Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತನ್ನ ಕಾಲೆಳೆದ ಅಭಿಮಾನಿಗೆ ಸೈನಾ ಕೊಟ್ಟ...

ತನ್ನ ಕಾಲೆಳೆದ ಅಭಿಮಾನಿಗೆ ಸೈನಾ ಕೊಟ್ಟ ಉತ್ತರವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ20 Aug 2016 12:58 PM IST
share
ತನ್ನ ಕಾಲೆಳೆದ ಅಭಿಮಾನಿಗೆ ಸೈನಾ ಕೊಟ್ಟ ಉತ್ತರವೇನು ಗೊತ್ತೇ?

ಹೊಸದಿಲ್ಲಿ, ಆ.20: ಸೈನಾ ನೆಹ್ವಾಲ್ ಭಾರತ ಕಂಡ ಅದ್ವಿತೀಯ ಬ್ಯಾಡ್ಮಿಂಟನ್ ಆಟಗಾರ್ತಿಯೆಂಬುದಕ್ಕೆ ಎರಡು ಮಾತಿಲ್ಲ. ಆಕೆ ಮಾಜಿ ವಿಶ್ವ ನಂ.1 ಆಟಗಾರ್ತಿಯಲ್ಲದೆ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆಯೂ ಹೌದು.

ರಿಯೋ ಒಲಿಂಪಿಕ್ಸ್‌ನಲ್ಲಿ ಸಿಂಧು ಬೆಳ್ಳಿ ಪದಕ ಪಡೆದಿದ್ದೇ ತಡ, ಸೈನಾ ‘ಅಭಿಮಾನಿ’ ತಾನೆಂದು ಹೇಳಿಕೊಂಡಿರುವ ಟ್ವಿಟ್ಟರ್ ಬಳಕೆದಾರನೊಬ್ಬ ಈ ಅವಕಾಶವನ್ನು ಉಪಯೋಗಿಸಿ ಸೈನಾರನ್ನು ಅಪಹಾಸ್ಯ ಮಾಡಿಯೇಬಿಟ್ಟಿದ್ದ. ‘‘ಡಿಯರ್ ಸೈನಾ... ಪ್ಯಾಕ್ ಯುವರ್ ಬ್ಯಾಗ್ಸ್. ವಿ ಹ್ಯಾವ್ ಫೌಂಡ್ ಸಮ್ ಒನ್ ಹೂ ನೋಸ್ ಹೌ ಟು ಬೀಟ್ ದಿ ಬೆಸ್ಟ್ ಒನ್ಸ್’’ (ಪ್ರೀತಿಯ ಸೈನಾ ನಿಮ್ಮ ಗಂಟು ಮೂಟೆ ಕಟ್ಟಿಕೊಳ್ಳಿ. ಅತ್ಯುತ್ತಮ ಆಟಗಾರರನ್ನು ಸೋಲಿಸುವ ಒಬ್ಬರನ್ನು ನಾವು ಪಡೆದಿದ್ದೇವೆ)’’ ಎಂದು ಆತ ಸೈನಾರನ್ನು ಅಣಕಿಸಿ ಟ್ವೀಟ್ ಮಾಡಿದ್ದ.

ಆದರೆ ಪ್ರಸಕ್ತ ಹೈದರಾಬಾದ್ ಆಸ್ಪತ್ರೆಯೊಂದರಲ್ಲಿ ತನ್ನ ಮೊಣಕಾಲಿನ ಗಾಯಕ್ಕಾಗಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಸೈನಾ ತನ್ನ ಟ್ವೀಟ್‌ಗೆ ಪ್ರತಿಕ್ರಿಯಿಸುತ್ತಾರೆಂದು ಕನಸು ಮನಸ್ಸಿನಲ್ಲೂ ಆತ ಅಂದುಕೊಂಡಿರಲೇ ಇಲ್ಲ. ಒಲಿಂಪಿಕ್ಸ್‌ನಲ್ಲಿ ಉಕ್ರೇನ್ ನಮರಿಯಾ ಉಲಿಟಿನಾ ಎದುರು ಸೋತು ಹೊರ ಬಿದ್ದ ಸೈನಾ ತನ್ನ ಮೊಣಕಾಲಿನ ಗಾಯದ ಚಿಕಿತ್ಸೆಗೆ ಭಾರತಕ್ಕೆ ಮರಳಿದ್ದರು.

ತನ್ನ ಅಭಿಮಾನಿಯ ಅಣಕಕ್ಕೆ ಪ್ರತಿಕ್ರಿಯಿಸಿದ ಆಕೆ ‘‘ಶ್ಯೂರ್, ಥಾಂಕ್ಯು. ಸಿಂಧು ಈಸ್ ಡೂಯಿಂಗ್ ವೆರಿ ವೆಲ್. ಇಂಡಿಯಾ ಈಸ್ ಡೂಯಿಂಗ್ ರಿಯಲಿ’’ ಎಂದು ಉತ್ತರಿಸಿದ್ದರು.

ಸೈನಾರ ಈ ಪ್ರತಿಕ್ರಿಯೆಯಿಂದ ಆಕೆಯ ‘ಅಭಿಮಾನಿ’ ದಂಗಾಗಿರಬೇಕು. ‘‘ಗೈಸ್, ಐ ಅಪಾಲಜೈಸ್ ಫಾರ್ ವಾಟ್ ಐ ಸೆಡ್. ಇಟ್ ವಾಸ್ ಇನ್ ಪೂರ್ ಟೇಸ್ಟ್. ಐ ಟೇಕ್ ಮೈ ವರ್ಡ್ಸ್ ಬ್ಯಾಕ್. ಐ ಹೇವ್ ಆಲ್ವೇಸ್ ಬೀನ್ ಎ ಸೈನಾ ಫ್ಯಾನ್ ಆ್ಯಂಡ್ ವಿಲ್ ಆಲ್ವೇಸ್ ಬಿ.’’ ಎಂದು ಟ್ವೀಟ್ ಮಾಡಿ ಸೈನಾರ ಕ್ಷಮೆ ಕೋರಿದ.

ಅದಕ್ಕೂ ಪ್ರತಿಕ್ರಿಯಿಸಿದ ಸೈನಾ ತಮ್ಮ ದೊಡ್ಡ ಗುಣವನ್ನು ತೋರಿಸಿದರು. ‘‘ನೋ ಪ್ರಾಬ್ಲೆಮ್ ಮೈ ಫ್ರೆಂಡ್, ಆಲ್ ದಿ ಬೆಸ್ಟ್‌ಟು ಯು’’ಎಂದು ಟ್ವೀಟ್ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X