ಜಿಲ್ಲಾಮಟ್ಟಕ್ಕೆ ಆಯ್ಕೆ
![ಜಿಲ್ಲಾಮಟ್ಟಕ್ಕೆ ಆಯ್ಕೆ ಜಿಲ್ಲಾಮಟ್ಟಕ್ಕೆ ಆಯ್ಕೆ](https://www.varthabharati.in/sites/default/files/images/articles/2016/08/17/laxmi.jpg)
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಂಟ್ವಾಳ ಇವರ ಸಹಯೋಗದಲ್ಲಿ ಗೋಳ್ತಮಜಲು ಸರಕಾರಿ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ 10ನೆ ತರಗತಿ ವಿದ್ಯಾರ್ಥಿನಿ ಲಕ್ಷ್ಮೀ ಕೆ. ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Next Story