Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಾತಂತ್ರೋತ್ಸವ ದೇಶದ ಅಭಿವೃದ್ಧಿಗೆ...

ಸ್ವಾತಂತ್ರೋತ್ಸವ ದೇಶದ ಅಭಿವೃದ್ಧಿಗೆ ಪ್ರೇರಣೆಯಾಗಲಿ: ತ್ವಾಹಾ ಸಅದಿ

ಸ್ವಾತಂತ್ರೋತ್ಸವ

ವಾರ್ತಾಭಾರತಿವಾರ್ತಾಭಾರತಿ16 Aug 2016 10:00 PM IST
share

ಉಪ್ಪಳ್ಳಿ, ಆ.16: ಸ್ವಾತಂತ್ರ ದಿನಾಚರಣೆಯು ಪ್ರತಿಯೊಬ್ಬ ಪ್ರಜೆಗೆ ದೇಶ ಪ್ರೇಮ ಬೆಳೆಸಲು ಕಾರಣವಾಗಲಿ ಹಾಗೂ ಆ ಮೂಲಕ ದೇಶದ ಅಭಿವೃದ್ದಿಗೆ ಪ್ರೇರಣೆಯಾಗಲಿ ಎಂದು ಉಪ್ಪಳ್ಳಿಯ ಶಾದುಲಿ ಜುಮಾ ಮಸೀದಿಯ ಧರ್ಮಗುರು ಪಿ.ಎಸ್.ತ್ವಾಹಾ ಸಅದಿ ತಿಳಿಸಿದ್ದಾರೆ.

ಅವರು ಚಿಕ್ಕಮಗಳೂರಿನ ಉಪ್ಪಳ್ಳಿಯ ಶಾದುಲಿ ಜುಮಾ ಮಸೀದಿಯ ಆವರಣದಲ್ಲಿ ಶಾದುಲಿ ಜುಮಾ ಮಸೀದಿ, ಮುರ್ಶಿದುತ್ತುಲ್ಲಾಬ್ ಸಾಹಿತ್ಯ ವೇದಿಕೆ, ಅಲ್-ಜಮಾಲಿಯ್ಯ ಹೈಯರ್ ಸೆಕೆಂಡರಿ ಮದ್ರಸ, ಎಸ್‌ವೈಎಸ್, ಎಸ್ಸೆಸ್ಸೆಫ್ ಹಾಗೂ ಖಲಂದರಿಯಾ ದಫ್ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

  ಸ್ವಾತಂತ್ರ ಹೋರಾಟಗಾರರು ಸ್ವಾತಂತ್ರ ಪಡೆಯಲು ಪಟ್ಟ ತ್ಯಾಗ, ಹೋರಾಟ, ಬಲಿದಾನಗಳನ್ನು ವಿವರಿಸುತ್ತಾ ಆ ಹೋರಾಟಗಾರರನ್ನು ಮಾದರಿ ಮಾಡಿ ನಾವು ನಮ್ಮಲ್ಲಿ ದೇಶ ಪ್ರೇಮವನ್ನು ಬೆಳೆಸಿ ನಮ್ಮ ರಾಷ್ಟ್ರವನ್ನು ಅಭಿವೃದ್ಧಿಯುತ ರಾಷ್ಟ್ರವನ್ನಾಗಿ ಮಾರ್ಪಡಿಸಲು ದೇಶಕ್ಕೂ ಭಾರತೀಯರಿಗೂ ಸೇವೆಗೈಯ್ಯುವ ಪಣತೊಡಬೇಕೆಂದು ಅವರು ಹೇಳಿದರು.ಮಸೀದಿ ಅಧ್ಯಕ್ಷ ಯೂಸುಫ್ ಹಾಜಿ ಧ್ವಜಾರೋಹಣಗೈದು ಮಾತನಾಡಿ, ಭಯೋತ್ಪಾದನೆ, ಉಗ್ರವಾದ ಈ ದೇಶದ ಅಭಿವೃದ್ಧಿಗೆ ಬಲುದೊಡ್ಡ ಅಪಾಯಕಾರಿಯಾಗಿದ್ದು, ಇವುಗಳನ್ನು ಮಟ್ಟ ಹಾಕಲು ಎಲ್ಲ ರೀತಿಯಲ್ಲೂ ಸರ್ವ ಭಾರತೀಯರು ಶ್ರಮಿಸಬೇಕೆಂದರು, ನಮ್ಮ ಮದ್ರಸಾಗಳು ದೇಶದ ಶಾಂತಿ ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.

ಮುರ್ಶಿದುತ್ತುಲ್ಲಾಬ್ ಸಾಹಿತ್ಯ ವೇದಿಕೆಯ ಆದಂ ಮಾತನಾಡಿದರು. ರೌಳತುಲ್ ಉಲೂಂ ದರ್ಸ್ ಮಕ್ಕಳು ಹಾಗೂ ಅಲ್-ಜಮಾಲಿಯ್ಯ ಮದ್ರಸಾ ಮಕ್ಕಳು ಸೇರಿ ರಾಷ್ಟ್ರಗೀತೆ ಹಾಡಿದರು. ದರ್ಸ್ ವಿದ್ಯಾರ್ಥಿಗಳು ದೇಶ ಭಕ್ತಿಗೀತೆ ಹಾಡಿ ವಿವಿಧ ಭಾಷೆಗಳಲ್ಲಿ ಸಂದೇಶ ಭಾಷಣ ಮಾಡಿದರು.

 ವೇದಿಕೆಯಲ್ಲಿ ಮದ್ರಸಾ ಮುಖ್ಯೋಪಾಧ್ಯಾಯ ಅಬೂಸ್ವಾಲಿಹ್ ಸಖಾಫಿ, ಎಸ್ಸೆಸ್ಸೆಫ್‌ನ ರಾಜ್ಯಕೋಶಾಧಿಕಾರಿ ಉಸ್ಮಾನ್ ಹಂಡುಗುಳಿ, ಇಸ್ಮಾಯೀಲ್ ಹಾಜಿ, ಎಸ್‌ವೈಎಸ್‌ನ ಎಚ್‌ಅಬ್ದುರ್ರಝಾಕ್, ದಫ್ ಸಮಿತಿಯ ಖಲಂದರ್, ಯು.ಎಚ್.ಅಬ್ದುರ್ರಹ್ಮಾನ್, ಕೆಸಿಎಫ್‌ನ ಅಕ್ಬರ್, ಹಾಗೂ ಆಮಿರ್‌ಉಪಸ್ಥಿತರಿದ್ದರು. ಅಶ್ಫಾಕ್ ಸ್ವಾಗತಿಸಿ ಸಾದಿಕ್ ಧನ್ಯವಾದಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X