Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಗಸ್ಟ್ 23ರಂದು 27 ಕೋಟಿ...

ಆಗಸ್ಟ್ 23ರಂದು 27 ಕೋಟಿ ವಿದ್ಯಾರ್ಥಿಗಳಿಂದ ಸಾಮೂಹಿಕ ರಾಷ್ಟ್ರ ಗೀತೆ: ಜಾವೇಡ್‌ಕರ್

ವಾರ್ತಾಭಾರತಿವಾರ್ತಾಭಾರತಿ17 Aug 2016 5:40 PM IST
share
ಆಗಸ್ಟ್ 23ರಂದು 27 ಕೋಟಿ ವಿದ್ಯಾರ್ಥಿಗಳಿಂದ ಸಾಮೂಹಿಕ ರಾಷ್ಟ್ರ ಗೀತೆ: ಜಾವೇಡ್‌ಕರ್

ಗೋರಕ್‌ಪುರ,ಆ.17: " ದೇಶದ ಮಹಾನ್ ಸ್ವಾತಂತ್ರ್ಯ ಯೋಧರುಮತ್ತು ಕ್ರಾಂತಿಕಾರಿಗಳ ಗೌರವ ಭಾವನೆ ಬೆಳೆಸಲಿಕ್ಕಾಗಿ ಮತ್ತು ರಾಷ್ಟ್ರಭಕ್ತಿಯ ಭಾವನೆ ಸೃಷ್ಟಿಸಲಿಕ್ಕಾಗಿ ಕಳೆದ ಆಗಸ್ಟ್ ಒಂಬತ್ತಕ್ಕೆ ಪ್ರಾರಂಭಿಸಲಾದ ತಿರಂಗಾ ಯಾತ್ರೆ ಸಮಾಪನಾ ಸಂದರ್ಭದಲ್ಲಿ 27 ಕೋಟಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಏಕ ಸಮಯದಲ್ಲಿ ಸಾಮೂಹಿಕ ರಾಷ್ಟ್ರಗೀತೆಯನ್ನು ಆಲಾಪಿಸಲಿದ್ದಾರೆ" ಎಂದು ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ ಪ್ರಕಾಶ್ ಜಾವೇಡ್‌ಕರ್ ಹೇಳಿದ್ದಾರೆಂದು ವರದಿಯಾಗಿದೆ.

     ಗೋರಕ್‌ಪುರದ ಪ.ರಾಮ್ ಪ್ರಸಾದ್ ಬಿಸ್ಲಮ್ ಸ್ಮಾರಕದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನುಉದ್ದೇಶಿಸಿ ಅವರು ಮಾತಾಡುತ್ತಿದ್ದರು. "ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಮೇಲೆ ಆಚರಿಸಲಾಗುತ್ತಿರುವ ಎಪ್ಪತ್ತನೆ ಸ್ವಾತಂತ್ರ್ಯೋತ್ಸವವನ್ನು ದೇಶದ 125 ಕೋಟಿ ನಾಗರಿಕರಿಗಾಗಿ ಸ್ಮರಣೀಯ ಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿ ತಿರಂಗಾ ಯಾತ್ರಾಕ್ಕೆ ಚಾಲನೆ ನೀಡಿದ್ದರು. ಆಗಸ್ಟ್ ಒಂಬತ್ತರಂದು ದೇಶದ ಮಹಾನ್ ಸ್ವತಂತ್ರ ಸಂಗ್ರಾಮ ಸೇನಾನಿಗಳು, ಕ್ರಾಂತಿಕಾರಿಗಳ ಕುರಿತು ಗೌರವಾದರ ಬೆಳೆಸಲು ಮತ್ತು ರಾಷ್ಟ್ರಭಕ್ತಿ ಭಾವನೆಯನ್ನು ಜನಮನದಲ್ಲಿ ಬೆಳೆಸುವ ಉದ್ದೇಶದಿಂದ ತಿರಂಗಾಯಾತ್ರಾವನ್ನು ಆರಂಭಿಸಲಾಯಿತು. ಈ ಯಾತ್ರೆಯು ಆಗಸ್ಟ್ 23ರಂದು ಸಮಾಪನಗೊಳ್ಳಲಿದ್ದು, ಅಂದು ದೇಶದ ಸಾವಿರಾರು ಶಾಲೆ,ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ 700 ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸಹಿತ ಒಟ್ಟು 27 ಕೋಟಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪೂರ್ವಾಹ್ನ ಸಾಮೂಹಿಕ ರಾಷ್ಟ್ರ ಗೀತೆ ಜೊತೆಯಾಗಿ ಹಾಡಲಿದ್ದಾರೆ. ದೇಶದ ಮಹಾನ್ ಸ್ವಾತಂತ್ರ್ಯ ಸೇನಾನಿಗಳು ಮತ್ತು ಕ್ರಾಂತಿಕಾರಿಗಳಿಗೆ ಆ ಮೂಲಕ ಮಕ್ಕಳು ಗೌರವ ಸಲ್ಲಿಸಲಿದ್ದಾರೆ ಎಂದು ಜಾವೇಡ್‌ಕರ್ ಪ್ರಕಟಿಸಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X