Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಂಘ ಪರಿವಾರ, ಖಾಸಗೀಕರಣದಿಂದ ದೇಶವನ್ನು...

ಸಂಘ ಪರಿವಾರ, ಖಾಸಗೀಕರಣದಿಂದ ದೇಶವನ್ನು ರಕ್ಷಿಸುವೆ

ನಾನು ಭಾರತದ ಪ್ರಧಾನಿಯಾದರೆ...

ಕಿಶೋರ್ ಕೆ.ಕಿಶೋರ್ ಕೆ.15 Aug 2016 12:43 PM IST
share
ಸಂಘ ಪರಿವಾರ, ಖಾಸಗೀಕರಣದಿಂದ ದೇಶವನ್ನು ರಕ್ಷಿಸುವೆ

ಮಾನ್ಯ ದೇಶ ಬಾಂಧವರೇ,  ಇಂದು ನಮ್ಮ ದೇಶವು 70ನೇ ಸ್ವಾತಂತ್ರ್ಯೋತ್ಸವದ ಹೊಸ್ತಿಲಿನಲ್ಲಿದೆ. ಅಂದು ನಾವು ಪಡೆದ ಸ್ವಾತಂತ್ರ್ಯಕ್ಕೆ ಇಂದು ಅರ್ಥವಂತಿಕೆ ಇಲ್ಲದಂತಾಗಿದೆ.  ಅಖಂಡ ಛಾರತದ ಪ್ರಜೆಗಳಾಗಿ  ಪ್ರಗತಿಯ ಪಥದಲ್ಲಿ ನಡೆಯಬೇಕಾದ ನಾವು ಜಾತಿ, ಧರ್ಮ, ವರ್ಗಗಳ ಆಧಾರದ ಮೇಲೆ ನಮ್ಮ ನಡುವೆ ಗೋಡೆಗಳನ್ನು ಕಟ್ಟಿಕೊಂಡು ದೇಶವನ್ನು ಮಾನಸಿಕವಾಗಿ ಸಾಂಸ್ಕೃತಿಕವಾಗಿ ಛಿದ್ರಗೊಳಿಸುತ್ತಿದ್ದೇವೆ. 

ಜಾತ್ಯತೀತವಾಗಿ ರಾಷ್ಟ್ರವನ್ನು ಮುನ್ನಡೆಸಬೇಕಾದ ಸರ್ಕಾರಗಳು ಮತೀಯವಾದಿ ಸಂಘ ಪರಿವಾರಗಳ ಕೈಗೊಂಬೆಗಳಾಗುತ್ತಿವೆ. ಮತೀಯವಾದಿಗಳು ರಾಜಕೀಯ ಪ್ರವೇಶ ಮಾಡಿ ದೇಶದ ಸಾಂಸ್ಕೃತಿಕ ವೈವಿಧ್ಯತೆಯನ್ನು ಅಡಗಿಸಲು ಪಣ ತೊಟ್ಟಿರುವುದು ಪ್ರಜಾಪ್ರಭುತ್ವಕ್ಕೆ ಕಂಟಕಪ್ರಾಯವಾಗಿದೆ. ತಮ್ಮ ತಮ್ಮ ಸಂಸ್ಕೃತಿ ಧರ್ಮದ ರಕ್ಷಣೆಗಾಗಿ ಸಂಘಗಳನ್ನು ಸ್ಥಾಪಿಸಲು ಸಂವಿಧಾನ ಅವಕಾಶ ನೀಡಿದೆಯೇ ಹೊರತು ಅನ್ಯ ಸಮುದಾಯಗಳ ಮೇಲೆ ಸಾಂಸ್ಕೃತಿಕ ಆಕ್ರಮಣ ನಡೆಸುವುದಕ್ಕಾಗಿ ಅಲ್ಲ. ಆದ್ದರಿಂದ ಸರ್ಕಾರಗಳನ್ನೇ ನಿಯಂತ್ರಿಸಿ ಮತೀಯ ಕಲಹಗಳಿಗೆ ಬೀಜ ಬಿತ್ತುವ ಸಂಘ ಪರಿವಾರಗಳನ್ನು ನಿಷೇಧಿಸಬೇಕೆಂಬುದು ನನ್ನ ಮಹದಾಶಯವಾಗಿದೆ. ಧಾರ್ಮಿಕತೆ ರಾಜಕಾರಣ ಒಂದಾಗಿರುವ ಈ ಸಂದರ್ಭದಲ್ಲಿ ಎಲ್ಲ ಸಮುದಾಯಗಳ ಸಂಸ್ಕೃತಿಯ ರಕ್ಷಣೆ ಮಾಡಬೇಕಾಗಿದೆ. ಹಾಗೆಯೇ ಈ ದೇಶದ ಶಿಕ್ಷಣ ಪದ್ಧತಿ,  ಆರ್ಥಿಕತೆಯನ್ನು ನಿಯಂತ್ರಿಸುತ್ತಿರುವ ಖಾಸಗೀಕರಣದ ಹಿಡಿತದಿಂದ ಪಾರಾಗಿ ನಮ್ಮದೇ ಆದ ದೇಸೀ ಆರ್ಥಿಕ ನೀತಿಗಳನ್ನು ರೂಪಿಸಿ, ನಮ್ಮ ದೇಶವನ್ನು ಸುಸ್ಥಿರ ಅಭಿವೃದ್ಧಿಯತ್ತ ಕೊಂಡೊಯ್ಯಲು ತಾವೆಲ್ಲರೂ ಕೊಡುಗೆಯನ್ನು ನೀಡಬೇಕೆಂದು ಆಶಿಸುತ್ತೇನೆ. ಇನ್ನು ಮುಂದೆ ನಮ್ಮ ಘೋಷಣೆ ಜೈಹಿಂದ್ ಮಾತ್ರ ಆಗದಿರಲಿ. ಭಾರತಕ್ಕೆ ಉತ್ತಮ ಸಂವಿಧಾನವನ್ನು ಕೊಟ್ಟ ಅಂಬೇಡ್ಕರ್ ಅವರನ್ನು ನೆನೆಯುವಂತೆ ಜೈ ಭೀಮ್ ಎಂದು ಬದಲಾಗಲಿ ಎಂದು ಆಶಿಸುತ್ತೇನೆ. 

share
ಕಿಶೋರ್ ಕೆ.
ಕಿಶೋರ್ ಕೆ.
Next Story
X