Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 3,000 ಸ್ಟೀಪಲ್ ಚೇಸ್:ಫೈನಲ್‌ನಲ್ಲಿ...

3,000 ಸ್ಟೀಪಲ್ ಚೇಸ್:ಫೈನಲ್‌ನಲ್ಲಿ ಲಲಿತಾಗೆ 10ನೆ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ15 Aug 2016 8:32 PM IST
share
3,000 ಸ್ಟೀಪಲ್ ಚೇಸ್:ಫೈನಲ್‌ನಲ್ಲಿ ಲಲಿತಾಗೆ 10ನೆ ಸ್ಥಾನ

  ರಿಯೋ ಡಿ ಜನೈರೊ, ಆ.15: ರಿಯೋ ಒಲಿಂಪಿಕ್ಸ್‌ನ 10ನೆ ದಿನವಾದ ಸೋಮವಾರ 3000 ಮೀ. ಸ್ಟೀಪಲ್‌ಚೇಸ್‌ನ ಫೈನಲ್‌ನಲ್ಲಿ ಸ್ಪರ್ಧಿಸಿದ ಭಾರತದ ಅಥ್ಲೀಟ್ ಲಲಿತಾ ಬಾಬರ್ 9:22.74 ಸೆಕೆಂಡ್‌ನಲ್ಲಿ ಗುರಿ ತಲುಪಿ 10ನೆ ಸ್ಥಾನಕ್ಕೆ ತೃಪ್ತಿಪಟ್ಟರು. ಅರ್ಹತಾ ಸುತ್ತಿನಲ್ಲಿ 9:19.76ಸೆಕೆಂಡ್‌ನಲ್ಲಿ ಗುರಿ ತಲುಪಿದ್ದ ಲಲಿತಾ ಅದೇ ಪ್ರದರ್ಶನ ಪುನರಾವರ್ತಿಸಲು ವಿಫಲರಾದರು.

  ಲಲಿತಾ 10ನೆ ಸ್ಥಾನ ಪಡೆದರೂ 1984ರ ಒಲಿಂಪಿಕ್ಸ್ ಬಳಿಕ ಟ್ರಾಕ್ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತದ ಅಥ್ಲೀಟ್ ಎನಿಸಿಕೊಂಡಿದ್ದಾರೆ. 1984ರಲ್ಲಿ ಪಿ.ಟಿ.ಉಷಾ 400 ಮೀ. ಹರ್ಡಲ್ಸ್‌ನಲ್ಲಿ 4ನೆ ಸ್ಥಾನ ಪಡೆದಿದ್ದರು.

ಒಟ್ಟು 18 ಅಥ್ಲೀಟ್‌ಗಳು ಭಾಗವಹಿಸಿದ್ದ ಫೈನಲ್ ಪಂದ್ಯದಲ್ಲಿ ಕೀನ್ಯ ಮೂಲದ ಬಹರೈನ್‌ನ ರೂತ್ ಜೆಬೆಟ್(8:59.75) ಮೊದಲ ಸ್ಥಾನ ಪಡೆದರೆ, ಕೀನ್ಯದ ಹಿವಿನ್ ಜೆಪ್‌ಕೊಮಾ(9:07.12 ಸೆ.) ಬೆಳ್ಳಿ ಹಾಗೂ ಅಮೆರಿಕದ ಎಮ್ಮಾ ಕೊಬಿನ್(9:07.63 ಸೆ.) ಮೂರನೆ ಸ್ಥಾನ ಪಡೆದರು.

ತ್ರಿಪಲ್‌ಜಂಪ್‌ನಲ್ಲಿ ರೆಂಜಿತ್ ಮಹೇಶ್ವರಿ 3ನೆ ಯತ್ನದಲ್ಲಿ 15.99 ಮೀ. ದೂರ ಜಿಗಿದು ಫೈನಲ್‌ಗೆ ತಲುಪಲು ವಿಫಲರಾದರು.

ಸೋಮವಾರ ಆರಂಭವಾದ ಕುಸ್ತಿ ಸ್ಪರ್ಧೆಯಲ್ಲಿ ಗ್ರಿಕೊ-ರೊಮನ್ 85 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ರವೀಂದ್ರ ಖತ್ರಿ ಅಂತಿಮ-16 ಸುತ್ತಿನಲ್ಲಿ ಹಂಗೇರಿಯದ ವಿಕ್ಟರ್ ಲೊರಿಂಝ್ ವಿರುದ್ಧ 9-0 ಅಂಕಗಳ ಅಂತರದಿಂದ ಹೀನಾಯವಾಗಿ ಸೋತರು.

ಮಹಿಳೆಯರ 200 ಮೀ. ಓಟದಲ್ಲಿ ಸ್ರಬಾನಿ ನಂದಾ ಫೈನಲ್‌ಗೆ ತಲುಪಲು ವಿಫಲರಾಗಿದ್ದಾರೆ. ಹೀಟ್-5ರಲ್ಲಿ 23.58 ನಿಮಿಷದಲ್ಲಿ ಗುರಿ ತಲುಪಿದ ನಂದಾ 6ನೆ ಸ್ಥಾನ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X