Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೈಲ್ಡ್‌ಲೈನ್ ವತಿಯಿಂದ ಅತ್ತಾವರ ಸರಕಾರಿ...

ಚೈಲ್ಡ್‌ಲೈನ್ ವತಿಯಿಂದ ಅತ್ತಾವರ ಸರಕಾರಿ ಶಾಲೆಯಲ್ಲಿ 'ತೆರೆದ ಮನೆ' ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ20 Aug 2016 7:24 PM IST
share
ಚೈಲ್ಡ್‌ಲೈನ್ ವತಿಯಿಂದ ಅತ್ತಾವರ ಸರಕಾರಿ ಶಾಲೆಯಲ್ಲಿ ತೆರೆದ ಮನೆ ಕಾರ್ಯಕ್ರಮ

ಮಂಗಳೂರು, ಆ. 20: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ, ದೂರವಾಣಿ ಮೂಲಕ ಸೇವೆಯನ್ನು ನೀಡುತ್ತಿರುವ, ಚೈಲ್ಡ್‌ಲೈನ್-1098 ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ 'ತೆರೆದ ಮನೆ' ಎಂಬ ಕಾರ್ಯಕ್ರಮ ಬಾಬುಗುಡ್ಡೆ ಅತ್ತಾವರದ ದ.ಕ.ಜಿ.ಪ.ಕಿ.ಪ್ರಾ.ಶಾಲೆಯಲ್ಲಿ ಇಂದು ನಡೆಯಿತು.

ಮಕ್ಕಳು ಹಾಗೂ ಅತಿಥಿಗಳಿಂದ ಚೈಲ್ಡ್‌ಲೈನ್‌ನ-1098 ಭಿತ್ತಿ ಪತ್ರವನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಚೈಲ್ಡ್‌ಲೈನ್ ಮಂಗಳೂರು-1098 ಕೇಂದ್ರ ಸಂಯೋಜನಾಧಿಕಾರಿ ಸಂಪತ್ ಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ತೊಂದರೆಯಲ್ಲಿರುವ ಮಕ್ಕಳ ರಕ್ಷಣೆಗಾಗಿ ಸಾರ್ವಜನಿಕರು ಚೈಲ್ಡ್‌ಲೈನ್-1098ಗೆ ದೂರವಾಣಿ ಕರೆಯನ್ನು ಮಾಡಿ ದೂರು ನೀಡಬಹುದು. ಚೈಲ್ಡ್‌ಲೈನ್-1098 ದಿನದ 24 ಗಂಟೆಯೂ ಕಾರ್ಯನಿರತವಾಗಿದೆ ಎಂದರು.

ಕುದ್ಮಲ್ ರಂಗರಾವ್ ಟ್ರಸ್ಟ್ (ರಿ) ಮತ್ತು ಅತ್ತಾವರದ ಬಬ್ಬುಸ್ವಾಮಿ ಕ್ಷೇತ್ರದ ಉಪಾಧ್ಯಕ್ಷ ಶ್ಯಾಮ ಕರ್ಕೆರಾ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಹೆತ್ತವರು ತಮ್ಮ ಮಕ್ಕಳ ಕಡೆಗೆ ಹೆಚ್ಚಿನ ಗಮನ ಕೊಡುವಂತೆ ಹೇಳಿದರಲ್ಲದೆ, ಗಂಡ-ಹೆಂಡತಿಯರು ತಮ್ಮ ಮಕ್ಕಳ ಸಮ್ಮುಖದಲ್ಲಿ ಗಲಾಟೆ ಮಾಡುವುದರಿಂದ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬಿರುವ ಸಾಧ್ಯತೆ ಇದೆ. ಹಾಗಾಗಿ ತಂದೆ-ತಾಯಂದಿರು ತಮ್ಮ ಮಕ್ಕಳ ಮುಂದೆ ಸಮಧಾನದಿಂದ ಹಾಗೂ ಸಮಚಿತ್ತದಿಂದ ಇರುವಂತೆ ಕಿವಿಮಾತುಗಳನ್ನು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ಜ್ಞಾನೇಶ್ವರಿ, ಪಾಂಡೇಶ್ವರ ಪೊಲೀಸ್ ಠಾಣೆಯ ಇಲಾಖಾಧಿಕಾರಿ ಮಂಜುಳಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಧ್ಯಾ, ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಾ, ರೇವತಿ ಹೊಸಬೆಟ್ಟು, ಎಸ್‌ಡಿಎಂಸಿ ಅಧ್ಯಕ್ಷ ಧರ್ನಪ್ಪಮತ್ತು ಸದಸ್ಯರು, ಚೈಲ್ಡ್‌ಲೈನ್ ಮಂಗಳೂರು-1098 ಇದರ ನಗರ ಸಂಯೋಜಕ ಯೋಗಿಶ್ ಮಲ್ಲಿಗೆಮಾಡು, ಶೀಲಾ, ದ.ಕ.ಜಿ.ಪ.ಕಿ.ಪ್ರಾ. ಶಾಲೆಯ ಶಿಕ್ಷಕಿ, ಚೈಲ್ಡ್ ಲೈನ್-1098 ತಂಡ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದ.ಕ.ಜಿ.ಪ.ಕಿ.ಪ್ರಾ. ಶಾಲೆ ಬಾಬುಗುಡ್ಡೆಯ ಮುಖ್ಯ ಶಿಕ್ಷಕಿ ಜೆಸಿಂತಾ ಸ್ವಾಗತಿಸಿದರು. ಬಾಬುಗುಡ್ಡೆ ಅಂಗನವಾಡಿ ಶಿಕ್ಷಕಿ ಸುಜಾತ ಶೆಟ್ಟಿ ವಂದಿಸಿದರು. ಚೈಲ್ಡ್‌ಲೈನ್ ಮಂಗಳೂರು-1098 ತಂಡ ಸದಸ್ಯೆ ಜಯಂತಿ ಕೋಕಳ ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X