Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಿಮ್ಮ ಕನಸು ನನಸಾಗಲು ಈ ಐದು...

ನಿಮ್ಮ ಕನಸು ನನಸಾಗಲು ಈ ಐದು ತಪ್ಪುಗಳನ್ನು ಮಾಡಬೇಡಿ

ವಾರ್ತಾಭಾರತಿವಾರ್ತಾಭಾರತಿ16 Aug 2016 5:11 PM IST
share
ನಿಮ್ಮ ಕನಸು ನನಸಾಗಲು ಈ ಐದು ತಪ್ಪುಗಳನ್ನು ಮಾಡಬೇಡಿ

ರಾತ್ರೋರಾತ್ರಿ ಯಶಸ್ಸು ಸಿಗುತ್ತದೆ ಎನ್ನುವ ನಂಬಿಕೆ

ರಾತ್ರೋರಾತ್ರಿ ಯಶಸ್ಸು ಸಿಗುತ್ತದೆ ಎನ್ನುವುದು ಹಲವರ ನಂಬಿಕೆ. ಬಹಳಷ್ಟು ಮಂದಿ ಇತರರನ್ನು ಕಂಡು ರಾತ್ರೋರಾತ್ರಿ ಯಶಸ್ಸು ಪಡೆದವರು ಎಂದುಕೊಳ್ಳುತ್ತಾರೆ. ಆದರೆ ಅವರ ಯಶಸ್ಸಿನ ಹಿಂದೆ ಇರುವ ಶ್ರಮವನ್ನು ಯಾರೂ ನೋಡುವುದಿಲ್ಲ. ಪ್ರತಿಷ್ಠಿತ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳ ಹಿಂದಿನ ಕಲಿಕೆಯ ಶ್ರಮ ಇತರರಿಗೆ ಕಾಣುವುದಿಲ್ಲ. ಯಶಸ್ಸಿಗೆ ಅಡ್ಡದಾರಿಯಿಲ್ಲ.

ನಿಮ್ಮ ಉತ್ತರ ಬೇರೆಯವರಲ್ಲಿದೆ ಎಂದುಕೊಳ್ಳುವುದು

ನಿಮ್ಮ ಜೀವನದ ಬಗ್ಗೆ ಪರಿಪೂರ್ಣ ಉತ್ತರ ಯಾರ ಬಳಿಯೂ ಇಲ್ಲ. ನಿಮಗಾಗಿ ಜನರ ಬಳಿ ಅಭಿಪ್ರಾಯ ಇರಬಹುದು. ಅವರು ನಿಮ್ಮ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ನಿಮ್ಮ ನಿರ್ಧಾರವನ್ನು ನೀವೇ ಮಾಡಬೇಕು. ನಿಮ್ಮ ಭಾವನೆಗೆ ತಕ್ಕಂತೆ ಹೋಗಿ ನಿರ್ಧಾರ ಕೈಗೊಳ್ಳಿ. ಇತರರು ನಿಮ್ಮನ್ನು ನಿಯಂತ್ರಿಸದಿರಲಿ.

ಪ್ರಗತಿ ಖಚಿತವಾದಾಗ ಸ್ಥಿರವಾಗುವುದು

ಇದು ನಿಮ್ಮ ಕನಸುಗಳಿಗೆ ಕಂಟಕ. ನೀವು ಯಶಸ್ವೀ ಉದ್ಯಮ ನಡೆಸುತ್ತೀರಿ ಎಂದು ಸ್ಥಿರವಾಗಲು ನಿರ್ಧರಿಸುತ್ತೀರಿ. ನೀವು ಉದ್ಯಮದ ಯಶಸ್ಸಿನ ತುದಿಯಲ್ಲಿದ್ದಾಗ ಇತರ ತುದಿಗಳ ಕಡೆಗೆ ದೃಷ್ಟಿಬೀರಿ. ಪ್ರಗತಿ ಸದಾ ಮುಂದುವರಿಯುತ್ತದೆ ಮತ್ತು ಅದಕ್ಕೆ ದಿಗಂತವಿಲ್ಲ ಎಂದುಕೊಂಡು ಮುಂದುವರಿಯಿರಿ.

ತಪ್ಪು ಮತ್ತೊಬ್ಬರದೆಂದು ನಂಬುವುದು

ನಾವೆಲ್ಲರೂ ತಪ್ಪನ್ನು ಮತ್ತೊಬ್ಬರ ಮೇಲೆ ಹಾಕುತ್ತೇವೆ. ಮಾರುಕಟ್ಟೆ ಸರಿಯಿಲ್ಲವೆಂದು ಪ್ರಗತಿ ಕುಸಿದಿದೆ ಎನ್ನುತ್ತೇವೆ. ನಿಮ್ಮ ಪ್ರಗತಿಯ ಜವಾಬ್ದಾರಿ ನಿಮ್ಮದೇ. ನಿಮ್ಮ ಕನಸನ್ನು ಯಾರೂ ಇಷ್ಟಪಡದೆ ಇದ್ದರೆ ತಪ್ಪು ನಿಮ್ಮದೇ. ನಿಮ್ಮ ಕನಸಿಗೆ ನೀವೇ ಜವಾಬ್ದಾರರು.

ಕನಸುಗಳೇ ಮುಖ್ಯ ಎನ್ನುವ ನಂಬಿಕೆ

ಕನಸುಗಳೇ ಮುಖ್ಯವೆನ್ನುವುದು ಜೀವನದ ದೊಡ್ಡ ಸುಳ್ಳು. ಗುರಿ ತಲುಪಲು ಕನಸುಗಳು ಬೇಕು. ಅದು ಖುಷಿ ಕೊಡುತ್ತದೆ. ಆದರೆ ಗುರಿಗಳನ್ನು ತಲುಪುವುದೂ ಮುಖ್ಯ. ಅದಕ್ಕಾಗಿ ಹೊಸ ಪಯಣದ ಅಗತ್ಯವಿದೆ. ಗುರಿ ತಲುಪುವ ಪ್ರಯಾಣವೇ ಕಲಿಕೆಯ ಅನುಭವ.

ಕೃಪೆ : http://www.businessinsider.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X