅಪೂರ್ವ ಸ್ಮರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀವಿಶ್ವೇಶತೀರ್ಥ ಹಾಗೂ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ರಮೇಶ್ ಬಂಗೇರ, ಉದಯ ಕುಮಾರ್ ಶೆಟ್ಟಿ, ಸಂಯೋಜಕ ಸುಧಾಕರ ಆಚಾರ್ಯ ಉಪಸ್ಥಿತರಿದ್ದರು. 1947 ಸ್ವಾತಂತ್ರೋತ್ಸವ ಹೋರಾಟ ದಲ್ಲಿ ಪಾಲ್ಗೊಂಡ ಹಾಗೂ ವರದಿ ಮಾಡಿದ ಪತ್ರಕರ್ತರು ಮತ್ತು ಅದಕ್ಕೆ ಸಾಕ್ಷಿಯಾದವರ ಮಕ್ಕಳನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಹಿರಿಯ ಪತ್ರಕರ್ತ ಮನೋಹರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X