Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್‌ಗಳ ಉನ್ನತ ನೇಮಕಾತಿಗಳಲ್ಲಿ...

ಬ್ಯಾಂಕ್‌ಗಳ ಉನ್ನತ ನೇಮಕಾತಿಗಳಲ್ಲಿ ಸರಕಾರದ ಪಾತ್ರ ಬೇಡ

ರಘುರಾಮ ರಾಜನ್

ವಾರ್ತಾಭಾರತಿವಾರ್ತಾಭಾರತಿ16 Aug 2016 10:49 PM IST
share

ಮುಂಬೈ, ಆ.16: ಸಾರ್ವಜನಿಕ ವಲಯ ಬ್ಯಾಂಕ್‌ಗಳ ಉನ್ನತ ಮಟ್ಟದ ನೇಮಕಾತಿಗಳಲ್ಲಿ ಸರಕಾರದ ಪಾತ್ರವನ್ನು ಇಲ್ಲವಾಗಿಸುವ ಕುರಿತು ಪ್ರಬಲ ಪ್ರತಿಪಾದನೆ ಮಾಡಿರುವ ಆರ್‌ಬಿಐ ಗವರ್ನರ್ ರಘುರಾಮ ರಾಜನ್, ‘ಹಲವು ಕ್ಷೇತ್ರಗಳನ್ನು ಸಂತುಷ್ಟಿಗೊಳಿಸುವ’ ಅಗತ್ಯವಿಲ್ಲದೆಯೇ, ಮುಕ್ತವಾಗಿ ಎಲ್ಲ ಆಡಳಿತ ಸಂಬಂಧಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವಂತೆ ಅವುಗಳ ಆಡಳಿತ ಮಂಡಳಿಯನ್ನು ಬಲಪಡಿಸಬೇಕೆಂದು ಮಂಗಳವಾರ ಸಲಹೆ ನೀಡಿದ್ದಾರೆ.

ಆರ್‌ಬಿಐ ಸೇರಿದಂತೆ ಸಾರ್ವಜನಿಕ ವಲಯ ಬ್ಯಾಂಕ್‌ಗಳ ಸರಕಾರಿ ಹಾಗೂ ನಿಯಂತ್ರಣ ಮೇಲ್ವಿಚಾರಕರ ಭಾರೀ ಕಡಿತವಾಗಬೇಕೆಂದು ಸಲಹೆ ನೀಡಿರುವ ನಿರ್ಗಮನ ಗವರ್ನರ್, ಅವುಗಳ ಆಡಳಿತ ಮಂಡಳಿಗಳಿಂದ ಕೇಂದ್ರೀಯ ಬ್ಯಾಂಕ್‌ನ ನಾಮ ನಿರ್ದೇಶಿತರನ್ನೂ ಹಿಂದೆಗೆಯುವ ಪ್ರಸ್ತಾವವನ್ನೂ ಮಾಡಿದ್ದಾರೆ.
ಇಂದು, ಸಂಸತ್ತು, ವಿತ್ತೀಯ ಸೇವಾ ಇಲಾಖೆ, ಬ್ಯಾಂಕ್ ಬೋರ್ಡ್ ಬ್ಯೂರೊ, ಬ್ಯಾಂಕ್ ಆಡಳಿತ ಮಂಡಳಿ, ಜಾಗೃತ ಅಧಿಕಾರಿಗಳು ಹಾಗೂ ಬಹುಶಃ ಆರ್‌ಬಿಐ ಸಹಿತ ಹಲವು ನಿಯಂತ್ರಿಕರು ಹಾಗೂ ಮೇಲ್ವಿಚಾರಕರು ಸಾರ್ವಜನಿಕ ವಲಯ ಬ್ಯಾಂಕ್‌ಗಳ ಸಾಧನೆಯ ಮೇಲೆ ನಿಗಾ ಇರಿಸುತ್ತಿದ್ದಾರೆ. ಇಷ್ಟು ಸಂಸ್ಥೆಗಳನ್ನು ತೃಪ್ತಿಗೊಳಿಸುವ ಅಗತ್ಯವಿರುವಾಗ, ಬ್ಯಾಂಕ್ ಆಡಳಿತಕ್ಕೆ ಬ್ಯಾಂಕಿನ ಆಡಳಿತ ನಡೆಸಲು ಸಮಯ ದೊರೆಯುತ್ತಿರುವುದು ಆಶ್ವರ್ಯದ ವಿಷಯವೆಂದು ರಘುರಾಮ ರಾಜನ್ ಹೇಳಿದ್ದಾರೆ.
ಸಾರ್ವಜನಿಕ ವಲಯ ಬ್ಯಾಂಕರ್‌ಗಳ ವೇತನ ಮಟ್ಟದಲ್ಲಿರುವ ಅಗಾಧ ಅಸಮತೋಲನವನ್ನು ಒಂದೇ ಮಟ್ಟಕ್ಕೆ ತರಬೇಕು. ಈಗಿನಂತೆ ಉನ್ನತ ಹುದ್ದೆಯವರಿಗೆ ಕಡಿಮೆ ಹಾಗೂ ಕೆಳ ಹಂತದವರಿಗೆ ಹೆಚ್ಚು ವೇತನ ನಿಡುವುದನ್ನು ನಿವಾರಿಸಿ ಉನ್ನತ ಆಡಳಿತಕ್ಕೆ ಹೆಚ್ಚು ವೇತನ ನೀಡಬೇಕು. ಇಲ್ಲದಿದ್ದಲ್ಲಿ ಉನ್ನತ ಹುದ್ದೆಗಳಿಗೆ ಪ್ರತಿಭಾವಂತರನ್ನು ಆಕರ್ಷಿಸುವುದು ಕಷ್ಟವಾಗಬಹುದೆಂದು ಅವರು ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X