Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರ: 13 ಮಂದಿಯ ನಿಗೂಢ ಸಾವು;...

ಬಿಹಾರ: 13 ಮಂದಿಯ ನಿಗೂಢ ಸಾವು; ಕಳ್ಳಭಟ್ಟಿ ಸೇವನೆ ಶಂಕೆ

ವಾರ್ತಾಭಾರತಿವಾರ್ತಾಭಾರತಿ17 Aug 2016 11:26 PM IST
share

ಪಾಟ್ನಾ, ಆ.17: ಬಿಹಾರದ ಖಜುರ್ಬಾರಿ ಗ್ರಾಮದ ಹರ್ಕುವಾ ಬ್ಲಾಕ್‌ನಿಂದ ನಿಗೂಢ ಸಾವುಗಳ ಕುರಿತು ವರದಿಯಾಗಿದೆ. 7 ಮಂದಿ ಮಂಗಳವಾರ ಸಂಜೆ ಅಸು ನೀಗಿದ್ದರೆ, ಗಂಭೀರಾವಸ್ಥೆಯಲ್ಲಿದ್ದರೆನ್ನಲಾದ ಇತರ 6 ಮಂದಿ ಬುಧವಾರ ನಸುಕಿನ ವೇಳೆ ಮೃತರಾಗಿದ್ದಾರೆ.

ಮೃತರು ಕಳ್ಳಭಟ್ಟಿ ಸಾರಾಯಿ ಸೇವಿಸಿದ್ದರೆಂದು ಅವರ ಕುಟುಂಬಗಳು ಆರೋಪಿಸಿವೆ
ನಕಲಿ ಶರಾಬು ಕುಡಿದ ಬಳಿಕ ಅವರಿಗೆ ಹೊಟ್ಟೆನೋವು ಆರಂಭವಾಗಿತ್ತು ಹಾಗೂ ವಾಂತಿ ಮಾಡುತ್ತಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ಅಸ್ವಸ್ಥರನ್ನು ಕೂಡಲೇ ಸ್ಥಳೀಯ ಹಾಗೂ ನೆರೆಯ ಉತ್ತರಪ್ರದೇಶದ ಗೋರಖ್‌ಪುರದ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.
ಆದಾಗ್ಯೂ, ಕಳ್ಳಭಟ್ಟಿಯಿಂದಾಗಿ ಸಾವುಗಳಾಗಿವೆಯೆಂಬು ದನ್ನು ಜಿಲ್ಲಾಡಳಿತ ನಿರಾಕರಿಸಿದ್ದು, ತನಿಖೆಗೆ ಆದೇಶಿಸಿದೆ.
ಮೃತರ ರಕ್ತದ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದೇವೆ. ತಾವು ಮರಣೋತ್ತರ ಪರೀಕ್ಷಾ ವರದಿಗಳನ್ನು ಕಾಯುತ್ತಿದ್ದೇವೆ. ವರದಿಗಳು ದೊರೆಯದೆ ಸಾವಿನ ಕಾರಣ ಖಚಿತಪಡಿಸಲು ಸಾಧ್ಯವಿಲ್ಲವೆಂದು ಗೋಪಾಲ್‌ಗಂಜ್‌ನ ಜಿಲ್ಲಾ ದಂಡಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ಭಾಗಗಳ ಎಲ್ಲ ಪ್ರಕರಣಗಳನ್ನು ಆಸ್ಪತ್ರೆಗೆ ವರದಿ ಮಾಡಲಾಗಿದೆಯೆಂದು ಅವರು ಹೇಳಿದ್ದಾರೆ.
ಒಬ್ಬನ ಸಾವು ಸಲ್ಫಸ್ ಮಾತ್ರೆ ತಿಂದ ಬಳಿಕ ಸಂಭವಿಸಿದೆ. ಇನ್ನೊಬ್ಬ ವ್ಯಕ್ತಿಗೆ ಕಂಪವಾತವಿತ್ತೆಂದು ಜಿಲ್ಲಾಡಳಿತ ಪ್ರತಿಪಾದಿಸಿವೆ.
ಎ.5ರಂದು ಬಿಹಾರದಲ್ಲಿ ಸಂಪೂರ್ಣ ಪಾನ ನಿಷೇಧ ಜಾರಿಗೊಳಿಸಿದ ಬಳಿಕ, ಇದು 15 ದಿನಗಳಲ್ಲಿ ಸಂಭವಿಸಿದ ಇಂತಹ ಮೂರನೆ ಪ್ರಕರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X