Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯೋತ್ಪಾದನೆ ಕುರಿತು ಪಾಕ್ ಜೊತೆ...

ಭಯೋತ್ಪಾದನೆ ಕುರಿತು ಪಾಕ್ ಜೊತೆ ಮಾತುಕತೆಗೆ ಸಿದ್ಧವೇ ಹೊರತು ಕಾಶ್ಮೀರ ಕುರಿತಲ್ಲ:ಭಾರತ

ವಾರ್ತಾಭಾರತಿವಾರ್ತಾಭಾರತಿ17 Aug 2016 10:29 PM IST
share
ಭಯೋತ್ಪಾದನೆ ಕುರಿತು ಪಾಕ್ ಜೊತೆ ಮಾತುಕತೆಗೆ ಸಿದ್ಧವೇ ಹೊರತು ಕಾಶ್ಮೀರ ಕುರಿತಲ್ಲ:ಭಾರತ

ಹೊಸದಿಲ್ಲಿ,ಆ.17: ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರು ಜಮ್ಮು-ಕಾಶ್ಮೀರದಲ್ಲಿನ ಗಡಿಯಾಚೆಯ ಭಯೋತ್ಪಾದನೆಯ ಕುರಿತು ಚರ್ಚಿಸಲು ಪಾಕ್‌ಗೆ ಪ್ರಯಾಣಿಸಲು ಸಿದ್ಧರಿದ್ದಾರೆ ಎಂದು ಭಾರತವು ಇಂದು ದೃಢಪಡಿಸಿತು.

ಕಾಶ್ಮೀರ ವಿವಾದ ಕುರಿತು ಚರ್ಚಿಸುವ ಪಾಕಿಸ್ತಾನದ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ಅದು, ಆ ಕುರಿತು ಮಾತನಾಡುವ ಯಾವುದೇ ಹಕ್ಕನ್ನು ಆ ರಾಷ್ಟ್ರವು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಎರಡು ದಿನಗಳ ಹಿಂದಷ್ಟೇ ಭಾರತೀಯ ರಾಯಭಾರಿಯನ್ನು ಕರೆಸಿಕೊಂಡಿದ್ದ ಪಾಕ್ ವಿದೇಶಾಂಗ ಕಾರ್ಯದರ್ಶಿ ಐಝಾಝ್ ಅಹ್ಮದ್ ಚೌಧರಿ ಅವರು ಮಾತುಕತೆಗಾಗಿ ಜೈಶಂಕರ್ ಅವರನ್ನು ಆಹ್ವಾನಿಸುವ ಪತ್ರವನ್ನು ಹಸ್ತಾಂತರಿಸಿದ್ದರು.

ಜಮ್ಮು-ಕಾಶ್ಮೀರದಲ್ಲಿನ ಪ್ರಚಲಿತ ಸ್ಥಿತಿಗೆ ಗಡಿಯಾಚೆಯ ಭಯೋತ್ಪಾದನೆಗೆ ಸಂಬಂಧಿತ ಅಂಶಗಳು ಪ್ರಮುಖ ಕಾರಣವಾಗಿರುವುದರಿಂದ ವಿದೇಶಾಂಗ ಕಾರ್ಯದರ್ಶಿಗಳ ನಡುವಿನ ಚರ್ಚೆಗಳಲ್ಲಿ ಅವು ಪ್ರಮುಖವಾಗಿರಬೇಕು ಎಂದು ನಾವು ಪ್ರಸ್ತಾಪಿಸಿದ್ದೇವೆ. ಅಲ್ಲದೆ ಜಮ್ಮು-ಕಾಶ್ಮೀರದಲ್ಲಿಯ ಸ್ಥಿತಿಗೆ ಸಂಬಂಧಿಸಿದಂತೆ ಅವರ ಸ್ವಾರ್ಥ ಸಾಧನೆಯ ಆರೋಪಗಳನ್ನು ಭಾರತ ಸರಕಾರವು ಸಂಪೂರ್ಣವಾಗಿ ತಿರಸ್ಕರಿಸಿದೆ ಎನುವುದನ್ನು ನಾವು ಅವರಿಗೆ ತಿಳಿಸಿದ್ದೇವೆ. ಜಮ್ಮು-ಕಾಶ್ಮೀರವು ಭಾರತದ ಅಖಂಡ ಭಾಗವಾಗಿದ್ದು,ಅಲ್ಲಿ ಪಾಕಿಸ್ತಾನಕ್ಕೆ ಯಾವುದೇ ಅಧಿಕಾರ ಸ್ಥಾನವಿಲ್ಲ ಎಂದು ಮೂಲಗಳು ಮಾಧ್ಯಮಗಳಿಗೆ ತಿಳಿಸಿದವು.


ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಸ್ವಾತಂತ್ರೋತ್ಸವ ಸಮಾರಂಭದ ಭಾಷಣದಲ್ಲಿ ಬಲೂಚಿಸ್ತಾನದಲ್ಲಿಯ ಸ್ಥಿತಿಯನ್ನು ಪ್ರಸ್ತಾಪಿಸಿ ಭಾರತದ ಕಾಶ್ಮೀರ ನೀತಿಯಲ್ಲಿ ಮಹತ್ತರ ಬದಲಾವಣೆಯ ಸಂಕೇತವನ್ನು ನೀಡಿದ್ದ ಬೆನ್ನಿಗೇ ಪಾಕಿಸ್ತಾನವು ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮತುಕತೆಗಳ ಕೊಡುಗೆಯನ್ನು ಮುಂದಿರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X