Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಅಟ್ರಿಂಜೆ ಕೊರಗರ ಮನೆಗಳಿಗೆ...

ಬೆಳ್ತಂಗಡಿ: ಅಟ್ರಿಂಜೆ ಕೊರಗರ ಮನೆಗಳಿಗೆ ಎಸ್ಪಿ ಭೂಷಣ್ ಜಿ. ಬೊರಸೆ ಭೇಟಿ

ಸುರಿವ ಮಳೆಯನ್ನೂ ಲೆಕ್ಕಿಸದೆ ತೆರಳಿ ಕುಟುಂಬಗಳಿಗೆ ಧೈರ್ಯ ತುಂಬಿದ ಎಸ್ಪಿ

ವಾರ್ತಾಭಾರತಿವಾರ್ತಾಭಾರತಿ17 Aug 2016 7:34 PM IST
share
ಬೆಳ್ತಂಗಡಿ: ಅಟ್ರಿಂಜೆ ಕೊರಗರ ಮನೆಗಳಿಗೆ ಎಸ್ಪಿ ಭೂಷಣ್ ಜಿ. ಬೊರಸೆ ಭೇಟಿ

ಬೆಳ್ತಂಗಡಿ, ಆ.17: ಸುಲ್ಕೇರಿ ಗ್ರಾಮಪಂಚಾಯತ್ ವ್ಯಾಪ್ತಿಯ ಅಟ್ರಿಂಜೆ ಎಂಬಲ್ಲಿ ಅತ್ಯಂತ ದುಸ್ಥಿತಿಯಲ್ಲಿ ಟರ್ಪಾಲ್ ಅಡಿಯಲ್ಲಿ ವಾಸಿಸುತ್ತಿರುವ ಕೊರಗ ಕುಟುಂಬಗಳ ಮನೆಗಳಿಗೆ ಬುಧವಾರ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಧೈರ್ಯ ತುಂಬಿದರು.

‘ವಾರ್ತಾಭಾರತಿ’ಯು ಇಲ್ಲಿನ ಕೊರಗ ಕುಟುಂಬಗಳ ದುಸ್ತರ ಬದುಕಿನ ಬಗ್ಗೆ ಬೆಳಕು ಚೆಲ್ಲಿತ್ತು. ಇಲ್ಲಿನ ಸಮಸ್ಯೆಗಳ ಬಗ್ಗೆ ಬುಧವಾರ ಬೆಳ್ತಂಗಡಿಯಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಗಮನಸೆಳೆದ ಹಿನ್ನಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯವರು ಕೂಡಲೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಸುರಿಯುವ ಮಳೆಯ ನಡುವೆಯೂ ಅಪಾಯಕಾರಿಯಾದ ನದಿಯನ್ನು ತಾತ್ಕಾಲಿಕ ಮರದ ಸೇತುವೆಯ ಮೂಲಕ ದಾಟಿ ಅವರ ಮನೆಗಳಿಗೆ ತೆರಳಿದ ಎಸ್ಪಿ, ಜನರ ಸಮಸ್ಯೆಗಳನ್ನು ಆಲಿಸಿದರು. ಇಲ್ಲಿನ ಹೆಚ್ಚಿನ ಕುಟುಂಬಗಳಿಗೆ ಪಡಿತರ ಚೀಟಿ ಇಲ್ಲದಿರುವ ಬಗ್ಗೆ, ಮನೆ ಹಾಗೂ ಮನೆತೆರಿಗೆ ಹಾಗೂ ಇತರೆ ಮೂಲಭೂತ ಸೌಲಭ್ಯಗಳು ಇಲ್ಲದಿರುವ ಬಗ್ಗೆ ಗಮನಿಸಿದ ಎಸ್ಪಿ, ಈ ಬಗ್ಗೆ ಕ್ರಮ ಕೈಗೊಳ್ಳುವುದಕ್ಕಾಗಿ ಜಿಲ್ಲಾಧಿಕಾರಿಯವರೊಂದಿಗೆ ಹಾಗೂ ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರೊಂದಿಗೆ ಮಾತುಕತೆ ನಡೆಸಿ ಈ ಐದು ಕುಟುಂಬಗಳಿಗೆ ಮನೆ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಲು ವ್ಯವಸ್ಥೆ ಮಾಡಲು ಪ್ರಯತ್ನಿಸುವುದಾಗಿ ತಿಳಿಸಿದರು.

ಶಾಲೆಗೆ ಹೋಗದೆ ಮನೆಯಲ್ಲಿ ಉಳಿದಿರುವ ಬಾಲಕನಿಗೆ ವಿದ್ಯಾರ್ಥಿನಿಲಯದಲ್ಲಿ ಅವಕಾಶ ಕಲ್ಪಿಸುವುದಾಗಿಯೂ ಅವರು ತಿಳಿಸಿದರು. ಇದೀಗ ವಾಸಿಸುತ್ತಿರುವ ಪ್ರದೇಶದಲ್ಲಿ ಸರಕಾರಿ ಜಮೀನಿದ್ದು ಅದನ್ನೇ ಒದಗಿಸುವಂತೆ ಕೊರಗ ಕುಟುಂಬಗಳು ವಿನಂತಿಸಿದಾಗ ಈ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು. ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಅಧಿಕಾರಿ ಸ್ಪಂದಿಸಲಿದ್ದಾರೆ ಎಂದು ಅವರಲ್ಲಿ ದ್ಯೆರ್ಯ ತುಂಬಿದರು.

ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತು ಅಭಿವೃದ್ದಿ ಅಧಿಕಾರಿ ರವಿ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ)ಯ ಮುಖಂಡರು ಉಪಸ್ಥಿತರಿದ್ದರು.

ದಲಿತ ಕುಂದು ಕೊರತೆ ಸಭೆಯಲ್ಲಿ ಕೊರಗರ ದುಸ್ತರ ಬದುಕಿನ ಬಗ್ಗೆ ತಿಳಿದುಕೊಂಡ ಎಸ್ಪಿ ತಮ್ಮೆಲ್ಲ ಕಾರ್ಯಗಳನ್ನೂ ಬದಿಗೊತ್ತಿ ಅಲ್ಲಿಗೆ ಭೇಟಿ ನೀಡಿದರೆ, ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ಸಂತೋಷ್‌ಕುಮಾರ್ ಮಾತ್ರ ಇದು ತನಗೆ ಸಂಬಂಧಿಸಿದ ವಿಚಾರವೇ ಅಲ್ಲ ಎಂದು ಸಭೆ ಮುಗಿಸಿ ಹಿಂದಿರುಗಿದರು. ಕೊರಗರ ಬದುಕಿನ ಬಗ್ಗೆ ಈಗಾಗಲೆ ಸಾಕಷ್ಟು ವರದಿಗಳು ಬಂದಿದ್ದರೂ ಇನ್ನೂ ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ಇತ್ತ ತಲೆ ಹಾಕಲೇ ಇಲ್ಲ ಎನ್ನುವುದು ಸಾರ್ವಜನಿಕರ ಆರೋಪ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X