Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಭಾರತಕ್ಕೇಕೆ ಒಲಿಂಪಿಕ್ಸ್ ಪದಕ...

ಭಾರತಕ್ಕೇಕೆ ಒಲಿಂಪಿಕ್ಸ್ ಪದಕ ಸಿಗುವುದಿಲ್ಲ ?

ಒಲಿಂಪಿಕ್ಸ್ ಚಿನ್ನ ವಿಜೇತ ಬಿಂದ್ರಾರ ಪ್ರಖರ, ನಿಖರ ಉತ್ತರ

ವಾರ್ತಾಭಾರತಿವಾರ್ತಾಭಾರತಿ17 Aug 2016 1:14 PM IST
share
ಭಾರತಕ್ಕೇಕೆ ಒಲಿಂಪಿಕ್ಸ್ ಪದಕ ಸಿಗುವುದಿಲ್ಲ ?

ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಏಕೈಕ ಭಾರತೀಯ ಅಭಿನವ್ ಬಿಂದ್ರಾ ಅವರು ಭಾರತದ ಪದಕಗಳ ಬರಕ್ಕೆ ಸೂಕ್ತ ಕಾರಣಗಳಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಒಲಿಂಪಿಕ್ಸ್ ಆರಂಭವಾಗಿ 10 ದಿನಗಳೇ ಕಳೆದರೂ ಈ ಬಾರಿ ಒಂದು ಪದಕವನ್ನೂ ಇನ್ನೂ ಭಾರತ ಪಡೆದಿಲ್ಲ. ಈವರೆಗಿನ ಅತೀ ದೊಡ್ಡ ಅಂದರೆ 118 ಅಥ್ಲೀಟ್‌ಗಳ ತಂಡವನ್ನು ಭಾರತ ಒಲಿಂಪಿಕ್ಸಿಗೆ ಕಳುಹಿಸಿದೆ. ಆದರೆ ಫಲಿತಾಂಶ ಅಷ್ಟೇ ಬರಪೂರವಾಗಿಲ್ಲ.

ಶೂಟರ್ ಗಳು, ಹಾಕಿ ಟೀಮ್ ಅಥವಾ ವೈಯಕ್ತಿಕ ಅಥ್ಲೀಟ್ ಗಳು ಪದಕ ಪಡೆಯಲು ಸಾಧ್ಯವಾಗಿಲ್ಲ. ಪ್ರತಿಯೊಬ್ಬರ ಮನದಲ್ಲಿರುವ ಪ್ರಶ್ನೆಯೂ ಗರಿಷ್ಠ ಜನಸಂಖ್ಯೆಯಿರುವ ದೇಶ ಒಂದೂ ಪದಕವನ್ನು ಏಕೆ ಪಡೆಯುತ್ತಿಲ್ಲ ಎನ್ನುವುದೇ ಆಗಿದೆ. " ಯುಕೆ ( ಇಂಗ್ಲೆಂಡ್) ಗೆ ಪ್ರತಿ ಒಲಿಂಪಿಕ್ಸ್ ಪದಕಕ್ಕೆ 5.5 ಮಿಲಿಯನ್ ಪೌಂಡ್ ಖರ್ಚಾಗುತ್ತದೆ. ಅಷ್ಟು ಬಂಡವಾಳ ಹೂಡಬೇಕಾಗಿದೆ. ನಮ್ಮ ದೇಶದಲ್ಲಿ ನಾವು ಆ ವ್ಯವಸ್ಥೆ ಮಾಡಿಕೊಳ್ಳುವವರೆಗೆ ಹೆಚ್ಚಿನದೇನನ್ನು ನಿರೀಕ್ಷಿಸುವುದು ಬೇಡ."   ಎಂದು ಅಭಿನವ್ ಬಿಂದ್ರಾ ಹೇಳಿದ್ದಾರೆ. ಪತ್ರಿಕೆಯೊಂದು ಬ್ರಿಟನ್ ಹೇಗೆ ಅಥ್ಲೀಟ್‌ಗಳ ಮೇಲೆ ಅತ್ಯಧಿಕ ಮಟ್ಟದಲ್ಲಿ ಹಣ ಹೂಡುತ್ತಿದೆ ಎನ್ನುವ ಬರಹ ಪ್ರಕಟಿಸಿದ ಹಿನ್ನೆಲೆಯಲ್ಲಿ ಬಿಂದ್ರಾ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮೂಲಕ ಹೊರಗಿಟ್ಟಿದ್ದಾರೆ.

ಬ್ಟಿಟನ್‌ನಲ್ಲಿ ಉತ್ತಮ ವ್ಯವಸ್ಥೆಯಿದೆ. ಸರ್ಕಾರವೂ ವಿಭಿನ್ನ ಕ್ರೀಡಾ ಮಂಡಳಿಗೆ ವ್ಯವಸ್ಥಿತವಾಗಿ ಹಣ ಹೂಡುತ್ತದೆ. ಈಗ ರಿಯೋ ಒಲಿಂಪಿಕ್ಸಲ್ಲಿ ಭಾರತದ ಪದಕದ ಆಶಯ ಕ್ಷೀಣವಾಗಿದೆ. ಭಾರತ ಸರ್ಕಾರವೂ ಬ್ರಿಟನ್ ರೀತಿಯ ಹೂಡಿಕೆ ಮಾಡುವ ತುರ್ತು ಇದೆ.

Each medal costs the UK £5.5 million. That's the sort of investment needed. Let's not expect much until we put systems in place at home.

— Abhinav Bindra (@Abhinav_Bindra) August 16, 2016

ಕೃಪೆ: http://zeenews.india.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X