Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೆಎಫ್‌ಸಿ ಆಹಾರ ಸೇವಿಸದಂತೆ ಬರೇಲಿಯ...

ಕೆಎಫ್‌ಸಿ ಆಹಾರ ಸೇವಿಸದಂತೆ ಬರೇಲಿಯ ಮುಸ್ಲಿಂ ವಿದ್ವಾಂಸರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ15 Aug 2016 11:46 PM IST
share

ಆಗ್ರಾ,ಆ.15 : ಕೆಎಫ್‌ಸಿ ರೆಸ್ಟೋರೆಂಟ್‌ನಲ್ಲಿ ಗ್ರಾಹಕರಿಗೆ ಒದಗಿಸುವ ಮಾಂಸ ‘ಹಲಾಲ್’ ಆಗಿಲ್ಲದೇ ಇರುವುದರಿಂದ ಮುಸ್ಲಿಮರು ಅದನ್ನು ಸೇವಿಸಬಾರದೆಂದು ಬರೇಲಿಯ ಪ್ರಮುಖ ‘ದರ್ಗಾಇ ಆಲಾ ಹಝ್ರತ್’ ಸೂಚನೆ ನೀಡಿದೆ. ಈ ಮಾಂಸವು ಅಶುದ್ಧಿಯಿಂದ ಕೂಡಿದ್ದು ‘ಹಲಾಲ್’ ಆಗಿಲ್ಲ ಎಂದು ಅದು ಹೇಳಿದೆ. ಅಂತೆಯೇ ಹಲಾಲ್ ನಿಯಮಗಳನ್ನು ಪಾಲಿಸದ ದೇಶದ ಎಲ್ಲಾ ಮಾಂಸಾಹಾರ ರೆಸ್ಟೋರೆಂಟ್‌ಗಳಲ್ಲಿ ಆಹಾರ ಸೇವಿಸುವ ಮುಸ್ಲಿಮರಿಗೂ ಈ ಸೂಚನೆ ಅನ್ವಯಿಸುತ್ತದೆಯೆಂದು ದರ್ಗಾದ ವಕ್ತಾರ ಮುಫ್ತಿ ಸಲೀಂ ನೂರಿ ಹೇಳಿದ್ದಾರೆ.
ಬರೇಲಿಯ ಕೆಎಫ್‌ಸಿಯಲ್ಲಿ ಒದಗಿಸಲಾಗುವ ಮಾಂಸ ‘ಹಲಾಲ್’ ಅಗಿಲ್ಲವೆಂದು ಹಲವರು ತಮಗೆ ದೂರಿದ್ದಾರೆ ಎಂದು ನೂರಿ ತಿಳಿಸಿದ್ದಾರೆ. ತಮ್ಮ ದರ್ಗಾದ ತಂಡವೊಂದು ಕೆಎಫ್‌ಸಿ ರೆಸ್ಟೋರೆಂಟ್‌ಗೆ ತೆರಳಿದಾಗ ಅಲ್ಲಿನ ಅಧಿಕಾರಿಗಳು ತಮಗೆ ಮುಂಬೈನ ಮುಫ್ತಿಯೊಬ್ಬರು ನೀಡಿದ ಪ್ರಮಾಣಪತ್ರ ತೋರಿಸಿದ್ದರು. ಆದರೆ ದರ್ಗಾ ತಂಡ ಆ ಮುಫ್ತಿಯನ್ನು ಸಂಪರ್ಕಿಸಿದಾಗ ತಾನು ಮಾಂಸಾಹಾರ ಒದಗಿಸುವ ಸಂಸ್ಥೆಯೊಂದಕ್ಕೆ ಕೆಲ ವರ್ಷಗಳ ಹಿಂದೆ ಪ್ರಮಾಣಪತ್ರ ನೀಡಿದ್ದಾಗಿ ಹೇಳಿದ್ದರು. ದರ್ಗಾದ ತಂಡ ಆ ಸಂಸ್ಥೆಯನ್ನು ಸಂಪರ್ಕಿಸಿದಾಗ ತಾವು ಕೆಎಫ್‌ಸಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರೂ ಅದು ಮೂರು ವರ್ಷಗಳ ಹಿಂದೆ ಅಂತ್ಯಗೊಂಡಿತ್ತೆಂದು ತಿಳಿಸಿತ್ತು. ಈ ಕಾರಣದಿಂದ ಕೆಎಫ್‌ಸಿ ತೋರಿಸಿದ್ದ ಪ್ರಮಾಣಪತ್ರ ಹಳೆಯದ್ದು ಹಾಗೂ ಊರ್ಜಿತದಲ್ಲಿಲ್ಲವೆಂದು ತಿಳಿಯುತ್ತದೆ ಹಾಗೂ ಅಲ್ಲಿ ಒದಗಿಸಲಾಗುವ ಮಾಂಸ ಹಲಾಲ್ ಅಲ್ಲ ಎಂದು ತಿಳಿಯುತ್ತದೆ’’ ಎಂದು ನೂರಿ ಹೇಳಿದ್ದಾರೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X