Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹತ್ತುವರ್ಷದ ಬಳಿಕ ಮನೆಗೆ ಮರಳಿದ ಸಾಮೂಹಿಕ...

ಹತ್ತುವರ್ಷದ ಬಳಿಕ ಮನೆಗೆ ಮರಳಿದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಲಕಿ: 8 ಮಂದಿಯಬಂಧನ!

ವಾರ್ತಾಭಾರತಿವಾರ್ತಾಭಾರತಿ20 Aug 2016 11:56 AM IST
share
ಹತ್ತುವರ್ಷದ ಬಳಿಕ ಮನೆಗೆ ಮರಳಿದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಲಕಿ: 8 ಮಂದಿಯಬಂಧನ!

ಹೊಸದಿಲ್ಲಿ, ಆಗಸ್ಟ್ 20: ಹನ್ನೆರಡನೆ ವಯಸ್ಸಿನಲ್ಲಿ ಇಬ್ಬರು ಅಪಹರಿಸಿ, ಒಂಬತ್ತು ಸಲ ಬೇರೆಬೇರೆಯವರಿಗೆ ಮಾರಾಟಗೊಂಡು ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಲಕಿ ಕೊನೆಗೂ ಹತ್ತು ವರ್ಷದ ಬಳಿಕ ಮನೆಗೆ ಮರಳಿದ್ದಾಳೆಂದು ವರದಿಯೊಂದು ತಿಳಿಸಿದೆ. ಅಪಹರಣಕ್ಕೊಳಗಾಗುವಾಗ ಹನ್ನೆರಡು ವರ್ಷಗಳ ಬಾಲಕಿಯಾಗಿದ್ದ ಈಕೆಗೆ ಈಗ 22 ವರ್ಷ ವಯಸ್ಸಾಗಿದ್ದು. 10 ವರ್ಷದ ಕಠಿಣ ಹಿಂಸೆ-ದೌರ್ಜನ್ಯಗಳನ್ನು ಅನುಭವಿಸಿ ಕೊನೆಗೂ ಮನೆ ತಲುಪಿದ್ದಾಳೆಂದು 2006 ಡಿಸೆಂಬರ್ ಒಂಬತ್ತಕ್ಕೆ ಸಹೋದರಿಯ ಮನೆಗೆ ಹೋಗುತ್ತಿದ್ದಾಗ ಒಬ್ಬಗಂಡಸು, ಒಬ್ಬ ಹೆಂಗಸು ಸೇರಿ ಬಾಲಕಿಯನ್ನು ಅಪಹರಿಸಿದ್ದರು ಎನ್ನಲಾಗಿದೆ. ಬಾಲಕಿಯ ಪ್ರಜ್ಞೆತಪ್ಪಿಸಿ ಗುಜರಾತ್ ಕರೆದೊಯ್ಯಲಾಗಿತ್ತು. ಅಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಲಾಗಿತ್ತು. ಕೋಣೆಯೊಳಗೆ ಕೂಡಿಹಾಕಿ ಸಿಗರೇಟ್‌ನಿಂದ ಬೆಂಕಿ ಇಡಲಾಗಿತ್ತು. ಇವೇ ಮುಂತಾದ ಕಠಿಣ ಹಿಂಸೆಯನ್ನು ಬಾಲಕಿ ಅನುಭವಿಸಿದ್ದಾಳೆನ್ನಲಾಗಿದೆ. ಗುಜರಾತ್‌ನ ಹೊಲಗಳಲ್ಲಿಯೂ ದುಡಿಸಿಕೊಳ್ಳಲಾಗಿತ್ತೆಂದೂ ಬಾಲಕಿ ತಿಳಿಸಿದ್ದಾಳೆ. 2009ರಲ್ಲಿ ಬಾಲಕಿಯನ್ನು ಇಬ್ಬರು ಪುರುಷರಿಗೆ ಮಾರಲಾಗಿತ್ತು. ಅವಳನ್ನು 12,000 ರೂಪಾಯಿ ಕೊಟ್ಟು ಖರೀದಿಸಿದ ಬಾಬ್ಲಿ, 10,000 ರೂಪಾಯಿಗೆ ಖರೀದಿಸಿದ ಪಂಜಾಬ್‌ನ ಸ್ವರೂಪ್ ಚಂದ್ ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಂತರ 20,000 ರೂಪಾಯಿಗೆ ಖರೀದಿಸಿದ 70 ವರ್ಷ ವಯಸ್ಸಿನ ಪ್ರತಾಪ್ ಸಿಂಗ್ ಮಗ ಜಂಶೀರನಿಗೆ 2006ರಲ್ಲಿ ಬಾಲಕಿಯನ್ನು ವಿವಾಹ ಮಾಡಿಕೊಟ್ಟಿದ್ದ. ಆನಂತರ ತಂದೆ ಮಗ ಸೇರಿ ಬಾಲಕಿಯನು ರೋಡಾ ಸಿಂಗ್ ಎಂಬಾತನಿಗೆ ಮಾರಿದ್ದರು. ಇದೀಗ ರೋಡಾ ಸಿಂಗ್ ಭೂಗತನಾಗಿದ್ದಾನೆ. ಪ್ರತಾಪ್ ಸಿಂಗ್, ಮತ್ತು ಜಂಶೀರನ್ನು ಪಂಜಾಬ್‌ನಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿ ಮಾರಾಟದಲ್ಲಿ ಸಹಕರಿಸಿದ ಮಾಖನ್ ಸಿಂಗ್, ಬಿರೇಂದರ್ ಸಿಂಗ್ ಎಂಬಿಬ್ಬರನ್ನೂ ಬಂಧಿಸಲಾಗಿದೆ.

   ಕಳೆದ ತಿಂಗಳು ಡ್ಯಾನ್ಸ್ ಬಾರೊಂದರಲ್ಲಿ ಬಾಲಕಿ ಕೆಲಸ ಮಾಡುತ್ತಿರುವುದನ್ನು ನೋಡಿದ ಮಹಿಳೆಯೊಬ್ಬರು ಬಾಲಕಿಗೆ ಪಾರಾಗಲು ಅವಕಾಶ ಒದಗಿಸಿ ಕೊಟ್ಟರೆಂದು ವರದಿ ತಿಳಿಸಿದೆ. ಇಬ್ಬರು ವಯೋವೃದ್ಧರ ಸಹಿತ ಎಂಟು ಮಂದಿಯನ್ನು ಈವರೆಗೆ ಪೊಲೀಸರು ಬಂಧಿಸಿದ್ದಾರೆ. ಮೊತ್ತಮೊದಲು ಅಪಹರಿಸಿದ್ದ ರಂಜು ಮತ್ತು ಆಕೆಯ ಪತಿ ಶ್ಯಾಮ್‌ಸುಂದರರನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಸಂಬಂಧಿಸಿ ಪಂಜಾಬ್, ಗುಜರಾತ್, ಪಶ್ಚಿಮ ಬಂಗಾಳ,ದಿಲ್ಲಿ, ಹರಿಯಾಣ ಮುಂತಾದೆಡೆ 400 ಮಂದಿಯನ್ನು ಪೊಲೀಸರು ಪ್ರಶ್ನಿಸಿದ್ದಾರೆ. ಆಗಸ್ಟ್ ಎರಡರಂದು ಬಾಲಕಿ ಹಾಗೂ ಅವಳ ಅಮ್ಮ ಪೊಲೀಸರಿಗೆ ದೂರು ನೀಡಿದ್ದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X