Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏರ್ ಇಂಡಿಯಾದಿಂದ ಮೊದಲ ಬಾರಿಗೆ...

ಏರ್ ಇಂಡಿಯಾದಿಂದ ಮೊದಲ ಬಾರಿಗೆ ಪ್ರಾಮಾಣಿಕತೆಗಾಗಿ ಉದ್ಯೋಗಿಗೆ ಭಡ್ತಿ

ವಾರ್ತಾಭಾರತಿವಾರ್ತಾಭಾರತಿ16 Aug 2016 10:53 PM IST
share

ಹೊಸದಿಲ್ಲಿ, ಆ.16: ರಾಷ್ಟ್ರೀಯ ವಿಮಾನ ಯಾನ ಸಂಸ್ಥೆ ಏರ್ ಇಂಡಿಯಾ, ಅಪ್ರತಿಮ ಪ್ರಾಮಾಣಿಕತೆ ಹಾಗೂ ವೃತ್ತಿಪರ ಸಮಗ್ರತೆ ತೋರಿಸಿದ ಕಾರಣಕ್ಕಾಗಿ ತನ್ನ ಭದ್ರತಾ ಸಿಬ್ಬಂದಿ ಯೊಬ್ಬನಿಗೆ ನಿಯಮಾವಳಿ ಸಡಿಲಿಸಿ ಭಡ್ತಿಯನ್ನು ನೀಡಿದೆ.

ಉದ್ಯೋಗಿಯೊಬ್ಬನಿಗೆ ‘ಪ್ರಾಮಾ ಣಿಕತೆಗಾಗಿ’ ಸರದಿಗಿಂತ ಮೊದಲೇ ಭಡ್ತಿ ನೀಡಿರುವುದು ಏರ್ ಇಂಡಿಯಾದ ಚರಿತ್ರೆಯಲ್ಲೇ ಇದು ಮೊದಲ ಬಾರಿ ಯಾಗಿದೆಯೆಂದು ವಿಮಾನ ಸಂಸ್ಥೆ ಹೇಳಿದೆ.
ಪ್ರಸ್ತುತ ವಿಮಾನ ಸಂಸ್ಥೆಯ ಭದ್ರತಾ ವಿಭಾಗದಲ್ಲಿರುವ ಸುಭಾಶ್ ಚಂದರ್ ಎಂಬವರನ್ನು ಅವರ ‘ವಿಶೇಷ ಗುಣ ನಡತೆಗಾಗಿ’ ಭದ್ರತಾಧಿಕಾರಿ ದರ್ಜೆಗೆ ಭಡ್ತಿ ನೀಡಲಾಗಿದೆ. ಏರ್ ಇಂಡಿಯಾದ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಅಶ್ವನಿ ಲೊಹಾನಿ ಈ ನಿರ್ಧಾರ ಕೈಗೊಂಡಿದ್ದಾರೆಂದು ಅಧಿಕೃತ ಹೇಳಿಕೆಯೊಂದು ತಿಳಿಸಿದೆ.
ಆ.15ರಂದು ಸ್ವಾತಂತ್ರ ಸಮಾರಂಭದ ವೇಳೆ, ಏರ್ ಇಂಡಿಯಾದ ಭದ್ರತಾ ಕಾರ್ಯವಾಹಿ ನಿರ್ದೇಶಕ ಅಲೋಕ್ ಸಿಂಗ್ (ಐಪಿಎಸ್) ಚಂದರ್‌ರಿಗೆ ಭದ್ರತಾಧಿಕಾರಿ ದರ್ಜೆಯ ಪಟ್ಟಿಗಳನ್ನು ತೊಡಿಸಿ ಗೌರವಿಸಿದ್ದಾರೆಂದು ಏರ್ ಇಂಡಿಯಾ ಹೇಳಿದೆ.
ವಿಜ್ಞಾನ ಪದವಿಧರನಾಗಿದ್ದು, ವಿಮಾನ ಯಾನ ಭದ್ರತೆಯ ಕುರಿತು ಹಲವು ಕೋರ್ಸ್‌ಗಳನ್ನು ಮಾಡಿರುವ ಚಂದರ್, ಹಲವು ಸಲ ಪ್ರಯಾಣಿಕರು ವಿಮಾನದಲ್ಲೇ ಮರೆತು ಹೋದ ಬೆಲೆ ಬಾಳುವ ವಸ್ತಗಳು ಹಾಗೂ ನಗದನ್ನು ಮರಳಿಸಿದ್ದಾರೆ. ಈ ಎಲ್ಲ ಸಂದರ್ಭಗಳಲ್ಲಿ ಪ್ರಯಾ ಣಿಕರಿಗೆ ಅದನ್ನು ಹಿಂದಿರುಗಿಸುವವರೆಗೆ ಅವರಿಗೆ ಅದನ್ನು ಕಳೆದು ಕೊಂಡಿರುವುದೇ ಗಮನಕ್ಕೆ ಬಂದಿರಲಿಲ್ಲವೆಂದು ಅದು ತಿಳಿಸಿದೆ.
ಈ ವರ್ಷ ಜೂನ್‌ನಲ್ಲಿ ವಿಮಾನ ತಪಾಸಣೆಯ ವೇಳೆ ರೂ. 5 ಲಕ್ಷ ವೌಲ್ಯದ ವಿದೇಶಿ ಹಣದ ಚೀಲ ಹಾಂಕಾಂಗ್‌ನಿಂದ ಬಂದ ವಿಮಾನದಲ್ಲಿ ಚಂದರ್‌ಗೆ ದೊರಕಿತ್ತು. ಅದನ್ನವರು ಪ್ರಯಾಣಿಕನಿಗೆ ಮರಳಿಸಿದ್ದರು. ಅದೇ ರೀತಿ 2003ರ ಆಗಸ್ಟ್‌ನಲ್ಲಿ ಸೌದಿ ಅರೇಬಿಯದಿಂದ ಬಂದಿದ್ದ ಭೋಪಾಲ್‌ನ ಪ್ರಯಾಣಿಕನೊಬ್ಬನ ಚಿನ್ನಾಭರಣಗಳನ್ನು ಹಿಂದಿರುಗಿಸಿದ್ದರು.
ಚಂದರ್, ಏರ್ ಇಂಡಿಯಾದಲ್ಲಿ 29 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X