Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂಗಳಿಗೆ ಹೆಚ್ಚು ಮಕ್ಕಳಾಗಬೇಕು:...

ಹಿಂದೂಗಳಿಗೆ ಹೆಚ್ಚು ಮಕ್ಕಳಾಗಬೇಕು: ಆರೆಸ್ಸೆಸ್

ವಾರ್ತಾಭಾರತಿವಾರ್ತಾಭಾರತಿ22 Aug 2016 3:30 PM IST
share
ಹಿಂದೂಗಳಿಗೆ ಹೆಚ್ಚು ಮಕ್ಕಳಾಗಬೇಕು: ಆರೆಸ್ಸೆಸ್

ಹೊಸದಿಲ್ಲಿ, ಆ.22: ಹಿಂದೂ ದಂಪತಿಗಳು ಹೆಚ್ಚುಹೆಚ್ಚು ಮಕ್ಕಳನ್ನು ಹೆರಬೇಕೆಂದು ಆರೆಸ್ಸೆಸ್‌ಹೇಳಿದೆ. ನವದಂಪತಿಗಳಿಗಾಗಿ ಆಯೋಜಿಸಲಾಗಿದ್ದ ಸಮಾವೇಶವೊಂದರಲ್ಲಿ ಮಾತನಾಡಿದ ಆರೆಸ್ಸೆಸ್ ಕಾರ್ಯಕರ್ತ ದರ್ಪಣ್, ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗ್ವತ್ ಅವರ ಮಾತುಗಳನ್ನು ಉಲ್ಲೇಖಿಸುತ್ತಾ, ಸಮಾಜಕ್ಕಾಗಿ, ನಮ್ಮ ಸಂಸ್ಕೃತಿ ಹಾಗೂ ಜನಾಂಗಕ್ಕಾಗಿ ಹೆಚ್ಚು ಮಕ್ಕಳನ್ನು ಹೊಂದುವ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು ಎಂದು ಹೇಳಿದ್ದಾರೆ. ಯುರೋಪ್ ಖಂಡ ಹಾಗೂ ಇತರ ದೇಶಗಳಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂಬುದನ್ನು ಬಿಂಬಿಸುವ ಒಂದು ವೀಡಿಯೊವನ್ನೂ ಸಮಾವೇಶದ ಸಂದರ್ಭ ಪ್ರದರ್ಶಿಸಲಾಯಿತು.

‘‘ಫ್ರಾನ್ಸ್ ದೇಶದ ಮೂಲ ನಾಗರಿಕರ ಸಂತಾನೋತ್ಪತ್ತಿ ಪ್ರಮಾಣ 1.8 ಆಗಿದ್ದರೆ, ‘ಇನ್ನೊಂದು ಸಮುದಾಯ’ದ ಜನಸಂಖ್ಯೆ ಹೆಚ್ಚಳ ಪ್ರಮಾಣ 8.1 ಆಗಿದೆ. ಇದರರ್ಥ ಫ್ರಾನ್ಸ್‌ನ ಮೂಲ ನಿವಾಸಿಗಳು ಮುಂದಿನ 25 ವರ್ಷಗಳಲ್ಲಿ ಣ್ಮರೆಯಾಗುತ್ತಾರೆ ಹಾಗೂ ‘ಇನ್ನೊಂದು ಸಮುದಾಯ’ದ ಮಂದಿ ಅವರ ಬದಲು ಫ್ರಾನ್ಸ್ ದೇಶದ ಮುಖ್ಯ ನಾಗರಿಕರಾಗುತ್ತಾರೆ’’ ಎಂದು ದರ್ಪಣ್ ಹೇಳಿದರು. ಅಲ್ಲಿನ ಪರದೆಯೊಂದರಲ್ಲಿ ತೋರಿಸಲಾಗುತ್ತಿದ್ದ ಸ್ಲೈಡ್‌ಗಳು ‘‘ಇನ್ನೊಂದು ಸಮುದಾಯ’’ವನ್ನು ಮುಸ್ಲಿಮರು ಎಂದು ತೋರಿಸುತಿತ್ತು.
ಅಂತೆಯೇ ರಷ್ಯ, ಬ್ರಿಟನ್ ಹಾಗೂ ಜರ್ಮನಿಗಳಲ್ಲೂ ‘‘ಹೆಚ್ಚುತ್ತಿರುವ’’ ಮುಸ್ಲಿಮರ ಜನಸಂಖ್ಯೆಯ ಬಗ್ಗೆ ವೀಡಿಯೊದಲ್ಲಿ ಹೇಳಲಾಗಿದ್ದು ‘‘ಕುಸಿಯುತ್ತಿರುವ ಜರ್ಮನಿಯ ಜನಸಂಖ್ಯೆಯನ್ನು ಹೆಚ್ಚಿಸಲು ಇನ್ನು ಸಾಧ್ಯವಿಲ್ಲ. ಅದು 2050ರ ಹೊತ್ತಿಗೆ ಮುಸ್ಲಿಮ್ ದೇಶವಾಗಲಿದೆ ಎಂದು ಅವರು ಹೇಳಿದರು.
ಆದರೆ ಮಹಿಳೆಯೊಬ್ಬಳು ಕೇಳಿದ ಪ್ರಶ್ನೆಗೆ ಆರೆಸ್ಸೆಸ್ ಮುಖ್ಯಸ್ಥರು ಉತ್ತರಿಸಿಲ.್ಲ ‘‘ನಮ್ಮ ಸೀಮಿತ ಸಂಪನ್ಮೂಲಗಳಿಂದ ನಾವು ಹೇಗೆ ಹೆಚ್ಚು ಮಕ್ಕಳನ್ನು ಸಾಕಲು ಸಾಧ್ಯ?’’ ಎಂಬ ಆ ಮಹಿಳೆಯ ಪ್ರಶ್ನೆಗೆ ಅವರಿಂದ ಉತ್ತರವಿರಲಿಲ್ಲ. ವೀಡಿಯೋದ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನಿಸಿದಾಗ ‘‘ಅದು ಯೂಟ್ಯೂಬ್‌ನಲ್ಲಿ ಸುಲಭವಾಗಿ ಲಭ್ಯವಿದೆ’’ ಎಂಬ ಉತ್ತರ ಆರೆಸ್ಸೆಸ್ ಕಾರ್ಯಕರ್ತರಿಂದ ದೊರೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X