Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉನಾದಲ್ಲಿ ಮತ್ತೆ ದಲಿತರ ಮೇಲೆ ಗೋರಕ್ಷಕರ...

ಉನಾದಲ್ಲಿ ಮತ್ತೆ ದಲಿತರ ಮೇಲೆ ಗೋರಕ್ಷಕರ ದಾಳಿ

ದಲಿತ ಅಸ್ಮಿತಾ ಯಾತ್ರೆ ತಡೆಯಲು ಯತ್ನ

ವಾರ್ತಾಭಾರತಿವಾರ್ತಾಭಾರತಿ15 Aug 2016 12:30 PM IST
share
ಉನಾದಲ್ಲಿ ಮತ್ತೆ ದಲಿತರ ಮೇಲೆ ಗೋರಕ್ಷಕರ ದಾಳಿ

ಉನಾ,ಆ.15 : ಉನಾದಲ್ಲಿ ಅಂತ್ಯಗೊಳ್ಳಲಿರುವ ದಲಿತ ಆಸ್ಮಿತಾ ಯಾತ್ರೆಯ ಹತ್ತನೇ ದಿನವಾದ ರವಿವಾರದಂದು ಕನಿಷ್ಠ ನಾಲ್ಕು ಗ್ರಾಮಗಳಲ್ಲಿ ಯಾತ್ರೆಯಲ್ಲಿ ಭಾಗವಹಿಸುತ್ತಿರುವ ದಲಿತರ ಮೇಲೆ ಹಲ್ಲೆ ನಡೆದಿರುವ ಘಟನೆಗಳು ವರದಿಯಾಗಿವೆ.

ಪ್ರತ್ಯಕ್ಷದರ್ಶಿಗಳ ಪ್ರಕಾರಗೋರಕ್ಷಕರ ವಿವಿಧ ಗುಂಪುಗಳು ಸಂತೇರಾ ಗ್ರಾಮದಲ್ಲಿ ದಲಿತರು ಪ್ರಯಾಣಿಸುತ್ತಿದ್ದ ಮಹೀಂದ್ರ ಬೊಲೆರೋ ವಾಹನಕ್ಕೆ ಕಲ್ಲು ತೂರಾಟ ನಡೆಸಿ ಅವರು ವಾಹನ ಬಿಟ್ಟು ಓಡುವಂತೆ ಮಾಡಿದ್ದಾರೆ. ಗಾಯಗೊಂಡಿರುವ ಹಲವು ದಲಿತರು ಉನಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇಂತಹುದೇ ಘಟನೆಗಳು ಖಂಬ ಹಾಗೂ ಬೊಡಿದಾ ಗ್ರಾಮಗಳಲ್ಲೂ ವರದಿಯಾಗಿವೆ. ತಂಗಧ್ ಗ್ರಾಮದಲ್ಲಿ ಸುಮಾರು ಹತ್ತು ಮಂದಿ ದಲಿತರ ಮೇಲೆ ದಾಳಿ ನಡೆಸಲಾಗಿದ್ದು ಎಂಟು ಮಂದಿ ಪ್ರಾಣಭಯದಿಂದ ಓಡಿ ಹೋದರೆ ಒಬ್ಬರು ನಾಪತ್ತೆಯಾಗಿದ್ದಾರೆ. ಬೊಡಿದರ್ ಗ್ರಾಮದಲ್ಲಿ ನಡೆದ ದಾಳಿಯಲ್ಲಿ ಹಲವರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಮೂರನೆಯ ಘಟನೆ ನಡೆದಖಂಬ ಎಂಬ ಗ್ರಾಮದಲ್ಲಿಉನಾಗೆ ತೆರಳುತ್ತಿದ್ದ 40 ರಿಂದ 50 ದಲಿತರ ಮೇಲೆ ಹಲ್ಲೆ ನಡೆಸಲಾಗಿದೆ. ಅವರಲ್ಲಿಎಂಟು ಮಂದಿ ಮಕ್ಕಳೂ ಸೇರಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದು ಎಫ್ ಐ ಆರ್ ದಾಖಲಿಸಲಾಗುವುದು ಎಂದು ಹೇಳಿದ್ದರೂ ತಮಗೆ ಅದರ ಪ್ರತಿಯನ್ನು ನೀಡಲಾಗಿಲ್ಲ ಎಂದು ಗಾಯಾಳುಗಳು ಹೇಳಿದ್ದಾರೆ.

ಸಂತೇರಾದಲ್ಲಿ ರಾಜುಭಾಯ ಕುಂಜಾಭಾಯಿ ಪರ್ಮಾರ್ ಎಂಬ ದಲಿತನನ್ನು ಆತನ ಮನೆಯೊಳಗೇ ಕುಟುಂಬದೊಂದಿಗೆ ಬಂದಿಯಾಗಿರಿಸಲಾಗಿದ್ದು ಆತನ ಹೆಂಡತಿ ದಲಿತ ಆಸ್ಮಿತ ರ್ಯಾಲಿ ಆಯೋಜಕರಿಗೆ ಕರೆ ಮಾಡಿ ತಮ್ಮ ಪರಿಸ್ಥಿತಿಯನ್ನು ವಿವರಿಸಿ ತಮ್ಮ ಕುಟುಂಬಕ್ಕೆಬೆದರಿಕೆಯೊಡ್ಡಲಾಗಿದೆಯೆಂದು ತಿಳಿಸಿದ್ದರು.

ಉನಾ ಘಟನೆಯ 20 ಆರೋಪಿಗಳು ಇದೇ ಗ್ರಾಮದವರಾಗಿದ್ದು ಸಂತೇರಾದಲ್ಲಿ ಹೆಚ್ಚಿನವರು ಮೇಲ್ಜಾತಿಗೆ ಸೇರಿದವರಾಗಿದ್ದಾರೆ.

ಆಗಸ್ಟ್ 14 ರಂದು ಗೋರಕ್ಷಕರು ರ್ಯಾಲಿ ಹಾದು ಹೋಗುವ ದಾರಿಯನ್ನು ಬಂದ್ ಮಾಡಿದ್ದರಲ್ಲದೆ ರ್ಯಾಲಿಯ ಕೊನೆಯ ಹಂತದ ಮಾರ್ಗ ಬದಲಾಯಿಸುವುದು ಅನಿವಾರ್ಯವಾಗಿಸಿದ್ದರು.

ಇಂದು ಉನಾದಲ್ಲಿ ನಡೆಯುವ ಸಮಾವೇಶದ ಸಮಯವನ್ನು ಉನಾ ಪೊಲೀಸರು ಕಡಿತಗೊಳಿಸಿದ್ದಾರೆಂದು ಹೇಳಲಾಗುತ್ತಿದೆ. ಉನಾ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುರಕ್ಷಾ ಕ್ರಮಗಳನ್ನು ಹೆಚ್ಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X