Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರದಲ್ಲಿ 17 ಲಕ್ಷ ಪೆಲೆಟ್ ಗನ್...

ಕಾಶ್ಮೀರದಲ್ಲಿ 17 ಲಕ್ಷ ಪೆಲೆಟ್ ಗನ್ ಬಳಕೆ! - ಸಿಆರ್‌ಪಿಎಫ್ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ19 Aug 2016 2:34 PM IST
share
ಕಾಶ್ಮೀರದಲ್ಲಿ 17 ಲಕ್ಷ ಪೆಲೆಟ್ ಗನ್ ಬಳಕೆ! - ಸಿಆರ್‌ಪಿಎಫ್ ಬಹಿರಂಗ

 ಶ್ರೀನಗರ,ಆಗಸ್ಟ್ 19: ಜುಲೈ ಎಂಟರ ನಂತರ ಕಾಶ್ಮೀರದಲ್ಲಿ ಹದಿನೇಳು ಲಕ್ಷದಷ್ಟು ಪೆಲೆಟ್ ಗನ್ ಬಳಸಿರುವುದಾಗಿ ಸಿಆರ್‌ಪಿಎಫ್ ಬಹಿರಂಗಪಡಿಸಿದೆ. ಪೆಲೆಟ್‌ಗನ್ ಬಳಕೆ ನಿಷೇಧಿಸಬೇಕೆಂದು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಉತ್ತರವಾಗಿ ಜಮ್ಮುಕಾಶ್ಮೀರ ಹೈಕೋರ್ಟ್‌ಗೆ ಅರೆಸೈನಿಕ ವಿಭಾಗ ಈ ದಿಗ್ಭ್ರಮೆ ಹುಟ್ಟಿಸುವ ಮಾಹಿತಿ ಒಳಗೊಂಡಿರುವ ಅಫಿದಾವಿತ್ ಸಲ್ಲಿಸಿದೆ ಎಂದು ವರದಿಯೊಂದು ತಿಳಿಸಿದೆ.

 ಪಾಯಿಂಟ್ 9 ನಂಬರ್‌ನ 450 ಲೋಹದ ಗುಂಡುಗಳಿರುವ 3765 ಗನ್‌ಗಳನ್ನು ಆಗಸ್ಟ್ ಹನ್ನೊಂದರವರೆಗೆ ಕಾಶ್ಮೀರದಲ್ಲಿ ಪ್ರಯೋಗಿಸಲಾಗಿದೆ ಎಂದು ಸಿಆರ್‌ಪಿಎಫ್ ಕೋರ್ಟಿಗೆ ತಿಳಿಸಿದೆ. ಆದರೆ ಸಂಘರ್ಷಗ್ರಸ್ತ ಪ್ರದೇಶಗಳ ಜನರ ಗುಂಪನ್ನು ಎದುರಿಸಲು ಸೂಚಿಸಲಾಗಿದ್ದ ಕ್ರಮಗಳನ್ನು ಸರಿಯಾದ ರೀತಿಯಲ್ಲಿ ಪಾಲಿಸಲು ಸಾಧ್ಯವಾಗಿಲ್ಲ ಎಂದು ಈ ಅರೆಸೇನಾಪಡೆ ಕೋರ್ಟಿಗೆ ವಿವರಿಸಿದೆ. ಮಾರಕವೂ ಮಾರಕವಲ್ಲದ್ದೂ ಆದ 14 ರೀತಿಯ ಆಯುಧಗಳನ್ನು ಕಾಶ್ಮೀರದಲ್ಲಿ ಪ್ರಯೋಗಿಸಲಾಗಿದೆ. ಇದರಲ್ಲಿ ಗ್ರೆನೇಡ್, ಪೇಪರ್ ಬಾಲ್, ಸ್ಟೋನ್ ಗ್ರೆನೇಡ್, ವಿದ್ಯುತ್ ಶೆಲ್ ಮುಂತಾದವುಗಳನ್ನು ಬಳಸಲಾಗಿದ್ದು, 8650 ಅಶ್ರುವಾಯು ಶೆಲ್‌ಗಳು, 2671 ಪ್ಲಾಸ್ಟಿಕ್ ಪೆಲೆಟ್‌ಗನ್‌ಗಳನ್ನು ಉಪಯೋಗಿಸಲಾಗಿದೆ ಎಂದು ಸಿಆರ್‌ಪಿಎಫ್ ಕೋರ್ಟ್‌ಗೆ ತಿಳಿಸಿದೆ. ಪೆಲೆಟ್‌ಗನ್ ಅನಿಯಂತ್ರಿತವಾಗಿ ಬಳಸಿರುವ ಕುರಿತು ತನಿಖೆಗೆ ಕೇಂದ್ರ ಗೃಹಸಚಿವಾಲಯ ಸಮಿತಿಯೊಂದನ್ನು ರಚಿಸಿದೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X