Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಫ್ಘಾನಿಸ್ತಾನದ ಭಾರತೀಯ ಕಾನ್ಸುಲೇಟ್...

ಅಫ್ಘಾನಿಸ್ತಾನದ ಭಾರತೀಯ ಕಾನ್ಸುಲೇಟ್ ದಾಳಿ ತಡೆದಿದ್ದ 10 ಐಟಿಬಿಪಿ ಯೋಧರಿಗೆ ಶೌರ್ಯ ಪದಕ

ವಾರ್ತಾಭಾರತಿವಾರ್ತಾಭಾರತಿ15 Aug 2016 11:47 PM IST
share

ಹೊಸದಿಲ್ಲಿ, ಆ.15: ಅಫ್ಘಾನಿಸ್ತಾನದ ಭಾರತೀಯ ಕಾನ್ಸುಲೇಟ್ ಕಚೇರಿಗಳ ಮೇಲೆ ಭಯೋತ್ಪಾದಕರ ದಾಳಿಯನ್ನು ಸಾಹಸದಿಂದ ತಡೆದಿದ್ದ ಐಟಿಬಿಪಿಯ 10 ಮಂದಿ ಕಮಾಂಡೊಗಳಿಗೆ 70ನೆ ಸ್ವಾತಂತ್ರೋತ್ಸವದ ಮುನ್ನಾ ದಿನ ಉನ್ನತ ಪೊಲೀಸ್ ಶೌರ್ಯ ಪದಕಗಳನ್ನು ಪ್ರದಾನಿಸಲಾಗಿದೆ.

ಜನವರಿ 3 ಹಾಗೂ ಮಾರ್ಚ್ 2ರಂದು ಮಝರ್-ಎ-ಶರೀಫ್ ಹಾಗೂ ಜಲಾಲಾಬಾದ್‌ಗಳ ಭಾರತೀಯ ಕಾನ್ಸುಲೇಟ್‌ಗಳ ಮೇಲೆ ಭಯೋತ್ಪಾದಕರ ದಾಳಿ ನಡೆದಿತ್ತು. ಕಾಬೂಲ್‌ನ ಭಾರತೀಯ ದೂತಾವಾಸ, ಮಝರ್-ಎ-ಶರೀಫ್, ಜಲಾಲಾಬಾದ್, ಹೆರಾತ್ ಹಾಗೂ ಕಂದಹಾರ್‌ಗಳ ರಾಜತಾಂತ್ರಿಕ ಕಚೇರಿಗಳ ಭದ್ರತಾ ಹೊಣೆಯನ್ನು ಇಂಡೋ-ಟಿಬೆಟಿಯನ್ ಗಡಿ ಪೊಲೀಸರಿಗೆ ವಹಿಸಲಾಗಿತ್ತು.
ಅಫ್ಘಾನಿಸ್ತಾನದಲ್ಲಿರುವ ಭಾರತೀಯ ಸೌಲಭ್ಯಗಳಿಗೆ ಅಲ್-ಖಾಯ್ದಾ ಹಾಗೂ ಇತರ ಸಂಯೋಜಿತ ಭಯೋತ್ಪಾದಕ ಸಂಘಟನೆಗಳ ಬೆದರಿಕೆಯಿದೆ.
ಐಟಿಬಿಪಿಯ ನಿರೀಕ್ಷಕ ಸುಭಾಶ್ಚಂದ್ರ, ಹೆಡ್‌ಕಾನ್‌ಸ್ಟೇಬಲ್ ವೀರೇಂದ್ರ ಸಿಂಗ್ ಹಾಗೂ ಕಾನ್‌ಸ್ಟೇಬಲ್ ಸುನೀಲ್ ಬಿಶ್ತ್ ಎಂಬವರಿಗೆ ದೇಶದ ಉನ್ನತ ರಾಷ್ಟ್ರಪತಿ ಪೊಲೀಸ್ ಶೌರ್ಯ ಪದಕ ದೊರೆತಿದ್ದರೆ, ನಿರೀಕ್ಷಕ ದಿನೇಶ್ ಶರ್ಮ, ಹೆಡ್‌ಕಾನ್‌ಸ್ಟೇಬಲ್ ಮೊಹರ್ಧ್ವಜ್, ಕಾನ್‌ಸ್ಟೇಬಲ್‌ಗಳಾದ ಸಂದೀಪ್ ಘೋಷ್, ಹರಿವಂದನ್ ಗುರುನಾನಿ, ಸತೀಶ್ ಕುಮಾರ್, ರವೀಂದರ್ ಸಿಂಗ್ ಹಾಗೂ ಭೂಪೇಂದರ್ ಸಿಂಗ್ ಎಂಬವರಿಗೆ ಪೊಲೀಸ್ ಶೌರ್ಯ ಪದಕಗಳು ಲಭಿಸಿವೆ.
ತಮ್ಮ ಪ್ರಾಣವನ್ನು ಲೆಕ್ಕಿಸದೆ ವೈರಿಗಳ ತೀವ್ರ ಬಂದೂಕು ಹಾಗೂ ರಾಕೆಟ್ ದಾಳಿಗಳಿಗೆ ಎದೆಯೊಡ್ಡಿ ಭಯೋತ್ಪಾದಕರನ್ನು ಕೊಂದು, ಕೆಲವರನ್ನು ಗಾಯಗೊಳಿಸಿ ಇತರ ಫಿದಾಯೀನ್‌ಗಳು ಪ್ರಾಣ ರಕ್ಷಣೆಗಾಗಿ ಸಮೀಪದ ಕಟ್ಟಡಗಳಿಗೆ ಪಲಾಯನ ಮಾಡುವಂತೆ ಈ ಯೋಧರು ಮಾಡಿದ್ದರೆಂದು ಪರ್ವತ ಪ್ರಾಂತಗಳಲ್ಲಿ ಕಾರ್ಯಾಚರಣೆಗೆ ತರಬೇತಿ ಪಡೆದಿರುವ ಈ ಸಾಹಸಿಗಳಿಗೆ ನೀಡಲಾಗಿರುವ ಪ್ರಶಸ್ತಿ ಘಟಕದಲ್ಲಿ ವಿವರಿಸಲಾಗಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X