Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪ್ರಾಪ್ತ ವಯಸ್ಕ ಬಾಲಕನಿಂದ ಕಾರು ಚಾಲನೆ...

ಅಪ್ರಾಪ್ತ ವಯಸ್ಕ ಬಾಲಕನಿಂದ ಕಾರು ಚಾಲನೆ : ಹೈಕೋರ್ಟ್‌ನಿಂದ ಕುಟುಂಬಕ್ಕೆ 50,000 ರೂ.ದಂಡ

ವಾರ್ತಾಭಾರತಿವಾರ್ತಾಭಾರತಿ20 Aug 2016 8:23 PM IST
share
ಅಪ್ರಾಪ್ತ ವಯಸ್ಕ ಬಾಲಕನಿಂದ ಕಾರು ಚಾಲನೆ : ಹೈಕೋರ್ಟ್‌ನಿಂದ ಕುಟುಂಬಕ್ಕೆ 50,000 ರೂ.ದಂಡ

ಮುಂಬೈ,ಆ.20: ಕಳೆದ ವರ್ಷ ನಗರದಲ್ಲಿ ವಾಹನ ಚಾಲನೆ ಪರವಾನಿಗೆಯಿಲ್ಲದೆ ತನ್ನ ಕುಟುಂಬದ ಕಾರನ್ನು ಚಲಾಯಿಸಿ ಅಪಘಾತವೆಸಗಿದ್ದ ಅಪ್ರಾಪ್ತ ವಯಸ್ಕ ಬಾಲಕನೋರ್ವನ ತಂದೆಗೆ ಬಾಂಬೆ ಉಚ್ಚ ನ್ಯಾಯಾಲಯವು 50,000 ರೂ.ದಂಡವನ್ನು ವಿಧಿಸಿದೆ. ಈ ಅಪಘಾತದಲ್ಲಿ ಕಾರಿನ ಹಿಂಬದಿಯ ಆಸನದಲ್ಲಿ ಕುಳಿತಿದ್ದ ಇನ್ನೋರ್ವ ಬಾಲಕ ಗಾಯಗೊಂಡಿದ್ದ.

2015,ನ.14ರಂದು ಬಾಲಕ ಚಲಾಯಿಸುತ್ತಿದ್ದ ಕಾರು ಅಂಧೇರಿ ವರ್ಸೋವಾದ ಲೋಖಂಡವಾಲಾ ಪ್ರದೇಶದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಆತನ ಸೇಹಿತ ಗಾಯಗೊಂಡಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆದರೆ ಬಳಿಕ ಪರಸ್ಪರ ರಾಜಿ ಮಾಡಿಕೊಂಡಿದ್ದ ಇಬ್ಬರೂ ಬಾಲಕರ ಹೆತ್ತವರು ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

  ಸಾಮಾನ್ಯ ಸನ್ನಿವೇಶವಾಗಿದ್ದರೆ ನ್ಯಾಯಾಲಯವು ಅರ್ಜಿಯನ್ನು ಪುರಸ್ಕರಿಸಿ ಯಾವುದೇ ದಂಡವನ್ನು ವಿಧಿಸದೆ ಎಫ್‌ಐಆರ್ ರದ್ದುಗೊಳಿಸಲು ಅವಕಾಶ ನೀಡುತ್ತಿತ್ತು. ಆದರೆ ಈ ಪ್ರಕರಣದಲ್ಲಿನ ಅಂಶಗಳು ಆತಂಕಕಾರಿಯಾಗಿವೆ. ತನ್ನ ಕಾರನ್ನು ಚಲಾಯಿಸಲು ಅಪ್ರಾಪ್ತ ವಯಸ್ಕ ಪುತ್ರನಿಗೆ ನೀಡುವ ಮೂಲಕ ರಾಜೇಶ್ ಧೋಲೆ ತಪ್ಪು ಮಾಡಿದ್ದಾರೆ. ಸಮಾಜಕ್ಕೆ ಕಠಿಣ ಸಂದೇಶವೊಂದು ರವಾನೆಯಾಗಬೇಕೆಂಬ ಪ್ರಾಸಿಕ್ಯೂಷನ್ ವಾದವನ್ನು ನಾವು ಒಪ್ಪುತ್ತೇವೆ. ಅಪಘಾತದಿಂದ ಪಾದಚಾರಿಗಳಿಗೂ ಅಪಾಯವಾಗಬಹುದಿತ್ತು. ಅದೃಷ್ಟವಶಾತ್ ಅಂತಹುದು ಸಂಭವಿಸಿಲ್ಲ ಎಂದು ಹೇಳಿದ ನ್ಯಾ.ನರೇಶ ಪಾಟೀಲ್ ಅವರ ಪೀಠವು,50,000 ರೂ.ದಂಡ ಪಾವತಿಸುವಂತೆ ಧೋಲೆಗೆ ಆದೇಶಿಸಿ,ಎಫ್‌ಐಆರ್ ರದ್ದುಗೊಳಿಸಲು ಅವಕಾಶ ನೀಡಿತು. ದಂಡದ ಹಣವನ್ನು ಎರಡು ವಾರಗಳಲ್ಲಿ ಮುಂಬೈನ ಟಾಟಾ ಸ್ಮಾರಕ ಆಸ್ಪತ್ರೆ ಮತ್ತು ಕ್ಯಾನ್ಸರ್ ಸಂಶೋಧನಾ ಸಂಸ್ಥೆಯಲ್ಲಿ ಠೇವಣಿಯಿರಿಸುವಂತೆ ಅದು ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X