Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಗೆ ಪತ್ರ ಬರೆದು ಸಾವಿಗೆ ಶರಣಾದ...

ಪ್ರಧಾನಿಗೆ ಪತ್ರ ಬರೆದು ಸಾವಿಗೆ ಶರಣಾದ ರಾಷ್ಟ್ರೀಯ ಮಟ್ಟದ ಆಟಗಾರ್ತಿ

ವಾರ್ತಾಭಾರತಿವಾರ್ತಾಭಾರತಿ21 Aug 2016 7:16 PM IST
share
ಪ್ರಧಾನಿಗೆ ಪತ್ರ ಬರೆದು ಸಾವಿಗೆ ಶರಣಾದ ರಾಷ್ಟ್ರೀಯ ಮಟ್ಟದ ಆಟಗಾರ್ತಿ

ಪಟಿಯಾಲ, ಆಗಸ್ಟ್ 21: ರಾಷ್ಟ್ರೀಯ ಮಟ್ಟದ ಮಹಿಳಾ ಹ್ಯಾಂಡ್‌ಬಾಲ್ ಆಟಗಾರ್ತಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟಿಯಾಲದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಪಟಿಯಾಲದ ಕಾಲ್ಸಾ ಕಾಲೇಜಿನಲ್ಲಿ ಬಿಎ ಎರಡನೆ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಪೂಜಾ(20) ಎಂದು ಗುರುತಿಸಲಾಗಿದೆ. ಕಾಲೇಜು ಆಡಳಿತ ಶುಲ್ಕವಿಲ್ಲದೆ ಹಾಸ್ಟೆಲ್‌ಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದು, ಅವಳ ಆತ್ಮಹತ್ಯೆಗೆ ಕಾರಣವೆನ್ನಲಾಗಿದೆ. "ವಿಷಯ ತಿಳಿದು ಘಟನಾಸ್ಥಳಕ್ಕೆ ಪೊಲೀಸರು ತಲುಪಿದಾಗ ಪೂಜಾಳ ಶವ ಅವಳ ಕೋಣೆಯಲ್ಲಿ ತೂಗಾಡುವ ಸ್ಥಿತಿಯಲ್ಲಿತ್ತು. ವಿದ್ಯಾರ್ಥಿನಿಯನ್ನು ಕೂಡಲೇ ನಾವು ಆಸ್ಪತ್ರೆಗೆ ದಾಖಲಿಸಲಾದರೂ, ಅಲ್ಲಿ ಆಕೆ ಮೃತಳಾಗಿದ್ದಾಳೆಂದು ವೈದ್ಯರು ಘೋಷಿಸಿದರು" ಎಂದು ಪೊಲೀಸ್ ಎಸ್‌ಎಚ್‌ಒ ಗುರ್ಪ್ರೀತ್ ಸಿಂಗ್ ಭಿಂಡರ್ ತಿಳಿಸಿದ್ದಾರೆ. " ಪೂಜಾ ಆತ್ಮಹತ್ಯಾ ಪತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿಯನ್ನು ಉದ್ದೇಶಿಸಿ ಬರೆದಿದ್ದಾಳೆ. ’ ಹಾಸ್ಟೆಲ್‌ನ ಶುಲ್ಕ ಪಾವತಿಸುವ ಸ್ಥಿತಿಯಲ್ಲಿಲ್ಲದ ಬಡವಳಾಗಿರುವುದಕ್ಕೆ ಅವಳು ಖೇದ ವ್ಯಕ್ತಪಡಿಸಿದ್ದಾಳೆ. ಜೊತೆಗೆ ತನ್ನಂತಹ ಬಡಮಕ್ಕಳಿಗೆ ಶುಲ್ಕರಹಿತವಾಗಿ ಕಲಿಯುವ ವ್ಯವಸ್ಥೆ ಮಾಡಿಕೊಡುವಂತೆ ಪ್ರಧಾನಿಯನ್ನು ಅವಳು ವಿನಂತಿಸಿದ್ದಾಳೆ" ಎಂದು ಪೊಲೀಸಧಿಕಾರಿ ಗುರ್ಪ್ರೀತ್ ಸಿಂಗ್ ಹೇಳಿದ್ದಾರೆ.

    ಪೂಜಾ ತನ್ನ ಆತ್ಮಹತ್ಯೆಗೆ ಕಾಲೇಜಿನ ಒಬ್ಬ ಪ್ರೊಫೆಸರ್ ಕಾರಣ ಎಂದು ಸೂಚಿಸಿದ್ದಾಳೆ. ಈ ಪ್ರೊಫೆಸರ್ ಅವಳನ್ನು ಶುಲ್ಕವಿಲ್ಲದೆ ಹಾಸ್ಟೆಲ್‌ಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು ಎನ್ನಲಾಗಿದೆ. ಹಾಸ್ಟೆಲ್ ಕೋಣೆ ಲಭಿಸದಿದ್ದುದರಿಂದಾಗಿ ಮನೆಯಿಂದ ಕಾಲೇಜಿಗೆ ಬಂದು ಹೋಗಲು ತುಂಬಾ ಕಷ್ಟ ಪಡುತ್ತಿದ್ದಳು. ಪ್ರತಿ ತಿಂಗಳು ಇದಕ್ಕಾಗಿ ಅವಳು 3,720 ರೂಪಾಯಿ ಖರ್ಚು ಮಾಡಬೇಕಿತ್ತು. ಅವಳ ತಂದೆ ಒಬ್ಬ ಬಡ ತರಕಾರಿ ವ್ಯಾಪಾರಿಯಾಗಿದ್ದರಿಂದ ಇಷ್ಟು ಹಣವನ್ನು ಹೊಂದಿಸಿ ಕೊಡಲು ಅವರಿಂದ ಸಾಧ್ಯವಿರಲಿಲ್ಲ ಎನ್ನಲಾಗಿದೆ.

  ಆತ್ಮಹತ್ಯೆ ಪತ್ರವನ್ನು ಪೂಜಾ ರಕ್ತದಲ್ಲಿ ಬರೆದಿದ್ದು, " ಪಿಎಂ ನರೇಂದ್ರ ಮೋದಿ ಸಹಾಯಮಾಡಿ" ಎಂದು ವಿನಂತಿಸಿದ್ದಾಳೆ ಪೂಜಾಳ ತಂದೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅದೇ ವೇಳೆ, ಪಾಟಿಯಾಲ ಕಾಲ್ಸಾ ಕಾಲೇಜಿನ ಪ್ರಾಂಶುಪಾಲರಾದ ಧರ್ಮೀಂದರ್ ಸಿಂಗ್ ಉಭಾ ಹೇಳಿಕೆ ನೀಡಿದ್ದು, ಪೂಜಾಳನ್ನು ಆಗಸ್ಟ್ 18ರ ನಂತರ ಶುಲ್ಕರಹಿತವಾಗಿ ಹಾಸ್ಟೆಲ್‌ಗೆ ಸೇರಿಸಿಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X