Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಮರುಭೂಮಿಯಲ್ಲಿ ಕಾರು ಅಪಘಾತ: ಸೌದಿ...

ಮರುಭೂಮಿಯಲ್ಲಿ ಕಾರು ಅಪಘಾತ: ಸೌದಿ ಪ್ರಜೆಯನ್ನು ರಕ್ಷಿಸಿದ ಭಾರತೀಯ

ವಾರ್ತಾಭಾರತಿವಾರ್ತಾಭಾರತಿ22 Aug 2016 4:41 PM IST
share
ಮರುಭೂಮಿಯಲ್ಲಿ ಕಾರು ಅಪಘಾತ: ಸೌದಿ ಪ್ರಜೆಯನ್ನು ರಕ್ಷಿಸಿದ ಭಾರತೀಯ

 ರಿಯಾದ್,ಆ.22: ನಿರ್ಜನ ಮರುಭೂಮಿಯಲ್ಲಿ ಅಪಘಾತಕ್ಕೊಳಗಾಗಿ ಕಾರಿನೊಳಗೆ ಸಿಕ್ಕಿಬಿದ್ದಿದ್ದ ಸೌದಿ ಪ್ರಜೆಯನ್ನು ರಕ್ಷಿಸಿದ ಕೇರಳದ ಯುವಕನನ್ನು ಸೌದಿ ಪೊಲೀಸರು ಶ್ಲಾಘಿಸಿದ್ದಾರೆ ಎಂದು ವರದಿಯಾಗಿದೆ.ಕೋಝಿಕ್ಕೋಡ್‌ನ ನೌಷಾದ್ ಎಂಬವರು ಅಪಘಾತದಿಂದಾಗಿ ಕಾರಿನೊಳಗೆ ಸಿಲುಕಿದ್ದ ಸೌದಿ ಪ್ರಜೆಯನ್ನು ರಕ್ಷಿಸಿದ ವ್ಯಕ್ತಿಯಾಗಿದ್ದು, ದಮಾ ಮ್ ನಿಂದ ಹುಫೂಫ್ ಮಾರ್ಗವಾಗಿ ಹರದ್ ಹೈವೆಯಲ್ಲಿಇ ಶನಿವಾರ ಅಪಘಾತ ಸಂಭವಿಸಿತ್ತು. ನೌಷಾದ್ ಅಲ್‌ಮರಾಯಿ ಡೈರಿಕಂಪೆನಿಯ ಟ್ರೈಲರ್ ಡ್ರೈವರ್ ಆಗಿದ್ದು. ಕುವೈಟ್ ಗಡಿಭಾಗದ ಖಫ್ಜದಲ್ಲಿ ಸಾಮಗ್ರಿಗಳನ್ನು ಅನ್‌ಲೋಡ್ ಮಾಡಿ ಮರಳಿ ಬರುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ ರಸ್ತೆಯಿಂದ ಸ್ವಲ್ಪ ದೂರದಲ್ಲಿ ಮರಳು ಗುಡ್ಡೆಯಲ್ಲಿ ಅಪಘಾತಕ್ಕೊಳಗಾಗಿದ್ದ ಕಾರಿನ ಪಾರ್ಕ್‌ಲೈಟ್ ನೋಡಿ ಅದರೊಳಗೆ ಯಾರೋ ಇದ್ದಾರೆಂದು ಅನಿಸಿದ್ದರಿಂದ ಕೂಡಲೆ ಟ್ರೈಲರ್ ನಿಲ್ಲಿಸಿ ಅತ್ತ ಧಾವಿಸಿದ್ದರು. ರಸ್ತೆಯಿಂದ ದೂರ ಎಸೆಯಲ್ಪಟ್ಟಿದ್ದ ಕಾರಿನಲ್ಲಿ ಸೀಟು ಮತ್ತು ಡ್ಯಾಶ್ ಬೋರ್ಡ್‌ನ ನಡುವೆ ಸಿಲುಕಿಕೊಂಡಿದ್ದ ವ್ಯಕ್ತಿಯೊಬ್ಬನ ನರಳಾಟ ಕೇಳಿತ್ತು. ಡೋರ್ ತೆರೆದು ವ್ಯಕ್ತಿಯನ್ನು ಕಾರಿನ ಸೀಟಿನಲ್ಲಿ ಮಲಗಿಸಿ ಪೊಲೀಸರಿಗೆ ಫೋನ್ ಮಾಡಿ ನೌಷಾದ್ ತಿಳಿಸಿದ್ದರು. ನಂತರ ಪೊಲೀಸರು ರಕ್ಷಿಸಿದರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X