Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಥ್ಲೀಟ್‌ಗಳಿಗೆ ಸರಿಯಾದ ಆಹಾರವನ್ನೂ...

ಅಥ್ಲೀಟ್‌ಗಳಿಗೆ ಸರಿಯಾದ ಆಹಾರವನ್ನೂ ಕೊಡದೇ ಕಳುಹಿಸಿದ ಭಾರತೀಯ ರಾಯಭಾರ ಕಚೇರಿ

ರಿಯೋ: ಭಾರತೀಯ ಸ್ವಾತಂತ್ರ್ಯ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ16 Aug 2016 1:36 PM IST
share
ಅಥ್ಲೀಟ್‌ಗಳಿಗೆ ಸರಿಯಾದ ಆಹಾರವನ್ನೂ ಕೊಡದೇ ಕಳುಹಿಸಿದ ಭಾರತೀಯ ರಾಯಭಾರ ಕಚೇರಿ

ರಿಯೊ ಡಿ ಜನೈರೊ, ಆ.16: ಅದು ಭಾರತದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಹಾಗೂ ಬ್ರೆಜಿಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಯುಕ್ತವಾಗಿ ಆಯೋಜಿಸಿದ್ದ ಔತಣಕೂಟ. ಆದರೆ ಅಲ್ಲಿ ಸಂತೋಷದ ಬದಲಾಗಿ ಸೇರಿದ್ದ ಅಥ್ಲೀಟ್‌ಗಳಲ್ಲಿ ಅತೃಪ್ತಿ ಮೂಡಿಸಲು ಕಾರಣವಾಯಿತು.

ಕಾರಣ ಇಷ್ಟೇ; ಸಂಜೆ ವೇಳೆಗೆ ಈ ಸಂತೋಷಕೂಟ ಏರ್ಪಡಿಸಿದ್ದರಿಂದ ಸಹಜವಾಗಿಯೇ ಭಾರತೀಯ ಅಥ್ಲೀಟ್‌ಗಳು ಒಳ್ಳೆಯ ತಿಂಡಿ ತಿನಸು ನಿರೀಕ್ಷಿಸಿದ್ದರು. ಹಲವು ದಿನಗಳಿಂದ ತವರಿನ ಊಟದಿಂದ ವಂಚಿತರಾಗಿದ್ದರಿಂದ ಕನಿಷ್ಠ ಭಾರತೀಯ ಸ್ಕ್ಯಾಕ್ಸ್ ನ್ನು ನಿರೀಕ್ಷಿಸಿದ್ದರು. ಆದರೆ ಸಂತೋಷ ಕೂಟದಲ್ಲಿ ಸಿಕ್ಕಿದ್ದು, ಕಾಫಿ, ಚಹಾ, ಜ್ಯೂಸ್ ಹಾಗೂ ನೆಲಗಡಲೆ ಮಾತ್ರ. ಜೊತೆಗೆ ಕೆಲ ಚಾಕಲೇಟ್‌ಗಳು ಹಾಗೂ ಕ-ಕುಕೀಸ್‌ ಗಳು. ಇದರಿಂದ ಸುಮಾರು 30 ರಷ್ಟು ಮಂದಿ ಅಥ್ಲೀಟ್‌ಗಳು ಏನೂ ತಿನ್ನದೇ ಹಾಗೆಯೇ ಹೊರಟರು.

ಇದಕ್ಕಾಗಿ ಕ್ರೀಡಾಗ್ರಾಮದಿಂದ ನಮ್ಮನ್ನು ಕರೆಯಬೇಕಿತ್ತೇ ಎಂದು ಹೆಸರು ಹೇಳಬಯಸಲು ಇಚ್ಛಿಸದ ಅಥ್ಲೀಟ್ ಒಬ್ಬರು ಅಸಮಾಧಾನ ಹೊರಹಾಕಿದರು. ಇದಕ್ಕಾಗಿ ನಾಲ್ಕು ಗಂಟೆ ವ್ಯರ್ಥವಾಯಿತು ಎಂದು ಬೇಸರಿಸಿದರು.ಈ ಸಂತೋಷಕೂಟದ ಆಮಂತ್ರಣವನ್ನು ಕ್ರೀಡಾ ಕಾರ್ಯದರ್ಶಿ ರಾಜೀವ್ ಯಾದವ್ ಅವರು ಭಾರತೀಯ ರಾಜಭಾರ ಕಚೇರಿ ಹೆಸರಿನಲ್ಲಿ ಕಳುಹಿಸಿದ್ದರು.

ಅಥ್ಲೀಟ್‌ಗಳು ಶ್ರಮದಿಂದಾಗಿ ಸದಾ ಹಸಿದಿರುತ್ತಾರೆ. ಆದ್ದರಿಂದ ಕೂಟಕ್ಕೆ ಒಳ್ಳೆಯ ಊಟವನ್ನೇ ವ್ಯವಸ್ಥೆ ಮಾಡಬಹುದಿತ್ತು. ಇಲ್ಲದಿದ್ದರೆ ಒಳ್ಳೆಯ ಸ್ಕ್ಯಾಕ್ಸ್ ಆದರೂ ನೀಡಬಹುದಿತ್ತು ಎಂದು ಭಾರತದ ಒಲಿಂಪಿಕ್ ಅಥ್ಲೀಟ್ ತಂಡದ ಮುಖ್ಯ ವೈದ್ಯಕೀಯ ಅಧಿಕಾರಿಯಾಗಿರುವ ಪವನ್‌ದೀಪ್ ಸಿಂಗ್ ಕೊಹ್ಲಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X