Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ವಿದೇಶಿ ಹಸುಗಳ ಹಾಲು ಕುಡಿದರೆ ಮಕ್ಕಳು...

"ವಿದೇಶಿ ಹಸುಗಳ ಹಾಲು ಕುಡಿದರೆ ಮಕ್ಕಳು ಅಪರಾಧಿಗಳಾಗುತ್ತಾರೆ "!

ಆರೆಸ್ಸೆಸ್ ನಾಯಕ ಶಂಕರ್ ಲಾಲ್

ವಾರ್ತಾಭಾರತಿವಾರ್ತಾಭಾರತಿ21 Aug 2016 1:51 PM IST
share
ವಿದೇಶಿ ಹಸುಗಳ ಹಾಲು ಕುಡಿದರೆ ಮಕ್ಕಳು ಅಪರಾಧಿಗಳಾಗುತ್ತಾರೆ !

ಹೊಸದಿಲ್ಲಿ, ಆ.21: ಜೆರ್ಸಿ ಹಸುಗಳು ಬ್ರಿಟಿಷ್ ಗ್ರಾಮಗಳ ಅಕರ್ಷಕ ಸಂಕೇತವಾಗಿರಬಹುದು. ಆದರೆ ಹಿಂದೂ ರಾಷ್ಟ್ರೀಯವಾದಿಗಳ ಪ್ರಕಾರ ಇದು ಬಾಲಕರಲ್ಲಿ ಅಪರಾಧ ಮನೋಭಾವವನ್ನು ಸೃಷ್ಟಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿಯವರೂ ಸದಸ್ಯರಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೊಸ ಸಂಶೋಧನೆ ಇದು. ಮೋದಿ ಕೂಡಾ ಇದೇ ಸಂಘಟನೆಯಲ್ಲಿ ತರಬೇತಿ ಪಡೆದು ರಾಜಕೀಯ ಪ್ರವೇಶ ಪಡೆದವರು. ಆರೆಸ್ಸೆಸ್ ದೇಶದಲ್ಲಿ ಗೋಹತ್ಯೆ ನಿಷೇಧದ ಬಗ್ಗೆಯೂ ಲಾಬಿ ಮಾಡುತ್ತಲೇ ಬಂದಿದೆ. ಸೆಗಣಿಯನ್ನು ಕೀಟನಾಶಕವಾಗಿ ಬಳಸುವುದನ್ನು, ಇಂಧನವಾಗಿ ಹಾಗೂ ಗೋಮೂತ್ರವನ್ನು ಆರೋಗ್ಯಕರ ಪೇಯವಾಗಿ ಬಿಂಬಿಸುತ್ತಾ ಬಂದಿದೆ.

ಇದೀಗ ದೇಶಿ ತಳಿಗಳನ್ನು ಸಂರಕ್ಷಿಸಿಕೊಳ್ಳುವ ಬಗ್ಗೆ ಭಾರತೀಯ ಮಧ್ಯಮವರ್ಗದವರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ. ಭಾರತೀಯ ತಳಿಗಳನ್ನು ಉಳಿಸುವ ಮಹತ್ವದ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಮಧ್ಯಮವರ್ಗದ ಮಕ್ಕಳು ಅಪರಾಧಗಳತ್ತ ಆಕರ್ಷಿತರಾಗಬಾರದು ಎಂದಾದರೆ ಭಾರತೀಯ ತಳಿ ಗೋವುಗಳ ಉತ್ಪನ್ನಗಳನ್ನೇ ಬಳಸಬೇಕು. ಜೆರ್ಸಿ ತಳಿಯ ಉತ್ಪನ್ನಗಳನ್ನಲ್ಲ ಎಂದು ಗೋಸಂರಕ್ಷಣಾ ವಿಭಾಗದ ಮುಖಂಡ ಶಂಕರರಾಲ್ ಹೇಳುತ್ತಾರೆ.

ಭಾರತೀಯ ತಳಿಯ ಹಾಲು ಕುಡಿದರೆ ಅದು ಜನರ ಉತ್ಪಾದಕತೆ ಹೆಚ್ಚಿಸುವುದು ಮಾತ್ರವಲ್ಲದೇ, ಕೆಟ್ಟ ಯೋಚನೆಗಳನ್ನೂ ನಡೆಯುತ್ತದೆ ಎನ್ನುವುದು ಅವರ ವಾದ. ಜೆರ್ಸಿ ಹಾಲಿನಲ್ಲಿ ವಿಷಕಾರಿ ಕಣಗಳು ಇವೆ ಎಂದು ಪ್ರತಿಪಾದಿಸುತ್ತಾರೆ. ಭಾರತದಲ್ಲಿ ಹಾಲಿನ ಉತ್ಪಾದನೆ ಹೆಚ್ಚಿಸುವ ಸಲುವಾಗಿ ಭಾರತಕ್ಕೆ ಜೆರ್ಸಿ ತಳಿಯನ್ನು ಬ್ರಿಟನ್‌ನಿಂದ ಆಮದು ಮಾಡಿಕೊಳ್ಳಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X