Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರವಿಶಂಕರ್ ಗುರೂಜಿಯ ವಿಶ್ವ ಸಂಸ್ಕೃತಿ...

ರವಿಶಂಕರ್ ಗುರೂಜಿಯ ವಿಶ್ವ ಸಂಸ್ಕೃತಿ ಉತ್ಸವದಿಂದ ಯಮುನಾ ದಂಡೆ ಸಂಪೂರ್ಣ ನಾಶ

ಪರಿಣತರ ಸಮಿತಿ

ವಾರ್ತಾಭಾರತಿವಾರ್ತಾಭಾರತಿ17 Aug 2016 11:13 PM IST
share

ಹೊಸದಿಲ್ಲಿ, ಆ.17: ರವಿಶಂಕರ್ ಗುರೂಜಿಯ ಆರ್ಟ್ ಆಫ್ ಲಿವಿಂಗ್ ದಿಲ್ಲಿಯ ಯಮುನಾ ದಂಡೆಯಲ್ಲಿ ನಡೆಸಿದ್ದ ‘ವಿಶ್ವ ಸಂಸ್ಕೃತಿ ಉತ್ಸವದಿಂದ’ ನದಿಯ ಪಾತ್ರವು ‘ಕೇವಲ ಹಾನಿಗೊಂಡಿರುವುದಷ್ಟೇ ಅಲ್ಲ. ಅದು ಸಂಪೂರ್ಣ ನಾಶವಾಗಿದೆಯೆಂದು ಪರಿಣತರ ಗುಂಪೊಂದು ದೇಶದ ಅತ್ಯುನ್ನತ ಪರಿಸರ ನ್ಯಾಯಾಲಯಕ್ಕೆ ಹೇಳಿದೆ.

ಹಾನಿಯ ವೌಲ್ಯವನ್ನು ಅಂದಾಜಿಸಿ 45 ದಿನದೊಳಗಾಗಿ ವರದಿ ನೀಡುವಂತೆ ಪರಿಣತರ ತಂಡಕ್ಕೆ ನ್ಯಾಯಾಲಕ್ಕೆ ಸೂಚಿಸಿತ್ತು. ಆದರೆ, ಆ ಕೆಲಸ ಅತ್ಯಂತ ಕಠಿಣವಾದುದೆಂದು ಅದು ತಿಳಿಸಿದೆ.
ನೆಲವು ಸಂಪೂರ್ಣವಾಗಿ ಸಮತಟ್ಟಾಗಿದೆ, ಜಡಿದಿದೆ ಹಾಗೂ ಗಟ್ಟಿಯಾಗಿದೆ. ಅದರಲ್ಲಿ ಜಲ ಮೂಲಗಳಾಗಲಿ, ಹೊಂಡಗಳಾಗಲಿ ಇಲ್ಲ ಹಾಗೂ ಹೆಚ್ಚುಕಮ್ಮಿ ಸಂಪೂರ್ಣ ಸಸ್ಯ ಸಂಕುಲ ನಾಶವಾಗಿದೆಯೆಂದು ತನ್ನ 47 ಪುಟಗಳ ವರದಿಯಲ್ಲಿ ತಂಡ ಹೇಳಿದೆ.
 ನೆರೆ ಬಯಲು ಮರಗಳು, ಪೊದೆಗಳು, ಎತ್ತರದ ಹುಲ್ಲು ಹಾಗೂ ವಿಶಾಲ ಜೀವರಾಶಿಯ ಉಳಿವಿಗೆ ಅಗತ್ಯವಿರುವ ಜಲ ಸಸ್ಯಗಳು ಸಹಿತ ಸ್ವಾಭಾವಿಕ ಸಸ್ಯವರ್ಗ ನಷ್ಟವಾಗಿದೆ. ಈ ಜೀವಿಗಳೆಲ್ಲ ನೆಲೆ ಕಳೆದುಕೊಂಡಿವೆ. ತೀವ್ರ ಚಟುವಟಿಕೆಯಿಂದ ದೂರ ನೂಕಲ್ಪಟ್ಟಿವೆ. ಅನೇಕ ಜೀವಿಗಳು ಅವಶೇಷಗಳಡಿ ಸಮಾಧಿಯಾಗಿವೆ. ಇದು ಜೀವ ವೈವಿಧ್ಯದ ಕಣ್ಣಿಗೆ ಬಾರದ ನಷ್ಟವಾಗಿದ್ದು, ಅದನ್ನು ಸುಲಭವಾಗಿ ಅಂದಾಜಿಸಲು ಸಾಧ್ಯವಿಲ್ಲ. ಅಲ್ಲದೆ, ಹೆಚ್ಚಿನವು ಮರಳಿ ಬರಲಾರವೆಂದು ಅದು ಆರೋಪಿಸಿದೆ.
ಆರ್ಟ್ ಆಫ್ ಲಿವಿಂಗ್ ಪ್ರದೇಶವನ್ನು ಪುನಃ ಸ್ಥಾಪಿಸುವ ವೆಚ್ಚವನ್ನು ಹೊರಬೇಕು ಎಂದಿರುವ ಪರಿಣತರ ತಂಡ, ಪರಿಸರಕ್ಕಾದ ಹಾನಿಯ ವೌಲ್ಯವನ್ನು ಅಂದಾಜಿಸುವುದು ಅತ್ಯಂತ ಕಷ್ಟದ ವಿಷಯವೆಂದು ಹೇಳಿದೆ.
ನದಿ ಪಾತ್ರದ ಭೂ ದೃಶ್ಯವೇ ಬದಲಾಗಿದೆ. ರ್ಯಾಂಪ್ ಹಾಗೂ ರಸ್ತೆಗಳ ನಿರ್ಮಾಣ, ಜಲಮೂಲಗಳ ತುಂಬು ವಿಕೆ ಹಾಗೂ ನೆಲ ಸಮತಟ್ಟುಗೊಳಿಸುವಿಕೆಯು ಸ್ಥಳದ ಸಂಪೂರ್ಣ ಭೌತಿಕ ಸ್ವರೂಪ ಹಾಗೂ ಜೀವಿಗಳ ಇರು ವಿಕೆಯನ್ನೇ ನಾಶಗೊಳಿಸಿದೆಯೆಂದು ತಂಡ ತಿಳಿಸಿದೆ.
ಮಾರ್ಚ್‌ನಲ್ಲಿ ರೂ.5 ಕೋಟಿ ಪರಿಸರ ಹಾನಿ ಪರಿಹಾರ ಪಾವತಿಸುವ ಶರ್ತದೊಡನೆ ಅನುಮತಿಸಲಾಗಿದ್ದ ವಿಶ್ವ ಸಂಸ್ಕೃತಿ ಉತ್ಸವದಿಂದ ಪರಿಸರದ ಮೇಲಾದ ಪರಿಣಾಮವನ್ನು ಅಂದಾಜಿಸಲು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು 7 ಮಂದಿ ಪರಿಣತರನ್ನು ನೇಮಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X