Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಎಲ್ಲ ಜನರ ಸಹಭಾಗಿತ್ವ ಪಡೆದು ದೇಶ...

ಎಲ್ಲ ಜನರ ಸಹಭಾಗಿತ್ವ ಪಡೆದು ದೇಶ ಕಟ್ಟುತ್ತೇನೆ

ನಾನು ಭಾರತದ ಪ್ರಧಾನಿಯಾದರೆ...

ಉಮ್ಮರ್ ಜಿ.ಕಬಕಉಮ್ಮರ್ ಜಿ.ಕಬಕ15 Aug 2016 2:22 PM IST
share
ಎಲ್ಲ ಜನರ ಸಹಭಾಗಿತ್ವ ಪಡೆದು ದೇಶ ಕಟ್ಟುತ್ತೇನೆ

125 ಕೋಟಿ ಭಾರತೀಯರೇ, ನಮಸ್ಕಾರ. ಜಗತ್ತಿನಲ್ಲಿ ಅದ್ಭುತವಾದ ದೇಶ ಭಾರತ. ಈ ದೇಶದ ಪ್ರಧಾನಿಗೆ ಅದ್ಭುತವಾದ ವಿವೇಚನೆ ಆವಶ್ಯಕ ವಾಗಿದೆ. ಇಲ್ಲಿ ದೇಶ ಒಂದಾದರೂ, ಧರ್ಮ ಅಪಾರ. ವಿವಿಧತೆಯಲ್ಲಿ  ಏಕತೆಯನ್ನು ಕಾಪಾಡಲು ಅದ್ಭುತವಾದ ಶಕ್ತಿ ಸಾಮರ್ಥ್ಯದ ಆವಶ್ಯಕತೆ ಇದೆ. ದೇಶದ ಸರ್ವ ಜನರ ಆಶೀರ್ವಾದ ಪಡೆಯಲು ಸಾಧ್ಯವಾದರೆ ಮಾತ್ರ ನಾನು ಈ ದೇಶದ ಸಮರ್ಥ ಪ್ರಧಾನಿ ಯಾಗಬಲ್ಲೆ. ನೀವು ಯಾವುದನ್ನು ಅದು ನ್ಯಾಯ ಸಮ್ಮತ ಬೇಡಿಕೆ ಯಾಗಿದ್ದರೆ  ಅದನ್ನು ನನ್ನಿಂದ ನೀಡಲು ಸಾಧ್ಯವಾಗಿರಬೇಕು. ಈ ದೇಶದ ಯಾವುದೇ ಜೀವಿಯು  ಅನ್ಯಾಯವಾಗಿ ನಾಶವಾಗಬಾರದು. ನಾನು ಭಾರತೀಯರ ಜಾತಿ, ಮತ, ಧರ್ಮವನ್ನು ಅಪೇಕ್ಷೆ ಪಡುವುದಿಲ್ಲ. ನಿಮ್ಮ ದೇಶ ಸೇವೆಯನ್ನು ಮಾತ್ರ ಬಯಸುತ್ತೇನೆ .ಪ್ರತಿಯೊಬ್ಬ ಪ್ರಜೆಯೂ ಒಂದೊಂದು ರೀತಿಯಲ್ಲಿ ದೇಶವನ್ನು ಕಾಯುವ ಸೇನಾನಿಯಾಗಿದ್ದಾರೆ. ನನ್ನ ಪಾಲಿಗೆ ಜನರ ಸಹಭಾಗಿತ್ವದಲ್ಲಿ ನನಗೆ ವಿಶ್ವಾಸವಿದೆ. ದೇಶದಲ್ಲಿ ಹುಟ್ಟಿದ ಒಂದು ಮಗುವನ್ನು ಅವಿಶ್ವಾಸದ ಕಣ್ಣು ಗಳಿಂದ ನೋಡುವ ದುರದೃಷ್ಟ ಯಾವ ಪ್ರಧಾನಮಂತ್ರಿ ಗಳಿಗೂ ಈ ದೇಶದಲ್ಲಿ ಬಾರದಿರಲಿ. ಅದು ದೇಶದ ಶಕ್ತಿಯನ್ನು ಕುಂದಿಸಬಹುದು. ಯಾವುದೇ ದೇಶ ಭಯೋತ್ಪಾದಕ ಶಕ್ತಿಯನ್ನು ಪ್ರದರ್ಶನ ಮಾಡಿ, ನಮ್ಮನ್ನು ಪರೀಕ್ಷೆಗೆ ಒಳಪಡಿಸಲಿ ಭಾರತೀಯರಾದ ನಮ್ಮ ಒಗ್ಗಟ್ಟಿನ ಶಾಂತಿ ಮಂತ್ರ ಅವರನ್ನು ಧೂಳೀಪಟ ಮಾಡಲಿದೆ. ಜಗತ್ತಿನ ಹೀರೋಗಳು ನಾವಾಗಲಿದ್ದೇವೆ. ಕ್ರಾಂತಿಗಿಂತ ಶಾಂತಿಯೇ ಮೇಲಾಗಲಿದೆ. ಜೈ ಹಿಂದ್ ಜೈ ಭಾರತ್.

share
ಉಮ್ಮರ್ ಜಿ.ಕಬಕ
ಉಮ್ಮರ್ ಜಿ.ಕಬಕ
Next Story
X