Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೈಸಲ್ಮೇರ್ : ಪೊಲೀಸರ ಬಲೆಗೆ ಬಿದ್ದ ...

ಜೈಸಲ್ಮೇರ್ : ಪೊಲೀಸರ ಬಲೆಗೆ ಬಿದ್ದ ಪಾಕ್ ಗೂಢಚಾರ ನಂದಲಾಲ್ ಮಹಾರಾಜ್

ವಾರ್ತಾಭಾರತಿವಾರ್ತಾಭಾರತಿ20 Aug 2016 11:53 AM IST
share
ಜೈಸಲ್ಮೇರ್ : ಪೊಲೀಸರ ಬಲೆಗೆ ಬಿದ್ದ  ಪಾಕ್ ಗೂಢಚಾರ ನಂದಲಾಲ್ ಮಹಾರಾಜ್

ಜೈಸಲ್ಮೇರ್, ಆ.20: ಪಾಕಿಸ್ತಾನದ ಗೂಢಚರನೊಬ್ಬನನ್ನು ರಾಜಸ್ಥಾನದ ಜೈಸಲ್ಮೇರ್ ನಗರದ ಹೊಟೇಲ್ ಒಂದರಿಂದ ಬಂಧಿಸಲಾಗಿದ್ದು ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.

ನಂದಲಾಲ್ ಮಹಾರಾಜ್ ಎಂಬ ಹೆಸರಿನ ಆರೋಪಿ ಬಳಿ ಗಡಿ ಪ್ರದೇಶದ ಹಲವಾರು ನಕ್ಷೆಗಳು ಹಾಗೂ ಫೋಟೋಗಳಿದ್ದವು. ‘‘ಪ್ರಾಯಶಃ ಆತ ದೊಡ್ಡ ಗೂಢಚರ್ಯೆ ಜಾಲದ ಸದಸ್ಯನಾಗಿರಬಹುದು,’’ಎಂದು ಎಸ್ಪಿ ಗೌರವ್ ಯಾದವ್ ಹೇಳಿದ್ದಾರೆ.

ಗುಪ್ತಚರ ಮೂಲಗಳ ಪ್ರಕಾರ ಆರೋಪಿ ಭಾರತಕ್ಕೆ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡುತ್ತಿದ್ದನೆನ್ನಲಾಗಿದೆ. ಆತ ಭಾರತಕ್ಕೆ ಸಕ್ರಮ ಪಾಸ್ ಪೋರ್ಟ್ ಹಾಗೂ ವೀಸಾ ಹೊಂದಿಯೇ ಪ್ರವೇಶಿಸಿದ್ದು ಆತನನ್ನು ಪಾಕಿಸ್ತಾನದ ಮುನಾಬೊ ಸಮೀಪದ ಗಡಿ ಪ್ರದೇಶದ ಚೆಕ್ ಪೋಸ್ಟ್ ನಿಂದ ಒಳ ಪ್ರವೇಶಿಸಲು ಅನುಮತಿಸಲಾಗಿತ್ತು.

ನಂತರ ಆತ ಜೈಸಲ್ಮೇರ್ ಪಕ್ಕದಲ್ಲಿರುವ 350 ಗ್ರಾಮಗಳಲ್ಲಿ ಒಂದು ಗ್ರಾಮದಲ್ಲಿ ಕಂಡು ಬಂದಿದ್ದ. ಸಾಧಾರಣವಾಗಿ ಈ ಪ್ರದೇಶಗಳಿಗೆ ವಿದೇಶೀಯರನ್ನು ಅನುಮತಿಸಲಾಗುವುದಲ್ಲ, ಭಾರತೀಯರಿಗೂ ಕೂಡ ಈ ಪ್ರದೇಶಕ್ಕೆ ಅನುಮತಿಸಲು ವಿಶೇಷ ಅನುಮತಿಯ ಅಗತ್ಯವಿದೆ. ಆತ ಭಾರೀ ಸುರಕ್ಷಾ ಕ್ರಮಗಳಿರುವ ಪ್ರದೇಶಗಳ ಬಗ್ಗೆ ಹಾಗೂ ಅಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ಗ್ರಾಮಸ್ಥರಿಗೆ ಹಣ ಕೊಟ್ಟು ಮಾಹಿತಿ ಸಂಗ್ರಹಿಸಲು ಯತ್ನಿಸುತ್ತಿದ್ದ ಎನ್ನಲಾಗಿದೆ. ಆತ ಯಾರಿಗಾಗಿ ಕೆಲಸ ಮಾಡುತ್ತಿದ್ದನೆಂದು ಕಂಡು ಹಿಡಿಯುವ ಪ್ರಯತ್ನಗಳು ಮುಂದುವರಿದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X